Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

ವಿಸ್ತರಿತ ಕಾಚೆಗುಡ ಮಂಗಳೂರು ರೈಲಿನ ವೇಳಾಪಟ್ಟಿ

Team Udayavani, Oct 14, 2024, 8:00 AM IST

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

ಮಂಗಳೂರು: ಹಬ್ಬದ ಕಾರಣ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸುವ ಹಿನ್ನೆಲೆಯಲ್ಲಿ ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸಂಚರಿಸಲಿದೆ.

ನಂ.06157 ಕೊಚುವೇಲಿ – ಮಂಗಳೂರು ಜಂಕ್ಷನ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲು ಅ.14ರಂದು ರಾತ್ರಿ 9.25ಕ್ಕೆ ಕೊಚ್ಚುವೇಲಿಯಿಂದ ಹೊರಡಲಿದ್ದು, ಮರುದಿನ ಬೆಳಗ್ಗೆ 9.15ಕ್ಕೆ ಮಂಗಳೂರು ಜಂಕ್ಷನ್‌ ತಲುಪಲಿದೆ. ನಂ.06158 ಮಂಗಳೂರು ಜಂಕ್ಷನ್‌ – ಕೊಚ್ಚುವೇಲಿ ವಿಶೇಷ ರೈಲು ಅ.15ರಂದು ರಾತ್ರಿ 8.10ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಡಲಿದ್ದು, ಮರುದಿನ ಬೆಳಗ್ಗೆ 8 ಗಂಟೆಗೆ ಕೊಚ್ಚುವೇಲಿ ತಲುಪಲಿದೆ.

ರೈಲು ಕಾಸರಗೋಡು, ಕಣ್ಣೂರು, ಕೋಯಿಕ್ಕೋಡ್‌, ತಿರೂರ್‌, ಶೋರ್ನೂರು ಜಂಕ್ಷನ್‌, ಎರ್ನಾಕುಳಂ ಜಂಕ್ಷನ್‌, ಆಲಪ್ಪುಳ, ಕಾಯಂಕುಳಂ ಜಂಕ್ಷನ್‌, ಕೊಲ್ಲಂ ಜಂಕ್ಷನ್‌ಗಳಲ್ಲಿ ನಿಲುಗಡೆಯಾಗಲಿದೆ. 14 ದ್ವಿತೀಯ ದರ್ಜೆ ಬೋಗಿಗಳು, 1 – ಜನರೇಟರ್‌ ಕಾರ್‌, 1 ಸೆಕೆಂಡ್‌ ಕ್ಲಾಸ್‌ ಲಗೇಜ್‌/ಬ್ರೇಕ್‌ ವ್ಯಾನ್‌ ಹೊಂದಿದೆ.

ವಿಸ್ತರಿತ ಕಾಚೆಗುಡ ಮಂಗಳೂರು ರೈಲಿನ ವೇಳಾಪಟ್ಟಿ
ಮಂಗಳೂರು: ಕಾಚೆಗುಡ-ಮಂಗಳೂರು ಸೆಂಟ್ರಲ್‌-ಕಾಚೆಗುಡ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲನ್ನು ಅ.12ರಿಂದ ಮುರುಡೇಶ್ವರ ವರೆಗೆ ವಿಸ್ತರಿಸಲಾಗಿದ್ದು, ಅದರ ವೇಳಾಪಟ್ಟಿ ಇಂತಿದೆ.

12789 ಕಾಚೆಗುಡ-ಮುರುಡೇಶ್ವರ ರೈಲು ಅ.11ರಿಂದ ಬೆಳಗ್ಗೆ 6.05ಕ್ಕೆ ಕಾಚೆಗುಡದಿಂದ ಹೊರಡಲಿದೆ(ಮಂಗಳ/ಶುಕ್ರವಾರ), ಬೆಳಗ್ಗೆ 9.30ಕ್ಕೆ ಮಂಗಳೂರು ಸೆಂಟ್ರಲ್‌ ಆಗಮಿಸಿ, 9.40ಕ್ಕೆ ಹೊರಡಲಿದೆ. ಸುರತ್ಕಲ್‌(10.32 ಆಗಮನ/10.34 ನಿರ್ಗಮನ), ಮೂಲ್ಕಿ (10.44/10.46), ಉಡುಪಿ (11.40/11/42), ಬಾಕೂìರು(11.54/11.56), ಕುಂದಾಪುರ (12.10/12.12), ಬೈಂದೂರು ಮೂಕಾಂಬಿಕಾ ರೋಡ್‌(12.56/12.58), ಭಟ್ಕಳ (ಮಧ್ಯಾಹ್ನ 1.40/1.42) ಮೂಲಕ ಮುರುಡೇಶ್ವರಕ್ಕೆ ಮಧ್ಯಾಹ್ನ 2.05ಕ್ಕೆ ತಲಪುವುದು.

ನಂ.12790 ಮುರುಡೇಶ್ವರ-ಕಾಚೆಗುಡ ರೈಲು ಅ.12ರಿಂದ ಅನ್ವಯವಾಗುವಂತೆ(ಗುರು/ರವಿವಾರ) ಮಧ್ಯಾಹ್ನ 3.30ಕ್ಕೆ ಮುರುಡೇಶ್ವರದಿಂದ ಹೊರಡಲಿದೆ.

ಭಟ್ಕಳ(3.42/3.44), ಬೈಂದೂರು (3.54/3.56), ಕುಂದಾಪುರ (4.30/4.32), ಬಾಕೂìರು(4.50/4.52), ಉಡುಪಿ (5.08/5.10), ಮೂಲ್ಕಿ (6.02/6.10), ಮೂಲ್ಕಿ(6.02/6.04), ಸುರತ್ಕಲ್‌ (6.30/6.32), ಮಂಗಳೂರು ಸೆಂಟ್ರಲ್‌ (ರಾತ್ರಿ 7.55/8.05) ಮೂಲಕ ರಾತ್ರಿ 11.40ಕ್ಕೆ ಕಾಚೆಗುಡ ತಲಪುವುದು.

ಈ ರೈಲು ಕಾಚೆಗುಡ-ಮಂಗಳೂರು ಸೆಂಟ್ರಲ್‌-ಕಾಚೆಗುಡ ಮಧ್ಯೆ ಸೂಪರ್‌ಫಾಸ್ಟ್‌ ಆಗಿಹಾಗೂ ಮಂಗಳೂರು ಸೆಂಟ್ರಲ್‌-ಮುರುಡೇಶ್ವರ- ಮಂಗಳೂರು ಸೆಂಟ್ರಲ್‌ ಮಧ್ಯೆ ನಾನ್‌ಸೂಪರ್‌ಫಾಸ್ಟ್‌ ಆಗಿ ಚಲಿಸಲಿದೆ ಎಂದು ದಕ್ಷಿಣ ರೈಲ್ವೆ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

01

BBK11: ಇಡೀ ಬಿಗ್ ಬಾಸ್ ಮನೆಗೆ ಆತಂಕ ತಂದ ಆ ಒಂದು ಕರೆ… ಮಾಡಿದ್ಯಾರು…?

PM-Intren

Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್‌ ಯೋಜನೆ!

kollur12

Holiday Trip: ಹಬ್ಬ, ವಾರಾಂತ್ಯ ರಜೆ: ಪ್ರವಾಸಿ ತಾಣಗಳಲ್ಲಿ ದಟ್ಟಣೆ

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

CM-siddu

Tax Injustice: 5 ವರ್ಷದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಅನ್ಯಾಯ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಂಗೇರಿದ ಮಂಗಳೂರು ದಸರಾ ಶೋಭಾಯಾತ್ರೆ; ಕಣ್ತುಂಬಿಕೊಂಡ ಸಹಸ್ರಾರು ಭಕ್ತರು

ರಂಗೇರಿದ ಮಂಗಳೂರು ದಸರಾ ಶೋಭಾಯಾತ್ರೆ; ಕಣ್ತುಂಬಿಕೊಂಡ ಸಹಸ್ರಾರು ಭಕ್ತರು

Mangaluru: ಮಂಗಳಾದೇವಿ ಮಹಾ ರಥೋತ್ಸವ

Mangaluru: ಮಂಗಳಾದೇವಿ ಮಹಾ ರಥೋತ್ಸವ

5

Dasara holiday: ಕರಾವಳಿಯ ಪ್ರವಾಸಿ ಕೇಂದ್ರಗಳಲ್ಲಿ ಜನದಟ್ಟಣೆ

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

26

Mangaluru: ಬಾಂಗ್ಲಾ ಪ್ರಜೆ; ಒಂದು ವಾರ ಕಸ್ಟಡಿಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

01

BBK11: ಇಡೀ ಬಿಗ್ ಬಾಸ್ ಮನೆಗೆ ಆತಂಕ ತಂದ ಆ ಒಂದು ಕರೆ… ಮಾಡಿದ್ಯಾರು…?

PM-Intren

Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್‌ ಯೋಜನೆ!

kollur12

Holiday Trip: ಹಬ್ಬ, ವಾರಾಂತ್ಯ ರಜೆ: ಪ್ರವಾಸಿ ತಾಣಗಳಲ್ಲಿ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.