Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು


Team Udayavani, Jul 4, 2024, 11:20 PM IST

Mangaluru ಜಮೀನು ಮಾರಾಟ ವಂಚನೆ: ವಕೀಲ ಸಹಿತ 14 ಮಂದಿ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ವ್ಯಕ್ತಿಯೋರ್ವರು ಅನಾರೋಗ್ಯ ದಿಂದ ಆಸ್ಪತ್ರೆಯಲ್ಲಿದ್ದಾಗ ಆತನ ಸ್ನೇಹಿತನಾದ ವಕೀಲ ಇತರರೊಂದಿಗೆ ಸೇರಿಕೊಂಡು ಜಾಗ ಮಾರಾಟ ಮಾಡಿ 88.35 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಕೀಲ ಗಂಗಾಧರ ಎಚ್‌., ಕುಸುಮ ಕೆ. ಸುವರ್ಣ, ನೀರಜಾಕ್ಷಿ ಅಗರ್‌ವಾಲ್‌ ಮತ್ತು ಇತರ 11 ಮಂದಿ ಈ ಪ್ರಕರಣದ ಆರೋಪಿಗಳಾಗಿದ್ದಾರೆ. ಸುರತ್ಕಲ್‌ ಮುಂಚೂರಿನ ಕೆ.ರುಕ್ಕಯ್ಯ ಶೆಟ್ಟಿ ದೂರು ನೀಡಿದವರು.

ಪ್ರಕರಣದ ವಿವರ
ಕೆ.ರುಕ್ಕಯ್ಯ ಶೆಟ್ಟಿ ಕಟ್ಟಡ ನಿರ್ಮಾಣ ಮತ್ತು ಜಾಗದ ವ್ಯವಹಾರಗಳನ್ನು ನಡೆಸಿಕೊಂಡು ಬರುತ್ತಿದ್ದರು. ಈ ಜಾಗದ ವ್ಯವಹಾರವನ್ನು ಆಪ್ತಸ್ನೇಹಿತನಾದ ಗಂಗಾಧರ ಎಚ್‌. ಮೂಲಕ ಮಾಡಿಸುತ್ತಿದ್ದರು. ರುಕ್ಕಯ್ಯ ಶೆಟ್ಟಿ ಅವರು 2018ರಲ್ಲಿ ಕುಸುಮ ಕೆ.ಸುವರ್ಣ, ವಾರಿಜಾ ವಿ.ಬಂಗೇರ (ಈಗ ಮೃತರು) ಮತ್ತು ಆಕೆಯ ಪುತ್ರಿ ನೀರಜಾಕ್ಷಿ ಅಗರ್‌ವಾಲ್‌ ಅವರಿಂದ ಹೊಸಬೆಟ್ಟು ಗ್ರಾಮದಲ್ಲಿ 60.45 ಲಕ್ಷ ರೂ.ಗಳಿಗೆ ಜಾಗ ಖರೀದಿಸುವ ಬಗ್ಗೆ ಒಪ್ಪಂದ ಮಾಡಿಕೊಂಡು 20 ಲಕ್ಷ ರೂ ಮುಂಗಡ ಹಣ ಪಾವತಿಸಿದ್ದರು. ಆ ಜಾಗದಲ್ಲಿ ಕೆಲವು ಸೆಂಟ್ಸ್‌ಗಳನ್ನು ನವೀನ್‌ ಸಾಲ್ಯಾನ್‌ ಮತ್ತು ಕೇತನ್‌ ಕುಮಾರ್‌ ಅವರಿಗೆ ಮಾರಾಟ ಮಾಡುವ ಬಗ್ಗೆಯೂ ಒಪ್ಪಂದ ಮಾಡಿಕೊಂಡು ಅವರಿಂದ ಮುಂಗಡ ಹಣವನ್ನು ಕೂಡ ಪಡೆದಿದ್ದರು.

ರುಕ್ಕಯ್ಯ ಶೆಟ್ಟಿ ಖರೀದಿಸಲು ಒಪ್ಪಂದ ಮಾಡಿಕೊಂಡಿದ್ದ ಜಾಗದ ಅಭಿವೃದ್ಧಿ, ದಾಖಲೆಪತ್ರಗಳನ್ನು ಕ್ರಮಬದ್ಧಗೊಳಿಸುವ ಕೆಲಸ ಮಾಡುತ್ತಿದ್ದರು. 2020ರಲ್ಲಿ ರುಕ್ಕಯ್ಯ ಶೆಟ್ಟಿ ಅವರು ನರಸಂಬಂಧಿ ರೋಗಕ್ಕೆ ಒಳಗಾಗಿ ಸ್ಮರಣಶಕ್ತಿ ಕಳೆದುಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಕುಟುಂಬವು ಈ ಜಾಗದ ವ್ಯವಹಾರಕ್ಕೆ ಗಂಗಾಧರ್‌ ಎಚ್‌. ಅವರನ್ನೇ ಅವಲಂಬಿಸಿತ್ತು. ಆದರೆ ರುಕ್ಕಯ್ಯ ಶೆಟ್ಟಿ ಅವರು ಚೇತರಿಸಿಕೊಂಡ ಅನಂತರ ಅವರಿಗೆ ಗಂಗಾಧರ ಎಚ್‌. ಇತರ ಆರೋಪಿಗಳೊಂದಿಗೆ ಸೇರಿ ವಂಚನೆ ಮಾಡಿರುವುದು ಗಮನಕ್ಕೆ ಬಂದಿದೆ. ರುಕ್ಕಯ್ಯ ಶೆಟ್ಟಿ ಅವರು ಖರೀದಿಸಲು ಒಪ್ಪಂದ ಮಾಡಿಕೊಂಡ ಜಾಗವನ್ನು ಅವರ ಗಮನಕ್ಕೆ ತಾರದೆಯೇ ಗಂಗಾಧರ ಎಚ್‌. ಇತರ ಆರೋಪಿಗಳಾದ ಕುಸುಮ ಸುವರ್ಣ ಮತ್ತು ನೀರಜಾಕ್ಷಿ ಅಗರ್‌ವಾಲ್‌ ಅವರೊಂದಿಗೆ ಸೇರಿಕೊಂಡು ಹಲವರಿಗೆ ಮಾರಾಟ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್‌ಗಳ ಅಪಹರಣ

belagavi

Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

ಸುರತ್ಕಲ್‌ ಟೋಲ್‌ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು

ಸುರತ್ಕಲ್‌ ಟೋಲ್‌ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು

CC Camera ದೃಶ್ಯಾವಳಿ; ಫೂರೆನ್ಸಿಕ್‌ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ

CC Camera ದೃಶ್ಯಾವಳಿ; ಫೂರೆನ್ಸಿಕ್‌ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ

Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್‌ ರಾವ್‌

Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್‌ ರಾವ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು

ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.