Mangaluru ಪ್ರಯಾಣಿಕರೇ ಗಮನಿಸಿ: ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ
Team Udayavani, Sep 15, 2023, 11:54 PM IST
ಮಂಗಳೂರು: ಪಾಲಕ್ಕಾಡ್ ಜಂಕ್ಷನ್ ಮತ್ತು ಶೋರ್ನೂರು ಜಂಕ್ಷನ್ ಯಾರ್ಡ್ನಲ್ಲಿ ಹಳಿ ನಿರ್ವಹಣ ಕಾಮಗಾರಿ ಹಿನ್ನೆಲೆಯಲ್ಲಿ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ.
ನಂ. 12789 ಕಚೆಗುಡ ಮಂಗಳೂರು ಸೆಂಟ್ರಲ್ ರೈಲನ್ನು ಸೆ.16ರಂದು 20 ನಿಮಿಷ, ನಂ.12601 ಡಾ| ಎಂಜಿಆರ್ ಚೆನ್ನೈ ಸೆಂಟ್ರಲ್- ಮಂಗಳೂರು ಸೆಂಟ್ರಲ್ ಸೂಪರ್ ಫಾಸ್ಟ್ ರೈಲನ್ನು ಸೆ. 16ರಂದು 20 ನಿಮಿಷಗಳ ಕಾಲ ತಡೆ ಹಿಡಿಯಲಾಗುತ್ತದೆ.
ನಂ. 22638 ಮಂಗಳೂರು ಸೆಂಟ್ರಲ್ -ಡಾ| ಎಂಜಿಆರ್ ಚೆನ್ನೈ ಸೆಂಟ್ರಲ್ ವೆಸ್ಟ್ಕೋಸ್ಟ್ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲನ್ನು ಸೆ. 16ರಂದು 20 ನಿಮಿಷ, ನಂ. 22609 ಮಂಗಳೂರು ಸೆಂಟ್ರಲ್-ಕೊಯಮತ್ತೂರು ಇಂಟರ್ಸಿಟಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲನ್ನು ಸೆ. 17 ಮತ್ತು 19ರಂದು 20 ನಿಮಿಷ ತಡೆಹಿಡಿಯಲಾಗುತ್ತದೆ.
ನಂ. 22610 ಕೊಯಮತ್ತೂರು ಜಂಕ್ಷನ್- ಮಂಗಳೂರು ಸೆಂಟ್ರಲ್ ಎಕ್ಸ್ ಪ್ರಸ್ ರೈಲನ್ನು ಸೆ. 23ರಂದು 20 ನಿಮಿಷ, ನಂ. 16606 ನಾಗರಕೊಯಿಲ್ ಜಂಕ್ಷನ್-ಮಂಗಳೂರು ಸೆಂಟ್ರಲ್ ಎರ್ನಾಡ್ ಎಕ್ಸ್ಪ್ರೆಸ್ ರೈಲನ್ನು ಸೆ. 21ರಂದು 45 ನಿಮಿಷ ತಡೆಹಿಡಿಯಲಾಗುತ್ತದೆ.
ನಂ. 16323 ಕೊಯಮತ್ತೂರು- ಮಂಗಳೂರು ಸೆಂಟ್ರಲ್ ಡೈಲಿ ಅನ್ರಿಸರ್ವಡ್ ಎಕ್ಸ್ಪ್ರೆಸ್ ರೈಲನ್ನು ಸೆ. 21ರಂದು 45 ನಿಮಿಷ, ನಂ. 16649 ಮಂಗಳೂರು ಸೆಂಟ್ರಲ್-ನಾಗರಕೊಯಿಲ್ ಜಂಕ್ಷನ್ ಪರಶುರಾಮ ಎಕ್ಸ್ಪ್ರೆಸ್ ರೈಲನ್ನು ಸೆ. 21ರಂದು 20 ನಿಮಿಷ ತಡೆಹಿಡಿಯಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.