Mangaluru: ಹೊರ ರಾಜ್ಯಗಳ ನಾಲ್ವರು ಮನೆಗಳ್ಳರನ್ನು ಬಂಧಿಸಿದ ಪೊಲೀಸರು

ಕೃತ್ಯ ನಡೆದ ಮೂರು ಗಂಟೆಗಳಲ್ಲಿ ಬಲೆಗೆ ......ದೆಹಲಿಗೆ ಎಸ್ಕೇಪ್ ಆಗಲು ಸಿದ್ಧತೆ

Team Udayavani, Jun 16, 2023, 7:43 PM IST

1-sadsad

ಮಂಗಳೂರು: ನಗರದಲ್ಲಿ ಮನೆಗಳ್ಳತನ ಘಟನೆ ವರದಿಯಾದ ಕೇವಲ ಮೂರು ಗಂಟೆಯೊಳಗೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಗಳಿಂದ ಕದ್ದ ಮಾಲು ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ.

ಅತ್ತಾವರದ ಕೆಎಂಸಿ ಆಸ್ಪತ್ರೆ ಬಳಿಯ ಬ್ರಿಜೇಶ್ ಅಪಾರ್ಟ್‌ಮೆಂಟ್ ಕಟ್ಟಡದ 2 ಅಪಾರ್ಟ್‌ಮೆಂಟ್‌ಗಳಲ್ಲಿ ಜೂ.15ರ ಗುರುವಾರ ಕಳ್ಳತನ ನಡೆದಿರುವ ಬಗ್ಗೆ ಮಂಗಳೂರು ದಕ್ಷಿಣ ಠಾಣೆ ಪೊಲೀಸರಿಗೆ ದೂರು ನೀಡಲಾಗಿತ್ತು. ಅದೇ ದಿನ ಸಂಜೆ ಪಣಂಬೂರು ಬೀಚ್ ಬಳಿ ನಾಲ್ವರು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದರು. ಅವರನ್ನು ವಶಕ್ಕೆ ಪಡೆದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಬ್ರಿಜೇಶ್ ಅಪಾರ್ಟ್‌ಮೆಂಟ್‌ನ ಎರಡು ನಿವಾಸಗಳಿಗೆ ಕನ್ನ ಹಾಕಿ ದೆಹಲಿಗೆ ಪರಾರಿಯಾಗಲು ಯೋಜಿಸುತ್ತಿದ್ದರು ಎಂಬುದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರನ್ನು ದೆಹಲಿಯ ಮೊಹಮ್ಮದ್ ಆಶಿಫ್ ಅಲಿಯಾಸ್ ಆಶಿಫ್ (23) ಮತ್ತು ಶೇಖ್ ಮೈದುಲ್ (25) ಹಾಗೂ ಪಶ್ಚಿಮ ಬಂಗಾಳದ ರಫೀಕ್ ಖಾನ್ (24) ಮತ್ತು ದೆಹಲಿಯ ವಕೀಲ ಅಹಮದ್ (34) ಎಂದು ಗುರುತಿಸಲಾಗಿದೆ.

ಕಳ್ಳತನ ಮಾಡಿದ ಚಿನ್ನಾಭರಣ ಮತ್ತು ನಗದು, ಕಟ್ಟರ್‌ಗಳು, ಸ್ಕ್ರೂಡ್ರೈವರ್‌ಗಳು ಮತ್ತು ಚೂಪಾದ ಕಬ್ಬಿಣದ ರಾಡ್ ಸೇರಿದಂತೆ ಕೃತ್ಯಕ್ಕೆ ಬಳಸಲಾದ ಉಪಕರಣಗಳು, ಏಳು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಮಧ್ಯಾಹ್ನ 1 ಗಂಟೆಯಿಂದ 3 ರವರೆಗೆ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇಲ್ಲದೆ ಬೀಗ ಹಾಕಿರುವ ಮನೆಗಳು ಮತ್ತು ಅಪಾರ್ಟ್‌ಮೆಂಟ್‌ಗಳನ್ನು ನಿರ್ದಿಷ್ಟವಾಗಿ ಗುರಿಯಾಗಿಸಿಕೊಂಡಿದ್ದರು ಎಂದು ಹೆಚ್ಚಿನ ತನಿಖೆಯಿಂದ ತಿಳಿದುಬಂದಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.