Mangaluru;ಆಸ್ಪತ್ರೆಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ


Team Udayavani, Oct 19, 2024, 12:20 AM IST

hospital

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 30 ಹಾಸಿಗೆಗಿಂತ ಹೆಚ್ಚಿರುವ ಆಸ್ಪತ್ರೆಗಳು ನಿಯಾಮಾನುಸಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 1974ರ ಜಲ (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ, 1981ರ ವಾಯು (ಮಾಲಿನ್ಯ ತಡೆಗಟ್ಟುವಿಕೆ ಮತ್ತು ನಿಯಂತ್ರಣ) ಕಾಯ್ದೆ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ ಮತ್ತು ಜೀವ ವೈದ್ಯಕೀಯ ತ್ಯಾಜ್ಯ ಕಾಯ್ದೆ 2016ರಡಿಯಲ್ಲಿ ಅ ಧಿಕಾರ ಪತ್ರ ಪಡೆಯುವುದು ಕಡ್ಡಾಯವಾಗಿದೆ.

30 ಹಾಸಿಗೆಗಿಂತ ಕಡಿಮೆ ಹಾಗೂ ಹಾಸಿಗೆ ರಹಿತ ಆಸ್ಪತ್ರೆಗಳು ನಿಯಾಮಾನುಸಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಜೀವ ವೈದ್ಯಕೀಯ ತ್ಯಾಜ್ಯ ಕಾಯ್ದೆ 2016 ರಡಿಯಲ್ಲಿ ಶ್ವೇತವರ್ಣದಡಿಯಲ್ಲಿ ಜೀವ ವೈದ್ಯಕೀಯ ತ್ಯಾಜ್ಯ ಅ ಧಿಕಾರ ಪತ್ರ ಪಡೆಯುವುದು ಕಡ್ಡಾಯವಾಗಿದೆ.

ಈ ಹಿನ್ನಲೆಯಲ್ಲಿ ಮಂಡಳಿಯಿಂದ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ/ಅ ಧಿಕಾರ ಪತ್ರ ಪಡೆದು ನವೀಕರಣಗೊಳಿಸದೆ ಹಾಗೂ ಪಡೆಯದೆ ಕಾರ್ಯ ನಿರ್ವಹಿಸುತ್ತಿರುವವರಿಗೆ ಮಂಡಳಿಯಿಂದ ಸ್ಥಾಪನ ಸಮ್ಮತಿ/ ಚಾಲನಾ ಸಮ್ಮತಿ ಪತ್ರ/ಅ ಧಿಕಾರ ಪತ್ರ ಪಡೆದು ಕಾರ್ಯನಿರ್ವಹಿಸುತ್ತಿರುವಂತೆ ಈ ಮೂಲಕ ಸೂಚಿಸಲಾಗಿದೆ. ತಪ್ಪಿದಲ್ಲಿ ಮಂಡಳಿಯು ಅನ್ವಯವಾಗುವ ಕಾನೂನಿನ ಪ್ರಕಾರ ಕ್ರಮ ಜರಗಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಕಚೇರಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬೈಕಂಪಾಡಿ ಕೈಗಾರಿಕಾ ಪ್ರದೇಶ ಇಲ್ಲಿ ಸಂಪರ್ಕಿಸುವಂತೆ ಪರಿಸರ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

supreme-Court

Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

ranaj

Ranaji Trophy: ಹೊರಮೈದಾನ ಒದ್ದೆ : ಕರ್ನಾಟಕ-ಕೇರಳ ಪಂದ್ಯಕ್ಕೆ ತೊಂದರೆ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ

Udupi: ಗೀತಾರ್ಥ ಚಿಂತನೆ-68: ಅರ್ಜುನನ ಅಹಂ ಮರ್ದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-MRPAL

MRPL; 2ನೇ ತ್ತೈಮಾಸಿಕ ಅವಧಿ ಫಲಿತಾಂಶ ಪ್ರಕಟ: 682 ಕೋ. ನಷ್ಟ

1-a-nitk

kulai; ಮೀನುಗಾರಿಕೆ ಜೆಟ್ಟಿ ಕೆಲಸ ಪ್ರಗತಿಯಲ್ಲಿ

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

POlice

Panambur ಮಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ ಆರೋಪಿಗಳ ಮಹಜರು, ಮುಂದುವರಿದ ತನಿಖೆ

Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌

Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

supreme-Court

Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.