Mangaluru”ರೋಹನ್‌ ಸಿಟಿ ಬಿಜೈ’ಯಲ್ಲಿ ವಿಶೇಷ ರಿಯಾಯಿತಿ

ಆಯ್ದ ಖರೀದಿದಾರರಿಗೆ ಬಹು ಅವಕಾಶ; ಅತ್ಯುತ್ತಮ ಸ್ಪಂದನೆ

Team Udayavani, Sep 21, 2023, 1:00 AM IST

Mangaluru”ರೋಹನ್‌ ಸಿಟಿ ಬಿಜೈ’ಯಲ್ಲಿ ವಿಶೇಷ ರಿಯಾಯಿತಿ

ಮಂಗಳೂರು: ರೋಹನ್‌ ಕಾರ್ಪೋರೇಶನ್‌ ಸಂಸ್ಥೆಯ ಬಹು ನಿರೀಕ್ಷಿತ, ಅತಿದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾದ “ರೋಹನ್‌ ಸಿಟಿ ಬಿಜೈ’ ಬೃಹತ್‌ ಕಟ್ಟಡದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ.

ಶಿಕ್ಷಕರು, ಪೊಲೀಸರು, ಯೋಧರು ಮತ್ತು ಪತ್ರಕರ್ತರಿಗೆ ಫ್ಲ್ಯಾಟುಗಳ ಬೆಲೆಗಳ ಮೇಲೆ ಶೇ. 10ರ ವಿಶೇಷ ರಿಯಾಯಿತಿ ಘೋಷಿಸ ಲಾಗಿದ್ದು ಸೀಮಿತ ಅವಧಿಯವರೆಗೆ ಮಾತ್ರ ಇರಲಿದೆ.”ರೋಹನ್‌ ಸಿಟಿ ಬಿಜೈ’ ಯೋಜನೆ 6 ಲಕ್ಷ ಚದರ ಅಡಿಯ ಸಮುಚ್ಚಯವಾಗಿದ್ದು, 546 ಅಪಾರ್ಟ್‌ಮೆಂಟ್‌ಗಳನ್ನು ಒಳಗೊಂಡಿದೆ.

ಡ್ಯುಪ್ಲೆಕ್ಸ್‌, 6 ಬಿಎಚ್‌ಕೆ, 4 ಬಿಎಚ್‌ಕೆ, 1405ರಿಂದ 1900 ಚದರ ಅಡಿ 3 ಬಿಎಚ್‌ಕೆ, 1075ರಿಂದ 1135 ಚದರ ಅಡಿ 2 ಬಿಎಚ್‌ಕೆ ಮತ್ತು 700 ರಿಂದ 815 ಚದರ ಅಡಿ 1 ಬಿಎಚ್‌ಕೆ ಫ್ಲ್ಯಾಟ್‌ಗಳಿವೆ. ಇದರ ಜತೆಗೆ 284 ಪ್ರತ್ಯೇಕ ಘಟಕಗಳನ್ನು ಒಳಗೊಂಡಿ ರುವ 2 ಲಕ್ಷ ಚದರ ಅಡಿ ವಾಣಿಜ್ಯ ಮಳಿಗೆಗಳಿವೆ.

ವೈಶಿಷ್ಟ್ಯಗಳು
ಎರಡು ಹಂತಗಳಲ್ಲಿ ಹೈಪರ್‌ ಮಾರುಕಟ್ಟೆ, ವಸತಿ, ವಾಣಿಜ್ಯ, ಸೂಪರ್‌ ಮಾರ್ಕೆಟ್‌, ಹೊಟೇಲ್‌, ಅತ್ಯಾಧುನಿಕ ಕ್ಲಬ್‌ ಹಾಗೂ ಇನ್ನಿತರ ಸೌಲಭ್ಯಗಳು ಒಂದೇ ಸೂರಿನಡಿ ಲಭ್ಯ. ಶೇ.100 ಪವರ್‌ ಬ್ಯಾಕಪ್‌, ಸ್ವಯಂ ಚಾಲಿತ ಪವರ್‌ ಚೇಂಜ್‌ ಓವರ್‌ ವ್ಯವಸ್ಥೆ, ಅತ್ಯಾಧುನಿಕ ಭದ್ರತಾ ವ್ಯವಸ್ಥೆ, ಎಲೆಕ್ಟ್ರಿಕ್‌ ಕಾರ್‌ ಚಾರ್ಜಿಂಗ್‌ ವ್ಯವಸ್ಥೆ, ಹಸುರುವನ, ಘನತ್ಯಾಜ್ಯ ಸಂಸ್ಕರಣ ಘಟಕ, ಸೌರಶಕ್ತಿ ಸಂಗ್ರಹ ಘಟಕವನ್ನು ಒಳಗೊಂಡಿದೆ.

ಜತೆಗೆ ಸಂಪೂರ್ಣ ಹವಾನಿಯಂ ತ್ರಿತ, ವಿಶಾಲ ಎಂಟ್ರೆನ್ಸ್‌ ಲಾಬಿ ಫ್ಯಾಮಿಲಿ ರೆಸ್ಟೋರೆಂಟ್‌, ಕಾಫಿಶಾಪ್‌, ಒಳಾಂಗಣ ಕ್ರೀಡೆ, ಬಾಸ್ಕೆಟ್‌ಬಾಲ್‌, ಬಾಡ್ಮಿಂಟನ್‌ ಕೋರ್ಟ್‌ ವೀಡಿಯೋ ಗೇಮ್ಸ್‌ ವಲಯ, ಸುಸಜ್ಜಿತ ಜಿಮ್‌ ಸ್ಪಾ, ಯುನಿಸೆಕ್ಸ್‌ ಸಲೂನ್‌, ಆಯು ರ್ವೇದಿಕ್‌ ವೆಲ್‌ನೆಸ್‌ ಸೆಂಟರ್‌, 3ಡಿ ಥಿಯೇಟರ್‌, ಮಲ್ಟಿ-ಪರ್ಪಸ್‌ ಹಾಲ್‌, ಸ್ವಿಮ್ಮಿಂಗ್‌ ಪೂಲ್‌, ಜಾಗಿಂಗ್‌ ಟ್ರ್ಯಾಕ್ , ಸೀನಿಯರ್‌ ಸಿಟಿಜನ್‌ ಪಾರ್ಕ್‌, ಚಿಣ್ಣರ ಆಟದ ವಲಯ, ಸುಸಜ್ಜಿತ ಗ್ರಂಥಾಲಯ, ವಿದ್ಯಾರ್ಥಿ ಕಲಿಕಾ ಕೊಠಡಿ ಹಾಗೂ ಇನ್ನಿತರ ಸೌಕರ್ಯಗಳಿವೆ.

ಸಣ್ಣ ಪ್ರಾಯದಲ್ಲೇ ರಿಯಲ್‌ ಎಸ್ಟೇಟ್‌ ಉದ್ಯಮಕ್ಕೆ ಹೆಜ್ಜೆ ಇಟ್ಟಿರುವ ರೋಹನ್‌ ಮೊಂತೇರೊ ಈಗ “ರೋಹನ್‌ ಕಾರ್ಪೊರೇಶನ್‌’ ಸಂಸ್ಥೆಯ ಮ್ಯಾನೇಜಿಂಗ್‌ ಡೈರೆಕ್ಟರ್‌ ಆಗಿದ್ದಾರೆ. ಅವರ ನಾಯಕತ್ವ ದಲ್ಲಿ ಪ್ರಸ್ತುತ ಪಕ್ಷಿಕೆರೆ ಮತ್ತು ಕುಲಶೇಖರದಲ್ಲಿ ರೋಹನ್‌ಎಸ್ಟೇಟ್‌, ಸುರತ್ಕಲ್‌ನಲ್ಲಿ ರೋಹನ್‌ ಎನ್‌ಕ್ಲೇವ್‌ ಮತ್ತು ಅವೆನ್ಯೂ ಪೂರ್ಣ ಗೊಂಡಿದ್ದು, ಪಂಪ್‌ವೆಲ್‌ ಬಳಿಯ ಕಪಿತಾನಿಯೊದ ರೋಹನ್‌ ಸ್ಕ್ವೇರ್‌ ನಿರ್ಮಾಣದ ಕೊನೆಯ ಹಂತದಲ್ಲಿದೆ.

ವಿವರಗಳಿಗಾಗಿ ರೋಹನ್‌ ಸಿಟಿ, ಬಿಜೈ ಮುಖ್ಯ ರಸ್ತೆಯ ಕಚೇರಿ ಅಥವಾ http://www.rohancity.in ಜಾಲತಾಣಕ್ಕೆ ಭೇಟಿ ನೀಡಬಹುದು ಎಂದು ಪ್ರಕಟನೆ ತಿಳಿಸಿದೆ.

 

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.