Mangaluru ಪ್ರಯಾಣಿಕರೇ ಗಮನಿಸಿ: ವಿಮಾನ ಸಂಚಾರ ಸಮಯ ಬದಲು


Team Udayavani, Nov 30, 2023, 7:30 AM IST

airMangaluru ಪ್ರಯಾಣಿಕರೇ ಗಮನಿಸಿ: ವಿಮಾನ ಸಂಚಾರ ಸಮಯ ಬದಲುMangaluru ಪ್ರಯಾಣಿಕರೇ ಗಮನಿಸಿ: ವಿಮಾನ ಸಂಚಾರ ಸಮಯ ಬದಲು

ಮಂಗಳೂರು: ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಬೆಂಗಳೂರು-ಮಂಗಳೂರು ನಡುವೆ ನ. 30ರಿಂದ ಡಿ. 8ರ ವರೆಗೆ ವಿಮಾನ ಹಾರಾಟದ ಸಮಯವನ್ನು ಬದಲಾಯಿಸಿದೆ.

ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ವಿಮಾನ 678 ಆಗಿ ಬೆಂಗಳೂರಿಗೆ ಹೊರಡಲಿದೆ.

ಕಣ್ಣೂರು-ಬೆಂಗಳೂರು-ಮಂಗಳೂರು- ಬೆಂಗಳೂರು- ತಿರುವನಂತಪುರ ವಲಯದಲ್ಲಿ ಕಾರ್ಯನಿರ್ವಹಿಸುವ ವಿಮಾನ ಐಎಕ್ಸ್ 1795 ಬೆಂಗಳೂರಿನಿಂದ ರಾತ್ರಿ 7.20ಕ್ಕೆ ಬಂದು 7.50ಕ್ಕೆ ವಿಮಾನ ಐಎಕ್ಸ್ 792 ಆಗಿ ಬೆಂಗಳೂರಿಗೆ ಹೊರಡ ಲಿದೆ (ಪ್ರಸ್ತುತ ಸಂಜೆ 7.35 ಮತ್ತು ರಾತ್ರಿ 8.15ಕ್ಕೆ ನಿರ್ಗಮನ). ಬೆಂಗಳೂರಿನಿಂದ ವಾರಾಣಸಿಗೆ ಹೊರಟು ಮಂಗಳೂರಿಗೆ ತೆರಳುವ ಮಾರ್ಗದಲ್ಲಿ ವಿಳಂಬವಾದ ಕಾರಣ ವಿಮಾನ ಯಾನ ಸಂಸ್ಥೆ ಸಮಯವನ್ನು (ಐಎಕ್ಸ್
782 ಮತ್ತು ಐಎಕ್ಸ್ 678) ಬದಲಾಯಿಸಿದೆ.

 

ಟಾಪ್ ನ್ಯೂಸ್

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Mangaluru: ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

042174

WFI: ಕುಸ್ತಿಪಟುಗಳಿಗೆ ಡಬ್ಲ್ಯುಎಫ್ಐ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.