Mangaluru ವಿವಿಧ ಭಾಷೆ, ಕಲೆ, ಸಂಸ್ಕೃತಿ ಭಾರತವನ್ನು ಒಗ್ಗೂಡಿಸಿದೆ

25ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ ಉದಯನ್‌ ವಾಜಪೇಯಿ

Team Udayavani, Nov 4, 2023, 11:54 PM IST

Mangaluru ವಿವಿಧ ಭಾಷೆ, ಕಲೆ, ಸಂಸ್ಕೃತಿ ಭಾರತವನ್ನು ಒಗ್ಗೂಡಿಸಿದೆ

ಮಂಗಳೂರು: ಕೊಂಕಣಿ ಭಾಷೆಯ ಮೇಲೆ ಇಲ್ಲಿನ ಜನ ಇಟ್ಟಿರುವ ಅಭಿಮಾನ ಮೆಚ್ಚುವಂತಹದ್ದು. ಹಲವು ಭಾಷಾ ಸಮ್ಮೇಳದಲ್ಲಿ ಭಾಗವಹಿಸಿದ್ದು, ಇಂತಹ ಅನುಭವ ಸಿಕ್ಕಿಲ್ಲ. ದೇಶದ ವಿವಿಧ ಭಾಷೆ, ಕಲೆ ಮತ್ತು ಸಂಸ್ಕೃತಿ ನಮ್ಮೆಲ್ಲರನ್ನು ಒಗ್ಗೂಡಿಸಿದೆ. ಸ್ವಾತಂತ್ರ್ಯಸಂಗ್ರಾಮದ ಸಂದರ್ಭದಿಂದಲೇ ಕೊಂಕಣಿ ದೇಶದ ಮೇಲೆ ಒಂದಲ್ಲ ಒಂದು ರೀತಿಯಲ್ಲಿ ಪ್ರಭಾವ ಬೀರಿದೆ ಎಂದು ಕವಿ, ವಿದ್ವಾಂಸ ಹಾಗೂ ವಿಮರ್ಶಕ ಉದಯನ್‌ ವಾಜಪೇಯಿ ಹೇಳಿದರು.

ಅಖಿಲ ಭಾರತ ಕೊಂಕಣಿ ಪರಿಷತ್‌ ನೇತೃತ್ವದಲ್ಲಿ ವಿಶ್ವ ಕೊಂಕಣಿ ಕೇಂದ್ರ ಶಕ್ತಿನಗರದಲ್ಲಿ ಆಯೋಜನೆಗೊಂಡ 25ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಮಾಜವನ್ನು ಜಾಗೃತಗೊಳಿಸುವ ಕಾರ್ಯ, ರಾಜಕೀಯ ವ್ಯವಸ್ಥೆ, ಧಾರ್ಮಿಕತೆ, ಸಾಮಾಜಿಕ ವಿಚಾರ ಗಳನ್ನು ಒಗ್ಗೂಡಿಸಿ ಮುನ್ನೆಡೆಯಲು ಸಾಹಿತ್ಯದಿಂದ ಸಾಧ್ಯ ಎಂದರು.

ಸಮ್ಮೇಳನ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಎಚ್‌.ಎಂ. ಪೆರ್ನಾಲ್‌, ಅಧ್ಯಕ್ಷ ಮೈಕಲ್‌ ಡಿ’ಸೋಜಾ, ಉಪಾಧ್ಯಕ್ಷರು ನಂದಗೋಪಾಲ ಶೆಣೈ, ಕಾರ್ಯದರ್ಶಿ ಟೈಟಸ್‌ ನೊರೊನ್ಹಾ, ಅಖೀಲ ಭಾರತೀಯ ಕೊಂಕಣಿ ಪರಿಷದ್‌ ಉಪಾಧ್ಯಕ್ಷ ಮೆಲ್ವಿನ್‌ ರಾಡ್ರಿಗಸ್‌, ಕಾರ್ಯಾಧ್ಯಕ್ಷ ಚೇತನ್‌ ಆಚಾರ್ಯ ಉಪಸ್ಥಿತರಿದ್ದರು.

ಕೊಂಕಣಿ ಸಾಹಿತ್ಯಕ್ಕೆ ಮಹಿಳೆಯರ ಕೊಡುಗೆ
ಅಧ್ಯಕ್ಷತೆ ವಹಿಸಿದ್ದ ಕಾದಂಬರಿಗಾರ್ತಿ ಹಾಗೂ ಕೊಂಕಣಿ ಚಳವಳಿಯ ಮುಂದಾಳು ಹೇಮಾ ನಾಯ್ಕ ಮಾತನಾಡಿ, ದೇಶದಲ್ಲಿ 30 ವರ್ಷಗಳಿಂದ ಮಹಿಳಾ ಸ್ಥಾನಮಾನದ ಬಗ್ಗೆ ಚರ್ಚೆ ನಡೆಯುತ್ತಿದ್ದು, ಕೊಂಕಣಿ ಮಹಿಳೆಯರಿಗೆ ಪ್ರಾಧಾನ್ಯ ನೀಡುತ್ತಾ ಬಂದಿದೆ. ಸಾಹಿತ್ಯ ಕ್ಷೇತ್ರದಲ್ಲಿ ಮಹಿಳೆಯರ ಕೊಡುಗೆ ಅಪಾರವಾಗಿದ್ದು, ರಾಜ್ಯಸಭೆಯಲ್ಲೂ ಮಹಿಳಾ ಸಾಹಿತ್ಯ ಪ್ರತಿಧ್ವನಿಸಿರುವುದು ಹೆಮ್ಮೆಯ ವಿಚಾರ. ಆದರೆ ಮಹಿಳೆಯರ ಮೇಲೆ ನಡೆಯುತ್ತಿರುವ ಲೈಂಗಿಕ ಶೋಷಣೆಗೆ ತಡೆ ಬೀಳದಿರುವುದು ಖೇದಕರ ಸಂಗತಿ ಎಂದು ಹೇಳಿದರು.

ರಾಷ್ಟ್ರ ನಿರ್ಮಾಣದಲ್ಲಿ ಭಾಷೆ ಏಕತೆಯ ಮಂತ್ರ ಸಾರಿದೆ. ಆದರೆ ಭಾಷೆ ಯನ್ನು ರಾಜಕೀಯ ಸ್ವಾರ್ಥಕ್ಕಾಗಿ ಬಳಸುವುದು ಸಮಂಜಸವಲ್ಲ ಎಂದರು.

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.