Mangaluru University: ಹೊಸ ಕುಲಪತಿ ನೇಮಕ ಬಾಕಿ!


Team Udayavani, Nov 18, 2023, 12:36 AM IST

Mangaluru University: ಹೊಸ ಕುಲಪತಿ ನೇಮಕ ಬಾಕಿ!

ಮಂಗಳೂರು: ಈಗಾಗಲೇ ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಬಹುನಿರೀಕ್ಷಿತ “ಕುಲಪತಿ’ ಹುದ್ದೆಯ ನೇಮಕ ಇನ್ನೂ ಅಂತಿಮಗೊಳ್ಳದಿರುವುದು ಕುತೂಹಲಕ್ಕೆ ಕಾರಣ ವಾಗಿದೆ.

ಮೂಲಗಳ ಪ್ರಕಾರ ಕುಲಪತಿ ಆಯ್ಕೆಗೆ ಸಂಬಂಧಿಸಿ ಶೋಧನಾ ಸಮಿತಿಯ ಬಹು ಮಹತ್ವದ ಸಭೆ 2 ತಿಂಗಳ ಹಿಂದೆಯೇ ನಡೆದಿದ್ದು, ಸರಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ಆದರೂ ಹೊಸ “ವಿಸಿ’ ನೇಮಕ ಸರಕಾರದ ಹಂತದಲ್ಲೇ ಬಾಕಿಯಾಗಿದೆ.

ಮೈಸೂರು ವಿ.ವಿ.ಯ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಉಪನ್ಯಾಸಕ ಪ್ರೊ| ಮುಜಾಫರ್‌ ಅಸ್ಸಾದಿ, ಮಂಗಳೂರು ವಿ.ವಿ.ಯ ಮಾಜಿ ಕುಲಸಚಿವ (ಪರೀಕ್ಷಾಂಗ)ರಾಜ್ಯಶಾಸ್ತ್ರ ಉಪನ್ಯಾಸಕ ಪ್ರೊ| ಪಿ.ಎಲ್‌. ಧರ್ಮ ಹಾಗೂ ಮಂಗಳೂರು ವಿ.ವಿ.ಯ ಮಾಜಿ ಕುಲಸಚಿವ (ಆಡಳಿತ), ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ| ಕಿಶೋರ್‌ ಕುಮಾರ್‌ ಸಿ.ಕೆ. ಸಹಿತ ಕೆಲವರ ಹೆಸರು ಕುಲಪತಿ ಹುದ್ದೆಗೆ ಬಲವಾಗಿ ಕೇಳಿಬಂದಿತ್ತು. ಸರಕಾರದ ಹಂತದಲ್ಲಿ ಈ ಬಗ್ಗೆ ಚರ್ಚೆ ಕೂಡ ನಡೆದಿತ್ತು. ಯಾವ ಕಾರಣಕ್ಕಾಗಿ ನೇಮಕ ವಿಳಂಬವಾಗುತ್ತಿದೆ ಎಂಬುದಕ್ಕೆ ಯಾರಲ್ಲೂ ಉತ್ತರವಿಲ್ಲ. ಸರಕಾರವು “ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಕಾಯ್ದೆ’ ಜಾರಿಗೊಳಿಸುವ ತರಾತುರಿಯಲ್ಲಿದ್ದು ಅದು ಪೂರ್ಣವಾದ ಬಳಿಕ ವಿಸಿ ನೇಮಕ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕುಲಪತಿ ಹುದ್ದೆಗೆ 108 ಅರ್ಜಿಗಳು ಸಲ್ಲಿಕೆಯಾಗಿದ್ದು ಅವುಗಳನ್ನು ಪರಿಶೀಲಿಸಿದ ಶೋಧನಾ ಸಮಿತಿಯು ಪ್ರಾರಂಭಿಕವಾಗಿ 40, ಬಳಿಕ 10 ಹೆಸರುಗಳನ್ನು ಪಟ್ಟಿ ಮಾಡಿಕೊಂಡಿತ್ತು. ಮಂಗಳವಾರ ನಡೆದ ಮಹತ್ವದ ಸಭೆಯಲ್ಲಿ 3 ಹೆಸರುಗಳನ್ನು ಅಂತಿಮಗೊಳಿಸಿ ಮೊಹರು ಮಾಡಿದ ಲಕೋಟೆಯಲ್ಲಿ ಸರಕಾರಕ್ಕೆ ಸಲ್ಲಿಸಿತ್ತು.

ಜೂನ್‌ನಿಂದ ಹುದ್ದೆ ಖಾಲಿ
4 ವರ್ಷಗಳಿಂದ ಮಂಗಳೂರು ವಿ.ವಿ. ಕುಲಪತಿಯಾಗಿದ್ದ ಪ್ರೊ| ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಜೂ. 2ರಂದು ಸೇವಾ ನಿವೃತ್ತಿ ಹೊಂದಿದ್ದಾರೆ. ಅಂದಿನಿಂದ ಪ್ರಭಾರ ಕುಲಪತಿಯಾಗಿ ಮಂಗಳೂರು ವಿ.ವಿ. ರಾಜ್ಯಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗೂ ಕಲಾ ನಿಕಾಯದ ಡೀನ್‌ ಪ್ರೊ| ಜಯರಾಜ್‌ ಅಮೀನ್‌ ಅಧಿಕಾರದಲ್ಲಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.