dakshina kannada; ಮಂಗಳೂರು- ಮರುಸಾಗರ್‌ ಎಕ್ಸ್‌ಪ್ರೆಸ್‌ಗೆ ದಿವ್ಯಾಂಗ ಸ್ನೇಹಿ ಬೋಗಿ


Team Udayavani, May 26, 2023, 7:50 AM IST

ಮಂಗಳೂರು: ಮರುಸಾಗರ್‌ ಎಕ್ಸ್‌ಪ್ರೆಸ್‌ಗೆ ದಿವ್ಯಾಂಗ ಸ್ನೇಹಿ ಬೋಗಿ

ಮಂಗಳೂರು: ನಂ. 12978 ಅಜ್ಮೀರ್-ಎರ್ನಾಕುಲಂ ಜಂಕ್ಷನ್‌ ಸಾಪ್ತಾಹಿಕ ಮರುಸಾಗರ್‌ ಎಕ್ಸ್‌ ಪ್ರಸ್‌ (ಶುಕ್ರವಾರ ಸೇವೆ‌)ಗೆ ಜನರೇಟರ್‌ ಕಾರ್‌ ಬೋಗಿಗೆ ಬದಲಾಗಿ ಸೆಕೆಂಡ್‌ ಕ್ಲಾಸ್‌ (ದಿವ್ಯಾಂಗ ಸ್ನೇಹಿ) ಕಂ ಲಗೇಜ್‌/ಬ್ರೇಕ್‌ ವ್ಯಾನ್‌ ಕೋಚ್‌ ಅನ್ನು ಮೇ 26ರಿಂದ ಶಾಶ್ವತವಾಗಿ ಅಳವಡಿಸಲಾಗುತ್ತಿದೆ.

ನಂ. 12977 ಎರ್ನಾಕುಲಂ ಜಂಕ್ಷನ್‌-ಅಜ್ಮೀರ್ ಸಾಪ್ತಾಹಿಕ ಮರುಸಾಗರ್‌ ಎಕ್ಸ್‌ಪ್ರೆಸ್‌ (ರವಿವಾರ ಸೇವೆ)ಗೆ ಜನರೇಟರ್‌ ಕಾರ್‌ ಕೋಚ್‌ ಬದಲಿಗೆ ಸೆಕೆಂಡ್‌ ಕ್ಲಾಸ್‌ (ದಿವ್ಯಾಂಗ ಸ್ನೇಹಿ) ಕಂ ಲಗೇಜ್‌/ ಬ್ರೇಕ್‌ ವ್ಯಾನ್‌ ಕೋಚ್‌ ಶಾಶ್ವತವಾಗಿ ಅಳವಡಿಸಲಾಗುತ್ತಿದೆ ಎಂದು ರೈಲ್ವೇ ಪ್ರಕಟನೆ ತಿಳಿಸಿದೆ.

ತಿರುನೆಲ್ವೇಲಿ ಎಕ್ಸ್‌ಪ್ರೆಸ್‌ಗೆ ತಾತ್ಕಾಲಿಕ ಸ್ಲಿಪರ್‌ ಕೋಚ್‌
ಮಂಗಳೂರು, ಮೇ 25: ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಮೇ 26 ಮತ್ತು 27ರಂದು ಪ್ರಯಾಣ ಬೆಳೆಸಲಿರುವ ನಂ. 19578 ಜಾಮ್ನಗರ್‌-ತಿರುನೆಲ್ವೇಲಿ ಎಕ್ಸ್‌ಪ್ರೆಸ್‌ಗೆ ಹಾಗೂ ಮೇ 29 ಮತ್ತು 30ರಂದು ಪ್ರಯಾಣಿಸಲಿರುವ ನಂ. 19577 ತಿರುನೆಲ್ವೇಲಿ-ಜಾಮ್ನಗರ್‌ ಎಕ್ಸ್‌ಪ್ರೆಸ್‌ಗೆ ತಾತ್ಕಾಲಿಕವಾಗಿ ತಲಾ ಒಂದರಂತೆ ಸ್ಲಿಪರ್‌ ಕೋಚ್‌ ಸೇರ್ಪಡೆಗೊಳಿಸಲಾಗುತ್ತದೆ ಎಂದು ರೈಲ್ವೇ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

028

IPL players: ಐಪಿಎಲ್‌ ಆಟಗಾರರಿಗೆ ಬಂಪರ್‌ ಸಂಭಾವನೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.