MB Patil ಕ್ಷಮೆ ಯಾಚಿಸಲಿ: ಪ್ರತಾಪಸಿಂಹ ನಾಯಕ್‌


Team Udayavani, Sep 2, 2024, 11:07 PM IST

MB Patil ಕ್ಷಮೆ ಯಾಚಿಸಲಿ: ಪ್ರತಾಪಸಿಂಹ ನಾಯಕ್‌

ಮಂಗಳೂರು: ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಬಗ್ಗೆ ಸಚಿವ ಎಂ.ಬಿ. ಪಾಟೀಲ್‌ ಅವಹೇಳನಕಾರಿ ಹೇಳಿಕೆ ನೀಡಿದ್ದು, ಇದು ಖಂಡನೀಯ. ಸಚಿವರು ಸಾಂವಿಧಾನಿಕ ಹುದ್ದೆ ಹಾಗೂ ಎಸ್‌ಸಿ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ.

ಸಚಿವರು ತತ್‌ಕ್ಷಣ ಕ್ಷಮೆ ಯಾಚಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆಗ್ರಹಿಸಿದರು.

ಸೋಮವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತ ಸಮುದಾಯ ವನ್ನು ಕಾಂಗ್ರೆಸ್‌ ಓಟ್‌ ಬ್ಯಾಂಕ್‌ ಆಗಿ ಮಾತ್ರ ಬಳಸುತ್ತಿದೆ. ದಲಿತರ ಬಗ್ಗೆ ಕಾಂಗ್ರೆಸ್‌ಗೆ ಯಾವುದೇ ಕಾಳಜಿ ಇಲ್ಲ.

ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಕೆಐಎಡಿಬಿ ನಿವೇಶನಗಳ ನಿಯಮಬಾಹಿರ ಮತ್ತು ಅಕ್ರಮ ಮಂಜೂರಾತಿ ಕುರಿತು ವಿಧಾನ ಪರಿಷತ್‌ ವಿಪಕ್ಷ ನಾಯಕರು ಮಾಡಿರುವ ಆರೋಪಕ್ಕೆಸೂಕ್ತ ಉತ್ತರ ನೀಡುವ ಬದಲು ಅವರನ್ನು ಅವಹೇಳನಕಾರಿ ಯಾಗಿ ನಿಂದಿಸಿರುವುದು ಸರಿಯಲ್ಲ ಎಂದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನೂ ಕಾಂಗ್ರೆಸ್‌ ಅವಮಾನಿಸಿದೆ. ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರ ವಿರುದ್ಧ ಕಾಂಗ್ರೆಸಿಗರು ಅವಮಾನಕಾರಿಯಾಗಿ ಮಾತನಾಡಿದ್ದಾರೆ. ಕಾಂಗ್ರೆಸ್‌ನ ಇಂಥ ವರ್ತನೆ ಖಂಡನೀಯ ಎಂದು ಹೇಳಿದರು.

ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆಗೆ ರಾಜ್ಯ ಸರಕಾರ ಮುಂದಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಅವ ಧಿಯಲ್ಲಿ ಹಗರಣ ನಡೆದಿದೆ ಎಂದು ಸುಳ್ಳು ಹೇಳಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಒಂದೂವರೆ ವರ್ಷ ಕಳೆದರೂ ಕಾಂಗ್ರೆಸ್‌ ತನಿಖೆ ನಡೆಸಿಲ್ಲ. ಈಗ ಕಾಂಗ್ರೆಸ್‌ನ ಹಗರಣಗಳು ಹೊರಬಂದಾಗ ಬಿಜೆಪಿ ವಿರುದ್ಧ ಬ್ಲ್ಯಾಕ್‌ವೆುàಲ್‌ ಮಾಡುತ್ತಿದ್ದಾರೆ ಎಂದರು.

ಉಪಮೇಯರ್‌ ಸುನೀತಾ, ಬಿಜೆಪಿ ಜಿಲ್ಲಾ ವಕ್ತಾರರಾದ ರಾಜಗೋಪಾಲ ರೈ, ಅರುಣ್‌ ಶೇಟ್‌ ಮೊದಲಾದವರು ಉಪಸ್ಥಿತರಿದ್ದರು.

ರಾಜ್ಯದಲ್ಲಿ ಸಿಎಂ ಸ್ಥಾನದ ಆಕಾಂಕ್ಷಿಗಳು ಅನೇಕರಿದ್ದು, ಮುಖ್ಯಮಂತ್ರಿ ಹುದ್ದೆ ಅಲುಗಾಡುತ್ತಿದೆ. ಕಾಂಗ್ರೆಸ್‌ ಪಕ್ಷದೊಳಗಿನ ಜಂಜಾಟದ ಪರಿಣಾಮವಾಗಿ ಸರಕಾರದ ಹಗರಣಗಳು ಹೊರಬರುತ್ತಿವೆ ಎಂದು ಪ್ರತಾಪಸಿಂಹ ನಾಯಕ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

bjpMangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

Mangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

Hampankatta: ಪಲ್ಟಿಯಾದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌!

Hampankatta: ಪಲ್ಟಿಯಾದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌!

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.