Mangaluru: ಮಿನಿ ಬಸ್‌ ಪಲ್ಟಿ; 10ಕ್ಕೂ ಅಧಿಕ ಮಂದಿಗೆ ಗಾಯ


Team Udayavani, Oct 26, 2024, 8:30 PM IST

Mangaluru: ಮಿನಿ ಬಸ್‌ ಪಲ್ಟಿ; 10ಕ್ಕೂ ಅಧಿಕ ಮಂದಿಗೆ ಗಾಯ

ಮಂಗಳೂರು: ಮಿನಿ ಬಸ್‌ ಮಗುಚಿ ಬಿದ್ದು 10ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಂತೂರಿನಲ್ಲಿ ಶನಿವಾರ ಸಂಜೆ ಸಂಭವಿಸಿದೆ.

ಬಸ್‌ ಬೆಂಗಳೂರಿನಿಂದ ಪ್ರವಾಸಿಗರನ್ನು ಕರೆದುಕೊಂಡು ಮಂಗಳೂರು ಕಡೆಗೆ ಬರುತ್ತಿತ್ತು. ಸಂದೇಶ ಕ್ರಾಸ್‌ ಬಳಿ ಬರುತ್ತಿದ್ದಾಗ ಎದುರಿನಲ್ಲಿದ್ದ ಬೈಕ್‌ ಸವಾರ ಏಕಾಏಕಿ ಬ್ರೇಕ್‌ ಹಾಕಿದ ಪರಿಣಾಮ ಅದರ ಹಿಂದೆ ಇದ್ದ ಕಾರು ಚಾಲಕ ಕೂಡ ಬ್ರೇಕ್‌ ಹಾಕಿದ. ಇದರಿಂದಾಗಿ ಕಾರಿನ ಹಿಂದೆ ಇದ್ದ ಮಿನಿ ಬಸ್‌ ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಬಸ್‌ ರಸ್ತೆ ಪಕ್ಕದ ದಿಬ್ಬದ ಮೇಲೆ ಚಲಿಸಿ ಮಗುಚಿ ಬಿದ್ದಿತು.

ಬಸ್‌ನಲ್ಲಿ ಸುಮಾರು 20 ಮಂದಿ ಇದ್ದು ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. 9 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಟಾಪ್ ನ್ಯೂಸ್

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

Kodagu-SP

Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!

1-shabari

Sabarimala;ಯಾತ್ರಾರ್ಥಿಗಳು ವಿಮಾನ ಕ್ಯಾಬಿನ್ ಬ್ಯಾಗೇಜ್‌ನಲ್ಲಿ ತೆಂಗಿನಕಾಯಿ ಒಯ್ಯಬಹುದು

1-isreel

India ನಮ್ಮ ಆತ್ಮರಕ್ಷಣೆ ಹಕ್ಕನ್ನು ಬೆಂಬಲಿಸಿದೆ: ಇಸ್ರೇಲ್ ರಾಯಭಾರಿ ರುವೆನ್ ಅಜರ್

1-hockey

Sultan of Johor Cup men’s hockey: ನ್ಯೂಜಿಲ್ಯಾಂಡ್ ಗೆ ಸೋಲುಣಿಸಿ ಕಂಚು ಗೆದ್ದ ಭಾರತ

1-aree

Deepavali; ಹಸುರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ: ಸಿಎಂ ಸಿದ್ದರಾಮಯ್ಯ

Jio-Bharath

Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Mangaluru: ಪೊಲೀಸ್‌ ಆಯುಕ್ತರ ಹೆಸರಿನಲ್ಲೇ ನಕಲಿ ಫೇಸ್‌ಬುಕ್‌ ಖಾತೆ!

13-katapady

Katapady: ಉದ್ಯಾವರ ಗ್ರಾ.ಪಂ. ಮಾಜಿ ಅಧ್ಯಕ್ಷೆ ಸರಳಾ ಎಸ್‌. ನಿಧನ

Mangaluru: ಸಿ.ಟಿ. ರವಿ, ಯತ್ನಾಳ್‌, ಸೂಲಿಬೆಲೆ ವಿರುದ್ದ ದೂರು

Mangaluru: ಸಿ.ಟಿ. ರವಿ, ಯತ್ನಾಳ್‌, ಸೂಲಿಬೆಲೆ ವಿರುದ್ದ ದೂರು

1-VHP

VHP ಆವರಣದ ಸಂಘರ್ಷ: ಸಮಸ್ಯೆ ಇತ್ಯರ್ಥಕ್ಕೆ ಹಿರಿಯರ ನೇತೃತ್ವಕ್ಕೆ ಸಂಘದ ಮುಖಂಡರ ಸೂಚನೆ?

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Sagara-HM

Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

14

Ranji Trophy: ಕರ್ನಾಟಕದ ಬೌಲಿಂಗ್‌ ದಾಳಿಗೆ ಬಿಹಾರ ತತ್ತರ

jenu nona

Belgavi; ಅರಣ್ಯಾಧಿಕಾರಿ, ಸಿಬಂದಿ ಮೇಲೆ ಜೇನು ನೊಣಗಳ ದಾಳಿ

Kodagu-SP

Madikeri: ಅರೆಸುಟ್ಟ ಮೃತದೇಹ ಪ್ರಕರಣ: ಹಣಕ್ಕಾಗಿ ಸಂಚು ರೂಪಿಸಿ ಪತಿಯ ಹತ್ಯೆಗೈದ ಪತ್ನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.