ಸದೃಢ ಸಮಾಜಕ್ಕೆ ಗುಣಮಟ್ಟದ ಶಿಕ್ಷಣ ಅಗತ್ಯ: ಸಚಿವ ಡಾ| ಅಶ್ವತ್ಥನಾರಾಯಣ


Team Udayavani, Dec 18, 2022, 1:00 AM IST

ಸದೃಢ ಸಮಾಜಕ್ಕೆ ಗುಣಮಟ್ಟದ ಶಿಕ್ಷಣ ಅಗತ್ಯ: ಸಚಿವ ಡಾ| ಅಶ್ವತ್ಥನಾರಾಯಣ

ಮೂಡುಬಿದಿರೆ : ಗುಣ ಮಟ್ಟದ ಶಿಕ್ಷಣ ನೀಡಲು ಸರಕಾರ ಬದ್ಧವಾಗಿದ್ದು ವಿದ್ಯಾರ್ಥಿ ಕೇಂದ್ರಿತ ವಾಗಿ ಹಲವು ಸುಧಾರಣೆಗಳಾಗಿವೆ. ಯುವಕ ಯುವತಿಯರಿಗೆ ಉತ್ತಮ ಭವಿಷ್ಯ ಕಲ್ಪಿಸಿಕೊಡಲು ಸ್ಕಿಲ್‌ ಕನೆಕ್ಟ್ ಫ್ಲಾಟ್‌ ಎಂಬ ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌.ಅಶ್ವತ್ಥ ನಾರಾಯಣ ಅವರು ಹೇಳಿದ್ದಾರೆ.

ಮೂಡುಬಿದಿರೆ ಹೊರವಲಯದ ಬನ್ನಡ್ಕದಲ್ಲಿ ಸ್ಥಾಪನೆಯಾಗಿರುವ ಮಂಗಳೂರು ವಿ.ವಿ.ಯ 6ನೇ ಘಟಕ ಕಾಲೇಜನ್ನು ಉದ್ಘಾಟಿಸಿ ಅವರು ಮಾತನಾಡಿದರು. ನೂತನ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಇ-ಗವರ್ನೆನ್ಸ್‌, ಯೂನಿಫೈಡ್‌ ಯೂನಿ ವರ್ಸಿಟಿ ಕಾಲೇಜ್‌ ಮ್ಯಾನೇಜೆ¾ಂಟ್‌, ಇ-ಆಫೀಸ್‌, ಸೇವಾ ಸಿಂಧು ಮುಂತಾದ ವ್ಯವಸ್ಥೆಯನ್ನು ಜಾರಿಗೆ ತರುವ ಮೂಲಕ ಆಡಳಿತದಲ್ಲಿ ಪಾರದರ್ಶಕತೆಯನ್ನು ತೋರಲಾಗುತ್ತಿದೆ ಎಂದರು.

ವೆಬ್‌ಸೈಟ್‌ಅನಾವರಣ
ಶಾಸಕ ಉಮಾನಾಥ್‌ ಕೋಟ್ಯಾನ್‌ ಘಟಕ ಕಾಲೇಜಿನ ವೆಬ್‌ಸೈಟ್‌ ಅನಾ ವರಣಗೊಳಿಸಿ ಮಾತನಾಡಿ, ಕಳೆದ ಸಾಲಿನಲ್ಲಿ ಪ್ರಾರಂಭವಾದ ಕಾಲೇಜು ತರಗತಿಗಳಲ್ಲಿ ಈ ವರ್ಷ 100ರಷ್ಟು ದಾಖಲಾತಿ ಆಗಿದೆ. ಸುಸಜ್ಜಿತ ಕಾಲೇಜು ಕ್ಯಾಂಪಸ್‌ ಕಟ್ಟಲು ಐದು ಎಕ್ರೆ ಜಾಗವನ್ನು ವಿ.ವಿ.ಗೆ ಹಸ್ತಾಂತರಿಸ ಲಾಗುವುದು ಎಂದರು.

ವಿ.ವಿ. ಕುಲಪತಿ ಪ್ರೊ| ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು. ಗ್ರಾಮೀಣ ಪ್ರದೇಶಕ್ಕೆ ಕಾಲೇಜು ಒದಗಿಸಿಕೊಡಲು ಶಾಸಕರು ಅವಿರತ ಶ್ರಮವಹಿಸಿದ್ದಾರೆ. ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಎಂಬುದರ ಜತೆಗೆ ಸಬ್‌ ಕಾ ಪ್ರಯಾಸ್‌ ಕೂಡ ಅಗತ್ಯ ಎಂದರು.

ಪಡುಮಾರ್ನಾಡು ಗ್ರಾ.ಪಂ. ಅಧ್ಯಕ್ಷೆ ಸಿ.ಎಸ್‌. ಕಲ್ಯಾಣಿ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ದಯಾನಂದ ಪೈ, ಪುರಸಭಾಧ್ಯಕ್ಷ ಪ್ರಸಾದ್‌ ಕುಮಾರ್‌, ವಿ.ವಿ. ಹಣಕಾಸು ಅಧಿಕಾರಿ ಡಾ| ವೈ. ಸಂಗಪ್ಪ , ವಿವಿಧ ವಿಭಾಗಗಳ ಡೀನ್‌ಗಳು, ಸಿಂಡಿಕೇಟ್‌ ಸದಸ್ಯರು ಉಪಸ್ಥಿತರಿದ್ದರು.

ಕುಲಸಚಿವ ಪ್ರೊ| ಕಿಶೋರ್‌ ಕುಮಾರ್‌ ಸಿ.ಕೆ. ಸ್ವಾಗತಿಸಿದರು. ಆಶಾ ಶ್ಯಾಲೆಟ್‌ ಡಿ’ಸೋಜಾ ಮತ್ತು ಸುಲೋಚನಾ ಪಚ್ಚನಡ್ಕ ನಿರೂಪಿಸಿ ದರು. ಘಟಕ ಕಾಲೇಜಿನ ಸಂಯೋಜಕ ಡಾ| ಗಣಪತಿ ಗೌಡ ವಂದಿಸಿದರು.

ಟಾಪ್ ನ್ಯೂಸ್

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.