Moodabidri ಹಿರೇ ಅಮ್ಮನವರ ಬಸದಿ; ಫೆ. 10-16: ಧಾಮ ಸಂಪ್ರೋಕ್ಷಣೆ, ಪ್ರತಿಷ್ಠಾ ಮಹೋತ್ಸವ


Team Udayavani, Nov 29, 2023, 10:51 PM IST

Moodabidri ಹಿರೇ ಅಮ್ಮನವರ ಬಸದಿ; ಫೆ. 10-16: ಧಾಮ ಸಂಪ್ರೋಕ್ಷಣೆ, ಪ್ರತಿಷ್ಠಾ ಮಹೋತ್ಸವ

ಮೂಡುಬಿದಿರೆ: ಜೈನಕಾಶಿ ಮೂಡುಬಿದಿರೆಯ ಅತ್ಯಂತ ಪ್ರಾಚೀನ ಬಸದಿಗಳಲ್ಲಿ ಒಂದಾಗಿರುವ ಶ್ರೀ ಶಾಂತಿ ನಾಥ ಸ್ವಾಮಿಯ ಹಿರೇ ಅಮ್ಮನವರ ಬಸದಿಯ ಧಾಮ ಸಂಪ್ರೋಕ್ಷಣೆ ಮತ್ತು ಪ್ರತಿಷ್ಠಾ ಮಹೋತ್ಸವ 2024ರ ಫೆ. 10ರಿಂದ 16ರ ವರೆಗೆ ಜರಗಲಿದೆ ಎಂದು ಬಸದಿಯ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷರಾಗಿರುವ ಮಾಜಿ ಸಚಿವ ಕೆ. ಅಭಯಚಂದ್ರ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

ನೂತನ ಧ್ವಜಸ್ತಂಭ ಸ್ಥಾಪನೆ, ಗ್ರಾನೈಟ್‌/ಟೈಲ್ಸ್‌ ಅಳವಡಿಕೆ, ಗಾರೆ, ಮರದ ಕೆತ್ತನೆ ಮೊದಲಾದ ಕೆಲಸಗಳು ಸುಮಾರು 75 ಲಕ್ಷ ರೂ. ವೆಚ್ಚದಲ್ಲಿ ನಡೆದಿದ್ದು ಇನ್ನುಳಿದ ಕೆಲಸ ಕಾರ್ಯಗಳಿಗೆ ಸುಮಾರು 35 ಲಕ್ಷ ರೂ. ಬೇಕಾಗಬಹುದೆಂದು ಅಂದಾ ಜಿಸಲಾಗಿದೆ ಎಂದರು.

ಪ.ಪೂ. 108 ಯುಗಲ ಮುನಿ ಮಹಾರಾಜರ ಸಾನಿಧ್ಯದಲ್ಲಿ, ಮೂಡು ಬಿದಿರೆ ಭಟ್ಟಾರಕ ಚಾರುಕೀರ್ತಿ ಪಂಡಿತಾ
ಚಾರ್ಯವರ್ಯ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ನಡೆಯುವ ಧಾಮ ಸಂಪ್ರೋಕ್ಷಣ, ಪ್ರತಿಷ್ಠೆ ಕಾರ್ಯಕ್ರಮ ಗಳಲ್ಲಿ ಶ್ರವಣಬೆಳಗೊಳ, ಕಾರ್ಕಳ, ಎನ್‌.ಆರ್‌. ಪುರ, ಕಂಬದಳ್ಳಿ, ಹೊಸಕೋಟೆ ಕ್ಷೇತ್ರಗಳ ಸ್ವಾಮೀಜಿಯವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಸಹಿತ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ನಿರಂತರ 7 ದಿನಗಳಲ್ಲಿ ಧಾರ್ಮಿಕ ಸಭೆ,ಭಜನೆ, ಸಾಂಸ್ಕೃತಿಕ ಕಲಾಪಗಳು ನಡೆಯಲಿದ್ದು ವಿಶೇಷವಾಗಿ 24 ತೀರ್ಥಂಕರರ ಬಿಂಬಗಳನ್ನು ಸಾಲಂಕೃತ ಮಂಟಪ ಗಳಲ್ಲಿರಿಸಿ ಭವ್ಯಮೆರವಣಿಗೆ ಮಾಡಲಾಗುವುದು, ಫೆ. ಪೆ.15ರಂದು ಮಹಾ ರಥೋತ್ಸವ ಜರಗಲಿದೆ ಎಂದರು. ಮೃಣ್ಮಯ ಪದ್ಮಾವತೀ ದೇವಿ, ಸರಸ್ವತೀ ದೇವಿಯ ಮೂರ್ತಿಗಳು, 24 ತೀರ್ಥಂಕರರ ಮೂರ್ತಿಗಳಿರುವ ಈ ಬಸದಿಗೆ ಜೈನರು ಮಾತ್ರವಲ್ಲದೆ ಇತರ ಭಕ್ತರೂ ನಡೆದುಕೊಳ್ಳುತ್ತಿದ್ದು ವಿಶೇಷ ವಾಗಿ ಶ್ರಾವಣ ಶುಕ್ರವಾರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಭೂಮ ಸೂದೆಯಿಂದಾಗಿ ಬಸದಿಯ ಭೂಮಿ ಒಕ್ಕಲುಗಳ ಪಾಲಾದ ಕಾರಣ ಭಕ್ತರ ಕೊಡುಗೆಗಳಿಂದಲೇ ಬಸದಿಯ ಆರಾ ಧನೆ, ಜೀರ್ಣೋದ್ಧಾರಾದಿ ನಡೆಯಬೇಕಾದ ಸ್ಥಿತಿ ಇದೆ ಎಂದು ಹೇಳಿದರು.

ಆಡಳಿತೆದಾರ ಭಾಸ್ಕರ ಎಸ್‌. ಕಟ್ಟೇಮಾರು, ಅವರ ಪುತ್ರ ಅನಂತಕೇಸರಿ ಕಟ್ಟೇಮಾರು, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜವರ್ಮ ಬೈಲಂಗಡಿ, ಸದಸ್ಯರಾದ ಸುಧೀಶ್‌ ಕುಮಾರ್‌ ಆನಡ್ಕ, ದಿನೇಶ್‌ ಕುಮಾರ್‌
ಆನಡ್ಕ, ಪುಷ್ಪರಾಜ ಜೈನ್‌, ಎಂಜಿನಿ ಯರ್‌ ಪಾರ್ಶ್ವನಾಥ್‌, ಸಂಪತ್‌ ಕುಮಾರ್‌, ಸ್ವಾಮಿ ಪ್ರಸಾದ್‌, ಸೂರಜ್‌ ಆರಿಗಾ, ವಜ್ರನಾಭ ಕಂಬ್ಳಿ (ಭೋಜರು) ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.