ಜೋಡುಕರೆ ಕಂಬಳ ಇತಿಹಾಸದಲ್ಲೇ ದಾಖಲೆ ಬರೆದ ಮೂಡಬಿದಿರೆ ಕಂಬಳ


Team Udayavani, Dec 26, 2019, 9:01 AM IST

——-

ಮೂಡಬಿದಿರೆ: ಜೋಡುಕರೆ ಕಂಬಳ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮೂಡಬಿದಿರೆ ಕಂಬಳ ಕೇವಲ 20 ಗಂಟೆಯಲ್ಲಿ ಮುಗಿದು ದಾಖಲೆ ಬರೆದಿದೆ. ಸುಮಾರು 162 ಜೊತೆ ಕೋಣಗಳು ಪಾಲ್ಗೊಂಡಿದ್ದ ಕೋಟಿ ಚೆನ್ನಯ ಜೋಡುಕರೆ ಕಂಬಳ ಗುರುವಾರ ಮುಂಜಾನೆ 4.30 ಸುಮಾರಿಗೆ ಸಂಪನ್ನವಾಯಿತು.

ಮೂಡಬಿದಿರೆಯ ಒಂಟಿಕಟ್ಟೆ ರಾಣಿ ಅಬ್ಬಕ್ಕ ನಿಸರ್ಗಧಾಮದ ಕೋಟಿ – ಚೆನ್ನಯ ಜೋಡುಕರೆ ಕಂಬಳವನ್ನು ಸಹಸ್ರಾರು ಸಂಖ್ಯೆಯ ಜನ ವೀಕ್ಷಿಸಿದರು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಸಚಿವರು, ಹಿರಿಯ ರಾಜಕಾರಣಿಗಳು ಪಾಲ್ಗೊಂಡರು.

ಡಿಸೆಂಬರ್ 21ರಂದು ನಡೆಯಬೇಕಿದ್ದ ಕಂಬಳ ಮಂಗಳೂರು ಗಲಭೆಯಿಂದಾಗಿ ಬುಧವಾರಕ್ಕೆ ಮುಂದೂಡಿಕೆಯಾಗಿತ್ತು. ಆದರೆ ಇಂದು ( ಗುರುವಾರ) ಸೂರ್ಯಗ್ರಹಣ ಇರುವ ಕಾರಣ ಮುಂಜಾವಿಗಿಂತ ಮೊದಲು ಕಂಬಳ ಕೂಟ ಮುಗಿಸುವ ಸವಾಲು ಕೂಡ ಆಯೋಜಕರ ಮುಂದಿತ್ತು.

ಈ ವರ್ಷದ ಕಂಬಳಗಳಲ್ಲಿಯೇ ಅತೀ ಹೆಚ್ಚು ಕೋಣಗಳು ಮೂಡಬಿದಿರೆಯಲ್ಲಿ ಸೇರಿತ್ತು. (ಕನೆಹಲಗೆ: 2 ಜೊತೆ, ಅಡ್ಡಹಲಗೆ: 6 ಜೊತೆ, ಹಗ್ಗ ಹಿರಿಯ: 16 ಜೊತೆ, ನೇಗಿಲು ಹಿರಿಯ: 24 ಜೊತೆ, ಹಗ್ಗ ಕಿರಿಯ: 14 ಜೊತೆ, ನೇಗಿಲು ಕಿರಿಯ: 100 ಜೊತೆ, ಒಟ್ಟು 162 ಜೋಡಿ) ಆದರೂ ಅಚ್ಚುಕಟ್ಟಿನ ವ್ಯವಸ್ಥೆಯಿಂದಾಗಿ ಬೆಳಕು ಮೂಡುವ ಮೊದಲೇ ಕಂಬಳ ಸಂಪನ್ನವಾಯಿತು.

ಫಲಿತಾಂಶ

ಕನೆಹಲಗೆ

ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ನಾರಾವಿ ಯುವರಾಜ ಜೈನ್ (6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)

ಬೊಳ್ಳಂಬಳ್ಳಿ ಚೈತ್ರ ಪರಮೇಶ್ವರ ಭಟ್
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ (6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)

ಅಡ್ಡ ಹಲಗೆ:
ಪ್ರಥಮ: ಹಂಕರಜಾಲು ಶ್ರೀನಿವಾಸ ಭಿರ್ಮಣ್ಣ ಶೆಟ್ಟಿ
ಹಲಗೆ ಮುಟ್ಟಿದವರು: ಪಣಪೀಲು ರಾಜವರ್ಮ ಮುದ್ಯ

ದ್ವಿತೀಯ: ಮೋರ್ಲ ಗಿರೀಶ್ ಆಳ್ವ
ಹಲಗೆ ಮುಟ್ಟಿದವರು: ಬಂಗಾಡಿ ಕುದ್ಮನ್ ಲೋಕಯ್ಯ ಗೌಡ

ಹಗ್ಗ ಹಿರಿಯ:
ಪ್ರಥಮ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ “A”
ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ

ದ್ವಿತೀಯ: ಮೂಡಬಿದ್ರಿ ನ್ಯೂ ಪಡಿವಾಲ್ಸ್ ಹಾರ್ಧಿಕ್ ಹರ್ಷವರ್ಧನ ಪಡಿವಾಲ್ “A”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ಹಗ್ಗ ಕಿರಿಯ:
ಪ್ರಥಮ
: ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ “A”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಎರ್ಮಾಳ್ ಡಾ.ಚಿಂತನ್ ರೋಹಿತ್ ಹೆಗ್ಡೆ “B”
ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್


ನೇಗಿಲು ಹಿರಿಯ

ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಮಾರ್ನಾಡ್ HP ನಿವಾಸ ದಿವಂಗತ ನಾರಾಯಣ ಆಚಾರ್ಯ
ಓಡಿಸಿದವರು: ಕಡಂದಲೆ ಭವನೀಶ್


ನೇಗಿಲು ಕಿರಿಯ:

ಪ್ರಥಮ: ಮೂಡಬಿದ್ರಿ ನಿವ್ ಪಡಿವಾಲ್ಸ್  ಮಿಥುನ್ ಶೆಟ್ಟಿ
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಬ್ರಹ್ಮಾವರ ಹಂದಾಡಿ ಶೇಖರ ಪೂಜಾರಿ
ಓಡಿಸಿದವರು: ಪಣಪಿಲ ಪ್ರವೀಣ್ ಕೋಟ್ಯಾನ್

 

ಚಿತ್ರಕೃಪೆ: ಪ್ರಖ್ಯಾತ್ ಶೆಟ್ಟಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.