Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

ದಕ್ಷಿಣ ಕನ್ನಡ, ಉಡುಪಿ, ಪಿರಿಯಾಪಟ್ಟಣದಲ್ಲಿ ತೆರೆಗೆ, 9 ವರ್ಷದ ಮುಗ್ಧ ಮಗಳ ತೊಳಲಾಟ, ಭಾವನೆಗಳ ಚಿತ್ರಣ

Team Udayavani, Sep 17, 2024, 1:43 AM IST

Belli

ಮಂಗಳೂರು: ಫೀನಿಕ್ಸ್‌ ಫಿಲಂಸ್‌ ಬ್ಯಾನರ್‌ನಡಿಯಲ್ಲಿ ಮಹೇಂದ್ರ ಕುಮಾರ್‌ ನಿರ್ಮಾಣದಲ್ಲಿ ಹಾಗೂ ಗೌರಿ ಶ್ರೀನಿವಾಸ ನಿರ್ದೇಶನದಲ್ಲಿ ತಯಾರಾದ “ದಿ ಜರ್ನಿ ಆಫ್‌ ಬೆಳ್ಳಿ’ ಕನ್ನಡ ಸಿನೆಮಾ ಶುಕ್ರವಾರ ತೆರೆ ಕಂಡಿದ್ದು, ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಸಿನೆಮಾವು ದಕ್ಷಿಣ ಕನ್ನಡ, ಉಡುಪಿ ಹಾಗೂ ಪಿರಿಯಾಪಟ್ಟಣದಲ್ಲಿ ತೆರೆಕಂಡಿದೆ. ಮಂಗಳೂರಿನ ಭಾರತ್‌ ಮಾಲ್‌ನ ಭಾರತ್‌ ಸಿನಿಮಾಸ್‌ನಲ್ಲಿ ಚಿತ್ರ ಬಿಡುಗಡೆ ಸಮಾರಂಭ ನಡೆಯಿತು. ಮುಖ್ಯ ಅತಿಥಿಯಾಗಿದ್ದ ದ.ಕ ಸಂಸದ ಕ್ಯಾ|ಬ್ರಿಜೇಶ್‌ ಚೌಟ ಮಾತನಾಡಿ, ಸೈನಿಕರ ಮಕ್ಕಳ ಜೀವನದಲ್ಲಿ ನಡೆಯುವ ಪ್ರಸಂಗಗಳು ಚಲನಚಿತ್ರದಲ್ಲಿ ಮೂಡಿ ಬರುವುದು ಅಪರೂಪ. ಈ ಚಿತ್ರವು ಯಶಸ್ವಿಯಾಗಲಿದೆ ಎಂದು ಶುಭ ಹಾರೈಸಿದರು.

ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿ, ಸೈನಿಕ ಹಾಗೂ ಅವರ ಮಕ್ಕಳ ನಡುವಿನ ಸಂಬಂಧವನ್ನು ಈ ಚಿತ್ರದಲ್ಲಿ ತೋರಿಸಿದ್ದು ಮೆಚ್ಚತಕ್ಕ ಸಂಗತಿ ಎಂದರು. ಈ ಚಿತ್ರವನ್ನು ಮಕ್ಕಳು ಸಹಿತ ಇಡೀ ಬಂದು ನೋಡಿ ಬೆಂಬಲಿಸಬೇಕು ಎಂದು ಸ್ಪೀಕರ್‌ ಯು.ಟಿ ಖಾದರ್‌ ಹೇಳಿದರು. ನಿರ್ಮಾಪಕ ಮಹೇಂದ್ರಕುಮಾರ್‌, ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಮಾಜಿ ಮೇಯರ್‌ ಶಶಿಧರ್‌ ಹಗ್ಡೆ, ರಾಜ್‌ಗೊàಪಾಲ್‌ ರೈ, ಅಮರನಾಥ ರೈ, ನಟ ನವೀನ ಬೋಂದೆಲ್‌, ಕಾರ್ಪೊರೇಟರ್‌ ಶಂಸುದ್ದೀನ್‌, ಧನುಷ್‌ ರೈ, ಸಚಿನ್‌ ರೈ ಉಪಸ್ಥಿತರಿದ್ದರು.

ಯೋಧ, ಪುತ್ರಿಯ ಮನೋಜ್ಞ ಚಿತ್ರಣ
ಮನೆ ಮಂದಿಯೆಲ್ಲ ಒಟ್ಟಾಗಿ ಕುಳಿತು ನೋಡಬಹುದಾದ ಈ ಚಿತ್ರ ಭಾರತೀಯ ಯೋಧನೊಬ್ಬನ ಕುಟುಂಬದ ಚಿತ್ರಣವನ್ನು ಸುಂದರವಾಗಿ ಮೂಡಿಸಿದೆ. ಭಾರತೀಯ ಸೇನೆಯಲ್ಲಿ ಕೆಲಸ ಮಾಡುವ ತಂದೆ ಹಾಗೂ ಆತನ ಪುಟ್ಟ ಮುಗ್ಧ ಮಗಳ ನಡುವಿನ ಬಾಂಧವ್ಯ ಮತ್ತು ಸೂಕ್ಷ್ಮ ಸಂವೇದನೆಗಳ ಚಿತ್ರಣ ಸೊಗಸಾಗಿ ಮೂಡಿಬಂದಿದೆ. ಯೋಧನೊಬ್ಬನ ಜೀವನದ ವಿವಿಧ ಆಯಾಮಗಳನ್ನು 9 ವರ್ಷದ ಮುಗ್ಧ ಮಗಳ ತೊಳಲಾಟ ಹಾಗೂ ಭಾವನೆಗಳ ಮೂಲಕ ಸುಂದರವಾಗಿ ತೆರೆದಿಡಲಾಗಿದೆ.

ಟಾಪ್ ನ್ಯೂಸ್

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.