Dakshina Kannada: ಆಹಾರ ಸಂಸ್ಕರಣೆ ತಾಣವಾಗಿಸಲು ಸಂಸದ ಚೌಟ ಮನವಿ


Team Udayavani, Sep 27, 2024, 12:50 AM IST

Dakshina Kannada: ಆಹಾರ ಸಂಸ್ಕರಣೆ ತಾಣವಾಗಿಸಲು ಸಂಸದ ಚೌಟ ಮನವಿ

ಮಂಗಳೂರು: ಅಡಿಕೆ, ತೆಂಗು ಸಹಿತ ಹೆಚ್ಚಿನ ತೋಟಗಾರಿಕೆ ಉತ್ಪನ್ನ ಬೆಳೆಯುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತ್ಯಾಧುನಿಕ ಆಹಾರ ಸಂಸ್ಕರಣೆ ತಂತ್ರಜ್ಞಾನ ಅಳವಡಿಕೆಗೆ ರಾಷ್ಟ್ರೀಯ ಆಹಾರ ತಂತ್ರಜ್ಞಾನ, ಉದ್ಯ ಮಶೀಲತೆ ಮತ್ತು ನಿರ್ವಹಣೆ (ಎನ್‌ಐಎಫ್‌ಟಿಇಎಂ)ಸಂಸ್ಥೆಯ ಕೇಂದ್ರ ಸ್ಥಾಪಿಸುವಂತೆ ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ಕೇಂದ್ರ ಆಹಾರ ಸಂಸ್ಕರಣೆ ಕೈಗಾರಿಕೆಗಳ ಸಚಿವ ಚಿರಾಗ್‌ ಪಾಸ್ವಾನ್‌ ಅವರಲ್ಲಿ ಮನವಿ ಮಾಡಿದ್ದಾರೆ.

ಸಚಿವರನ್ನು ದಿಲ್ಲಿಯಲ್ಲಿ ಭೇಟಿ ಮಾಡಿ ದ ಸಂಸದರು, ದಕ್ಷಿಣ ಕನ್ನಡದಲ್ಲಿ ಆಹಾರ ಸಂಸ್ಕರಣೆ ಉದ್ಯಮ ಸ್ಥಾಪನೆಗೆ ಪೂರಕ ಅವಕಾಶ ಹಾಗೂ ಇಕೋ-ಸಿಸ್ಟಮ್‌ ಅಳವಡಿಕೆ ಬಗ್ಗೆ ಚರ್ಚಿಸಿದ್ದಾರೆ.

ಜಿಲ್ಲೆಯಲ್ಲಿ ಎನ್‌ಐಎಫ್‌ಟಿಇಎಂ ಸಂಯೋಜಿತ ಸೆಂಟರ್‌ ಸ್ಥಾಪಿಸುವುದರಿಂದ ಆಹಾರ ಸಂಸ್ಕರಣೆ ತಂತ್ರಜ್ಞಾನಗಳ ಬಗ್ಗೆ ಇಲ್ಲಿನ ರೈತರು ಹಾಗೂ ಉದ್ದಿಮೆದಾರರಿಗೆ ಮಾಹಿತಿ, ಕೌಶಲ ಅಭಿವೃದ್ಧಿಗೆ ಅನುಕೂಲ ವಾಗಲಿದೆ ಎಂದಿದ್ದಾರೆ.

ಸ್ಥಳೀಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಗಳಿಗೆ ಅನುಕೂಲವಾಗುವಂತೆ ಕೃಷಿ ಸಂಸ್ಕರಣೆ ಇನ್‌ಕುಬೇಷನ್‌ ಸೆಂಟರ್‌ ಸ್ಥಾಪಿಸಬೇಕು. ಇದರಿಂದ ಆಗ್ರೋ ಉದ್ಯಮಶೀಲತೆ ಬೆಳೆಸುವ ಜತೆಗೆ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸಬಹುದು. ಜತೆಗೆ, ಕೋಲ್ಡ್‌ ಚೈನ್‌ ಲಾಜಿಸ್ಟಿಕ್ಸ್‌, ಕೌಶಲಾಧಾರಿತ ಕಾರ್ಮಿಕರ ಕೊರತೆ ಸಹಿತ ಆಹಾರ ಸಂಸ್ಕರಣೆ ಉದ್ಯಮ ವಲಯ ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕೂ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದೂ ಸಂಸದರು ಮನವಿಯಲ್ಲಿ ಕೋರಿಕೊಂಡಿದ್ದಾರೆ.

ಟಾಪ್ ನ್ಯೂಸ್

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Mangaluru: ಅಕ್ರಮ ಮರಳುಗಾರಿಕೆಗೆ ತಡೆ; ದ.ಕ. ಜಿಲ್ಲಾಧಿಕಾರಿ

Mangaluru: ಅಕ್ರಮ ಮರಳುಗಾರಿಕೆಗೆ ತಡೆ; ದ.ಕ. ಜಿಲ್ಲಾಧಿಕಾರಿ

Surathkal: ನಿಗೂಢ ಸ್ಫೋಟ; ಬೆಚ್ಚಿ ಬಿದ್ದ ಜನತೆ; ನಿಟ್ಟುಸಿರು

Surathkal: ನಿಗೂಢ ಸ್ಫೋಟ; ಬೆಚ್ಚಿ ಬಿದ್ದ ಜನತೆ; ನಿಟ್ಟುಸಿರು

Mangaluru: ಸೇಲ್ಸ್‌ ಎಕ್ಸಿಕ್ಯೂಟಿವ್‌ ನಾಪತ್ತೆ

Mangaluru: ಸೇಲ್ಸ್‌ ಎಕ್ಸಿಕ್ಯೂಟಿವ್‌ ನಾಪತ್ತೆ

Moodbidri: ವಿದ್ಯಾರ್ಥಿಗೆ ಕಾರು ಢಿಕ್ಕಿ: ಸಾವು

Moodbidri: ವಿದ್ಯಾರ್ಥಿಗೆ ಕಾರು ಢಿಕ್ಕಿ: ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

police USA

California: ದೇಗುಲ ಧ್ವಂಸ ಮಾಡಿದ ದುಷ್ಕರ್ಮಿಗಳು

Supreme Court

Supreme; ಎಲ್ಲ ಮಹಿಳೆಯರಿಗೂ ಕೌಟುಂಬಿಕ ದೌರ್ಜನ್ಯತಡೆ ಕಾಯ್ದೆ ಅನ್ವಯ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.