![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Oct 24, 2019, 3:30 AM IST
ಬಂಟ್ವಾಳ: ಮಂಗಳೂರು ಮನಪಾ ಚುನಾವಣೆ ಘೋಷಣೆಯಾಗಿ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಪ್ರಮುಖ ಸಭೆಗಳು ಬಂಟ್ವಾಳಕ್ಕೆ ಸ್ಥಳಾಂತರಗೊಳ್ಳುತ್ತಿದ್ದು, ಬುಧವಾರ ದ.ಕ. ಜಿ.ಪಂ. ಸ್ಥಾಯೀ ಸಮಿತಿಯ ಸಭೆಗಳು ಬಂಟ್ವಾಳ ತಾ.ಪಂ. ಸಭಾಂಗಣದಲ್ಲಿ ನಡೆದವು.
ಶಿಕ್ಷಣ ಮತ್ತು ಆರೋಗ್ಯ ಮತ್ತು ಸಾಮಾನ್ಯ ಸ್ಥಾಯೀ ಸಮಿತಿ ಸಭೆಗಳಲ್ಲಿ ಕೆರೆಗಳ ಒತ್ತುವರಿ, ಆಹಾರ ಗುಣಮಟ್ಟ ಕಾಪಾಡುವಿಕೆ, ಎಸ್ಟಿಪಿ ಕಡ್ಡಾಯ ಅಳವಡಿಕೆ, ಪ್ರತಿ ಗ್ರಾಮದಲ್ಲಿ 10 ಎಕರೆ ಜಮೀನು ಕಾದಿರಿಸುವಿಕೆ ಮೊದಲಾದ ವಿಚಾರಗಳು ಚರ್ಚೆಯಾದವು. ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸ್ಥಾಯೀ ಸಮಿತಿ ಸಭೆಯಲ್ಲಿ ಸಿಇಒ ಡಾ| ಆರ್. ಸೆಲ್ವಮಣಿ ಭಾಗವಹಿಸಿದ್ದರು. ಆರೋಗ್ಯ ಮತ್ತು ಶಿಕ್ಷಣ ಸ್ಥಾಯೀ ಸಮಿತಿ ಸಭೆ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.