ಹಠ ಬಿಟ್ಟ ನಗರಸಭೆ: ಎಪಿಎಂಸಿ ರಸ್ತೆಗೆ ತೇಪೆ ಕಾರ್ಯ


Team Udayavani, Dec 8, 2017, 3:10 PM IST

8-Dec-12.jpg

ನಗರ : ನಗರಸಭೆ ಹಾಗೂ ಎಪಿಎಂಸಿ ನುಣುಚಿಕೊಳ್ಳುವ ಹೊಯ್ದಾಟದಲ್ಲಿ ಬಡವಾಗಿದ್ದ ಎಪಿಎಂಸಿ ರಸ್ತೆಯಲ್ಲಿನ ಹೊಂಡ ಗುಂಡಿಗಳಿಗೆ ಕಡೆಗೂ ನಗರಸಭೆ ಆಡಳಿತ ತೇಪೆ ಕಾರ್ಯ ನಡೆಸಿದೆ.

ರಸ್ತೆ ಯಾರಿಗೆ ಸೇರಿದ್ದು? ಮತ್ತು ಯಾರು ಅಭಿವೃದ್ಧಿಪಡಿಸಬೇಕು ಎಂದು ನಗರಸಭೆ ಆಡಳಿತ ಹಾಗೂ ಎಪಿಎಂಸಿ ಆಡಳಿತದ ಮಧ್ಯೆ ಹೊಯ್ದಾಟ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸೃಷ್ಟಿಯಾಗಿದ್ದ ಹೊಂಡಗಳು ಹಾಗೆಯೇ ಬಾಕಿಯಾಗಿದ್ದವು. ಈ ಕುರಿತಂತೆ ಎರಡೂ ಆಡಳಿತಗಳು ಜಿಲ್ಲಾಧಿಕಾರಿಯವರೆಗೂ ದೂರು ನೀಡಿದ್ದರು. ನಗರಸಭೆ ಈ ಹಿಂದೆ ರಸ್ತೆಯ ಹೊಂಡ ಮುಚ್ಚುವ ಕಾಮಗಾರಿ, ಚರಂಡಿ ದುರಸ್ತಿ ಕಾಮಗಾರಿ ನಡೆಸಿತ್ತು. ಆದರೆ ಪೂರ್ಣ ಪ್ರಮಾಣದ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಸಿರಲಿಲ್ಲ.

ಸುದಿನ ವರದಿ
ಹಲವು ವರ್ಷಗಳಿಂದ ರಸ್ತೆಯ ಹಕ್ಕು ದಾರರ ಕುರಿತಂತೆ ನಗರಸಭೆ ಹಾಗೂ ಎಪಿಎಂಸಿ ಆಡಳಿತದ ಮಧ್ಯೆ ಹೊಯ್ದಾಟ ನಡೆಯುತ್ತಿರುವುದರಿಂದ ರಸ್ತೆಯ ಸ್ಥಿತಿ ಅಧೋಗತಿಗೆ ತಲುಪಿರುವ ಹಾಗೂ ದಿನಂಪ್ರತಿ ಈ ರಸ್ತೆಯಲ್ಲಿ ಓಡಾಡುವ ವ್ಯಾಪಾರಸ್ಥರು, ಸಾರ್ವಜನಿಕರು, ವಾಹನ ಚಾಲಕರಿಗೆ ಸಮಸ್ಯೆಯಾಗುತ್ತಿರುವ ಕುರಿತು ಉದಯವಾಣಿಯ ಸುದಿನದಲ್ಲಿ ನಗರಸಭೆ -ಎಪಿಎಂಸಿ ಹೊಯ್ದಾಟದಲ್ಲಿ ಪ್ರಯಾಣಿಕರು ಹೈರಾಣು ಶೀರ್ಷಿಕೆಯಲ್ಲಿ ಸಚಿತ್ರ ವರದಿಯನ್ನು ಪ್ರಕಟಿಸಲಾಗಿತ್ತು. ಇದೀಗ ಕೊನೆಗೂ ನಗರಸಭೆ ಅನುದಾನ ವಿರಿಸಿ ಹೊಂಡಗಳನ್ನು ಡಾಮರು ಹಾಕಿ ಮುಚ್ಚುವ ಕಾರ್ಯ ನಡೆಸಿದೆ.

ಬೇಡಿಕೆಗೆ ಸ್ಪಂದನೆ
ಈ ರಸ್ತೆಯ ಅಭಿವೃದ್ಧಿ ಕಾರ್ಯವನ್ನು ಎಪಿಎಂಸಿಯವರೇ ಮಾಡಬೇಕು. ನಗರ ವ್ಯಾಪ್ತಿಯ ಇತರ ಸಂಪರ್ಕ ರಸ್ತೆಗಳ ಅಭಿವೃದ್ಧಿ ಮಾಡುವ ಸಂದರ್ಭದಲ್ಲಿ ಜನರ ಬೇಡಿಕೆಗೆ ಅನುಗುಣವಾಗಿ ಹೊಂಡಗಳನ್ನು ಮುಚ್ಚುವ ಕಾರ್ಯ ನಡೆಸಿದ್ದೇವೆ. ಇದು ಕೊನೆಯ ಬಾರಿಗೆ ಕಾಮಗಾರಿ ನಡೆಸಿದ್ದು, ಇನ್ನು ಎಪಿಎಂಸಿಯವರೇ ಮಾಡಬೇಕು ಎನ್ನುವುದು ನಗರಸಭೆಯ ವಾದ .

20 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ
ನಗರಸಭೆಯ ವ್ಯಾಪ್ತಿಯ ವಿವಿಧ ರಸ್ತೆಗಳನ್ನು 20 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ. ಜನರ ಬೇಡಿಕೆ ಇರುವುದರಿಂದ ಎಪಿಎಂಸಿ ರಸ್ತೆಯಲ್ಲೂ ಪ್ಯಾಚ್‌ವರ್ಕ್‌ ಕಾರ್ಯ ನಡೆಸಿದ್ದೇವೆ. ರಸ್ತೆ ಪೂರ್ಣ ಅಭಿವೃದ್ಧಿಗಾಗಿ ಹಾಗೂ ರಸ್ತೆಯ ಜವಾಬ್ದಾರಿ ತೆಗೆದುಕೊಳ್ಳಲು ಎಪಿಎಂಸಿ ಆಡಳಿತಕ್ಕೆ
ಸೂಚಿಸುವಂತೆ ಜಿಲ್ಲಾಧಿಕಾರಿಯವರಿಗೆ ಬರೆಯಲಿದ್ದೇವೆ.
ಜಯಂತಿ ಬಲ್ನಾಡು ಅಧ್ಯಕ್ಷರು, ನಗರಸಭೆ

ಟಾಪ್ ನ್ಯೂಸ್

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

1-pavan

Tirupati laddu; ಪ್ರಾಯಶ್ಚಿತ ಎಂಬಂತೆ 11 ದಿನಗಳ ಉಪವಾಸ ಕೈಗೊಳ್ಳಲಿರುವ ಪವನ್ ಕಲ್ಯಾಣ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

Pushpa 2: ಅಲ್ಲು ಅರ್ಜುನ್‌ ʼಪುಷ್ಪ-2ʼನಲ್ಲಿ ಕ್ರಿಕೆಟಿಗ ಡೇವಿಡ್‌ ವಾರ್ನರ್?‌- ಫೋಟೋ ವೈರಲ್

ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ:‌ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ

Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್‌ ನಲ್ಲಿ ಲೈಂಗಿಕ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

Belthangady: ತೋಡಿಗೆ ಅಡಿಕೆ ಮರವೇ ಸಂಕ!

Belthangady: ತೋಡಿಗೆ ಅಡಿಕೆ ಮರವೇ ಸಂಕ!

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Fraud: ಕ್ರೆಡಿಟ್‌ ಕಾರ್ಡ್‌ ಆ್ಯಕ್ಟಿವೇಶನ್‌ ಹೆಸರಲ್ಲಿ ವಂಚನೆ

Fraud: ಕ್ರೆಡಿಟ್‌ ಕಾರ್ಡ್‌ ಆ್ಯಕ್ಟಿವೇಶನ್‌ ಹೆಸರಲ್ಲಿ ವಂಚನೆ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

1-siddu-aa

TB Dam; ಮೈತುಂಬಿಕೊಂಡ ತುಂಗಭದ್ರೆಗೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್‌ ವಿರುದ್ಧ ಕೇಸ್‌

1-dddasasa

Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!

POlice

Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು

1-tirupati-laddu

Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.