ರಾಷ್ಟ್ರಮಟ್ಟದ ಮ್ಯಾನೇಜ್‌ಮೆಂಟ್‌ ಫೆಸ್ಟ್‌ ಎಲಿಕ್ಸಿಯರ್‌-2017


Team Udayavani, Nov 10, 2017, 2:02 PM IST

10-Nov-10.jpg

ಮಹಾನಗರ: ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳ ಜತೆಗೆ ಸಾಮಾಜಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವ ಬದ್ಧತೆ ಇರಬೇಕು ಎಂದು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜೀ ಮಹಾರಾಜ್‌ ಹೇಳಿದರು.

ಲಕ್ಷ್ಮೀ ಮೆಮೋರಿಯಲ್‌ ಎಜುಕೇಶನ್‌ ಟ್ರಸ್ಟ್‌ನ ಅಂಗ ಸಂಸ್ಥೆಯಾದ ಎಜೆ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ ಮೆಂಟ್‌ ಸಂಸ್ಥೆಯಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ರಾಷ್ಟ್ರಮಟ್ಟದ ಮ್ಯಾನೇಜ್‌ಮೆಂಟ್‌ ಫೆಸ್ಟ್‌ ‘ಎಲಿಕ್ಸಿಯರ್‌ -2017’ನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.

ನಮ್ಮ ದೈನಂದಿನ ಕೆಲಸಗಳಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡಾಗ ನಾವು ಮಾಡುವ ಕೆಲಸದ ಫ‌ಲ
ಅತ್ಯುತ್ತಮವಾಗುತ್ತದೆ. ಸಾಧಿಸಬೇಕು ಎಂಬ ಗುರಿ ಹಠ ನಮ್ಮೊಳಗಿರುವವರೆಗೆ ಯಾವುದೂ ಅಸಾಧ್ಯವಲ್ಲ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಲಕ್ಷ್ಮೀ ಮೆಮೋರಿಯಲ್‌ ಎಜುಕೇಶನ್‌ ಟ್ರಸ್ಟ್‌ ಉಪಾಧ್ಯಕ್ಷ ಪ್ರಶಾಂತ್‌ ಶೆಟ್ಟಿ, ಉನ್ನತ ಶಿಕ್ಷಣದಲ್ಲಿ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರುತ್ತವೆ ಎಂದರು.

ಎಜೆ ಇನ್‌ಸ್ಟಿಟ್ಯೂಟ್‌ ನಿರ್ದೇಶಕ ಡಾ| ಟಿ.ಜಯಪ್ರಕಾಶ್‌ ರಾವ್‌, ಸಂಯೋಜಕ ಚೇತನ್‌ ಕುಮಾರ್‌, ಉಪನ್ಯಾಸಕ ವಿಜಯ್‌ ಕುಮಾರ್‌, ವಿದ್ಯಾರ್ಥಿ ಸನ್ನಿಧಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಗೌತಮಿ ಕೆ. ಮತ್ತು ನವನೀತ್‌ ನಿರೂಪಿಸಿದರು. ಫ‌ಯಾಜ್‌ ವಂದಿಸಿದರು. ಉತ್ಸವದಲ್ಲಿ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Sulya13

Guttigaru: ವೃದ್ಧರನ್ನು ಹೊತ್ತುಕೊಂಡು ಆಸ್ಪತ್ರೆಗೆ ಕೊಂಡೊಯ್ದರು!

Cabinet approves: ರೈತಗೆ ಬಂಪರ್‌; ಹಿಂಗಾರು ಬೆಳೆಗೆ ಬೆಂಬಲ ಬೆಲೆ ಹೆಚ್ಚಳ

Cabinet approves: ರೈತಗೆ ಬಂಪರ್‌; ಹಿಂಗಾರು ಬೆಳೆಗೆ ಬೆಂಬಲ ಬೆಲೆ ಹೆಚ್ಚಳ

Mangaluru-VV

Research: ಮಂಗಳೂರು ವಿಶ್ವವಿದ್ಯಾನಿಲಯ “ಪೇಟೆಂಟ್‌’ ಮಹತ್ವದ ಮೈಲುಗಲ್ಲು

Islamabad: ಪಾಕ್‌ನ ಇಬ್ಬಂದಿತನಕ್ಕೆ ಕಿಡಿ: ಜೈಶಂಕರ್‌ ನಡೆ ಶ್ಲಾಘನೀಯ

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ

Ullal-Acci

Ullala: ಮರಕ್ಕೆ ಸ್ಕೂಟರ್‌ ಢಿಕ್ಕಿ: ಸವಾರ ಸಾವು

18

Kinnigoli: ಮರ ಬಿದ್ದು ಬೈಕ್‌ ಹಾನಿ

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

de

Kundapura: ಲಾರಿಯಲ್ಲಿ ಮಲಗಿದ ಸ್ಥಿತಿಯಲ್ಲಿ ಮರಣ ಹೊಂದಿದ ಚಾಲಕ

Sulya13

Guttigaru: ವೃದ್ಧರನ್ನು ಹೊತ್ತುಕೊಂಡು ಆಸ್ಪತ್ರೆಗೆ ಕೊಂಡೊಯ್ದರು!

17

Kasaragod: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸರಕಾರ

Cabinet approves: ರೈತಗೆ ಬಂಪರ್‌; ಹಿಂಗಾರು ಬೆಳೆಗೆ ಬೆಂಬಲ ಬೆಲೆ ಹೆಚ್ಚಳ

Cabinet approves: ರೈತಗೆ ಬಂಪರ್‌; ಹಿಂಗಾರು ಬೆಳೆಗೆ ಬೆಂಬಲ ಬೆಲೆ ಹೆಚ್ಚಳ

Mangaluru-VV

Research: ಮಂಗಳೂರು ವಿಶ್ವವಿದ್ಯಾನಿಲಯ “ಪೇಟೆಂಟ್‌’ ಮಹತ್ವದ ಮೈಲುಗಲ್ಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.