ನಿಡ್ಡೋಡಿ: ಪುಸ್ತಕ, ಸಮವಸ್ತ್ರ , ಕೊಡೆ ವಿತರಣೆ
Team Udayavani, Jul 4, 2017, 3:45 AM IST
ಕಿನ್ನಿಗೋಳಿ: ನಿಡ್ಡೋಡಿ ಶ್ರೀ ಸತ್ಯನಾರಾಯಣ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಸಮವಸ್ತ್ರವನ್ನು ಜು.1 ರಂದು ಶಾಲೆಯಲ್ಲಿ ಜರಗಿದ ಸರಳ ಸಮಾರಂಭದಲ್ಲಿ ವಿತರಿಸಲಾಯಿತು.
ಪುಸ್ತಕವನ್ನು ಶುಭಕಾಂತಿ ರೈ ಐಕಳ, ಸಮವಸ್ತ್ರವನ್ನು ಜಯರಾಮ ಸುವರ್ಣ ನಿಡ್ಡೋಡಿ, ಬ್ಯಾಗ್ಗಳನ್ನು ಅನಿಲ್ ಅಂಚನ್ ನಿಡ್ಡೋಡಿ ಹಾಗೂ ಗಣಿತ ನಿಡ್ಡೋಡಿ ಅವರು ಒಂದನೇ ತರಗತಿಯ ವಿದ್ಯಾರ್ಥಿಗಳಿಗೆ ಕೊಡೆಯನ್ನು ವಿತರಿಸಲಾಯಿತು.
ಶಾಲಾ ಸಂಚಾಲಕ ಜೋಕಿಂ ಕೊರೆಯ, ನಿವೃತ್ತ ಮುಖ್ಯ ಶಿಕ್ಷಕ ಶ್ಯಾಮಸುಂದರ ರಾವ್, ಹಳೆವಿದ್ಯಾರ್ಥಿಗಳಾದ ಸುಭಾಶ್ಚಂದ್ರ ಮಿತ್ತುಂಜ, ಚಂದ್ರಹಾಸ ಜೋಗಿ, ವಿದ್ಯಾಧರ ಸುವರ್ಣ, ಭವಾನಿ ಅಂಚನ್, ಗಣಿತ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು
Rain: ಕೆಲವು ಕಡೆ ಮಳೆ: ಸುಳ್ಯದಲ್ಲಿ ಉತ್ತಮ ಮಳೆ
ಬಂಟರ ಸಂಘದಿಂದ ಡಾ| ಪ್ರಕಾಶ್ ಶೆಟ್ಟಿ ಅವರಿಗೆ “ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರದಾನ
Mangaluru: ವೈದ್ಯಕೀಯ ಕ್ಷೇತ್ರದಲ್ಲಿ “ಜನಪ್ರಿಯ’ ಕೊಡುಗೆ: ಯು.ಟಿ. ಖಾದರ್
Examination: ಗ್ರಾಮ ಆಡಳಿತಾಧಿಕಾರಿ ಹುದ್ದೆಯ ಪರೀಕ್ಷೆ ಯಶಸ್ವಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.