October 8ರಿಂದ 14: ಮಂಗಳೂರು ಶ್ರೀ ಶಾರದಾ ಮಹೋತ್ಸವ


Team Udayavani, Sep 25, 2024, 12:31 AM IST

shOctober 8ರಿಂದ 14: ಮಂಗಳೂರು ಶ್ರೀ ಶಾರದಾ ಮಹೋತ್ಸವ

ಮಂಗಳೂರು: ಶ್ರೀ ಶಾರದಾ ಮಹೋತ್ಸವ ಸಮಿತಿ ವತಿಯಿಂದ ರಥಬೀದಿಯ ಶ್ರೀ ವೆಂಕಟರಮಣ ದೇಗುಲದ ಆಚಾರ್ಯರ ಮಠ ವಠಾರದಲ್ಲಿ 102ನೇ ವರ್ಷದ ಶ್ರೀ ಶಾರದಾ ಮಹೋತ್ಸವವು ಅ. 8ರಿಂದ 14ರ ವರೆಗೆ ನಡೆಯಲಿದೆ ಎಂದು ಶ್ರೀ ವೆಂಕಟರಮಣ ದೇಗುಲದ ತಂತ್ರಿ ಹಾಗೂ ಸಮಿತಿಯ ಟ್ರಸ್ಟಿ ಡಾ| ಪಂಡಿತ್‌ ನರಸಿಂಹಾಚಾರ್ಯ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅ. 9ರಂದು ಬೆಳಗ್ಗೆ 7ಕ್ಕೆ ಶ್ರೀ ಶಾರದಾ ವಿಗ್ರಹಏದ ಪ್ರತಿಷ್ಠಾಪನೆ ನಡೆಯಲಿದೆ. ಅ. 13ರ ವರೆಗೆ ದೀಪಾಂಲಕಾರ ಸಹಿತ ರಂಗಪೂಜೆ ನಡೆಯಲಿದೆ. ಅ. 13ರಂದು ಶ್ರೀ ಕಾಳಿಕಾ ದೇವಿಯ ವಿಶೇಷ ಅಲಂಕಾರ, ಬೆ. 10ಕ್ಕೆ ವಿದ್ಯಾರಂಭ, ಸಂಜೆ 6ಕ್ಕೆ ವಿಶೇಷ ದೀಪಾಲಂಕಾರ ಸೇವೆ ಜರಗಲಿದೆ.

ಅ. 14ರಂದು ಸಂಜೆ 5ಕ್ಕೆ ಶಾರದಾ ಮಾತೆಗೆ ಪೂರ್ಣಾಲಂಕಾರ, ರಾತ್ರಿ ವಿಸರ್ಜನೆ ಶೋಭಾಯಾತ್ರೆ ನಡೆಯಲಿದೆ. ಅ. 10ರಂದು ರಾತ್ರಿ ದುರ್ಗಾ ನಮಸ್ಕಾರ ಸೇವೆ, ಸಾರ್ವಜನಿಕ ಅನ್ನ ಸಂತರ್ಪಣೆ ಇದೆ ಎಂದರು. ವಿಸರ್ಜನೆ ಯಾತ್ರೆಯಲ್ಲಿ ಡಿಜೆ ಅಥವಾ ನಾಸಿಕ್‌ ಬ್ಯಾಂಡ್‌ ಅವಕಾಶವಿಲ್ಲ ಎಂದರು. ಟ್ರಸ್ಟಿಗಳಾದ ದತ್ತಾತ್ರೇಯ ಭಟ್‌, ಗಣೇಶ್‌ ಬಾಳಿಗ, ಮತ್ತಿತರರು ಭಾಗವಹಿಸಿದ್ದರು.

ತಿರುಪತಿ ಲಡ್ಡು ಪ್ರಕರಣ: ಸಾಮೂಹಿಕ ಪ್ರಾರ್ಥನೆ
ಶಾರದಾ ಮಹೋತ್ಸವದ 100ನೇ ಸಮಾರಂಭದಲ್ಲಿ ತಿರುಪತಿಯಿಂದ ಲಡ್ಡು ತಂದು ವಿತರಿಸಲಾಗಿತ್ತು. ಈಗ ಪ್ರಸಾದ ಕಲಬೆರಕೆಯಾದ ಸಂಗತಿ ಹೊರಬಿದ್ದ ಹಿನ್ನೆಲೆಯಲ್ಲಿ ಶಾರದಾ ಮಾತೆಯ ಪ್ರತಿಷ್ಠೆ ವೇಳೆ ಪ್ರಾಯಶ್ಚಿತ ರೂಪದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸುವುದಾಗಿ ಡಾ| ಪಂಡಿತ್‌ ನರಸಿಂಹಾಚಾರ್ಯ ಹೇಳಿದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

BJP-protest

MUDA Scam: ಹೈಕೋರ್ಟ್‌ ತೀರ್ಪು ಬೆನ್ನಲ್ಲೇ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

NDA ಪ್ರವೇಶ ಪರೀಕ್ಷೆ: ಎಕ್ಸ್‌ಪರ್ಟ್‌ನ 20 ವಿದ್ಯಾರ್ಥಿಗಳು ತೇರ್ಗಡೆ

NDA ಪ್ರವೇಶ ಪರೀಕ್ಷೆ: ಎಕ್ಸ್‌ಪರ್ಟ್‌ನ 20 ವಿದ್ಯಾರ್ಥಿಗಳು ತೇರ್ಗಡೆ

Moodbidri: ಎನ್‌ಡಿಎ ಪರೀಕ್ಷೆ; ಆಳ್ವಾಸ್‌ನ 12 ಮಂದಿ ತೇರ್ಗಡೆ

Moodbidri: ಎನ್‌ಡಿಎ ಪರೀಕ್ಷೆ; ಆಳ್ವಾಸ್‌ನ 12 ಮಂದಿ ತೇರ್ಗಡೆ

Anganwadi ಶಿಕ್ಷಕಿಯಾಗಲು ಉರ್ದು ಅರ್ಹತೆ: ನಳಿನ್‌ ಖಂಡನೆ

Anganwadi ಶಿಕ್ಷಕಿಯಾಗಲು ಉರ್ದು ಅರ್ಹತೆ: ನಳಿನ್‌ ಖಂಡನೆ

Siddaramaiah ರಾಜೀನಾಮೆ ನೀಡುವಂತೆ ಚೌಟ ಸಹಿತ ಬಿಜೆಪಿ ನಾಯಕರ ಆಗ್ರಹ

Siddaramaiah ರಾಜೀನಾಮೆ ನೀಡುವಂತೆ ಚೌಟ ಸಹಿತ ಬಿಜೆಪಿ ನಾಯಕರ ಆಗ್ರಹ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Siddu-Cong

Congress: ಶಾಸಕಾಂಗ ಪಕ್ಷದ ಸಭೆ ಇಲ್ಲ: ಸಿಎಂ ಸಿದ್ದರಾಮಯ್ಯ ಇಂದು ಕೇರಳಕ್ಕೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Kasaragod ಇಲಿ ಜ್ವರ: ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Kasaragod ಇಲಿ ಜ್ವರ; ಜಾಗ್ರತೆ ಪಾಲಿಸಿ : ಜಿಲ್ಲಾ ವೈದ್ಯಾಧಿಕಾರಿ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.