![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 14, 2019, 5:00 AM IST
ಹಳೆಯಂಗಡಿ: ಹಳೆಯಂಗಡಿ ಗ್ರಾ.ಪಂ. ಆಡಳಿತವನ್ನು ವಿಸರ್ಜಿಸಿ ದ. ಕ. ಜಿಲ್ಲಾ ಪಂಚಾಯತ್ನ ಸಿಇಒ ಆರ್. ಸೆಲ್ವಮಣಿ ಅವರು ನೀಡಿರುವ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಪಂಚಾಯತ್ ಅಧ್ಯಕ್ಷೆ ಜಲಜಾ ಅವರು ಜಿ.ಪಂ. ಆದೇಶದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದರು. ಹಳೆಯಂಗಡಿ ಗ್ರಾ.ಪಂ.ನ ಅಭಿವೃದ್ಧಿ ಕಾರ್ಯಗಳು ಕುಂಠಿತ ಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 268(2)ರಂತೆ ಗ್ರಾ.ಪಂ.ನ್ನು ವಿಸರ್ಜಿಸಿ ಆದೇಶ ಹೊರಡಿಸಿರುವುದು ಸರಿಯಲ್ಲ ಎಂದು ಉಲ್ಲೇಖೀಸಿರುವ ನ್ಯಾಯಾಧೀಶರಾದ ಎಸ್. ಸುನಿಲ್ ದತ್ ಯಾದವ್ ಅವರು 6 ವಾರಗಳ ತಡೆಯಾಜ್ಞೆ ನೀಡಿದ್ದಾರೆ. ಈ ಆದೇಶವನ್ನು ಅವರು ನ. 8ರಂದು ನೀಡಿದ್ದಾರೆ. ನ್ಯಾಯವಾದಿ ಚಂದ್ರಕಾಂತ ಅರಿಗ ಅವರು ಅರ್ಜಿದಾರರ ಪರವಾಗಿ ವಾದಿಸಿದ್ದರು.
ಆಡಳಿತಾಧಿಕಾರಿ ನೇಮಕ
ಈ ನಡುವೆ ಗ್ರಾಮ ಪಂಚಾಯತನ್ನು ವಿಸರ್ಜಿಸಿದ ಬಳಿಕ ನಡೆದ ಬೆಳವಣಿಗೆಯಲ್ಲಿ ಮುಂದಿನ ಪಂಚಾ
ಯತ್ನ ಆಡಳಿತ ರಚನೆಯಾಗುವವರೆಗೆ ಮೂಲ್ಕಿ ತಹಶೀಲ್ದಾರ್ ಮಾಣಿಕ್ಯ ಅವರನ್ನು ಆಡಳಿತಾಧಿಕಾರಿ ಯಾಗಿ ನೇಮಕ ಮಾಡಲಾಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.