Panamburu Beach: ನೈತಿಕ ಪೊಲೀಸ್ಗಿರಿ
Team Udayavani, Feb 5, 2024, 10:48 PM IST
ಪಣಂಬೂರು: ಪಣಂಬೂರು ಬೀಚ್ನಲ್ಲಿ ಅನ್ಯ ಕೋಮಿನ ಯುವಕನೊಂದಿಗಿದ್ದ ಯುವತಿಗೆ ನಿಂದಿಸಿ ಆಕ್ಷೇಪಾರ್ಹ ಮಾತುಗಳನ್ನಾಡಿದ ಘಟನೆ ರವಿವಾರ ಸಂಜೆ ನಡೆದಿದೆ.
ಯುವತಿ ನೀಡಿದ ದೂರಿನಂತೆ ಬೆಳ್ತಂಗಡಿಯ ಮೂವರು, ಬಂಟ್ವಾಳದ ಓರ್ವನನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಕಡೂರು ಮೂಲದ ಹಿಂದೂ ಯುವತಿ ಕೆಲಸದ ನಿಮಿತ್ತ ಮಲ್ಪೆಗೆ ಹೋಗುವ ಸಂದರ್ಭ ಪರಿಚಿತ ನಾ ಗಿದ್ದ ನಿಜಾಮುದ್ದಿನ್ಗೆ ಸಾಹಿತ್ಯ ಕ್ಷೇತ್ರದಲ್ಲಿ ಪ್ರಶಸ್ತಿ ದೊರೆತಿ ರುವುದರಿಂದ ಅಭಿನಂದಿಸಲು ಪಣಂಬೂರು ಬೀಚಿನಲ್ಲಿ ಭೇಟಿ ಯಾಗಿದ್ದರು. ಯುವಕರ ಗುಂಪು ನಮ್ಮಿಬ್ಬರನ್ನು ಅಡ್ಡಗಟ್ಟಿದ್ದಲ್ಲದೆ, ಜತೆಗೆ ಇದ್ದಿದ್ದಕ್ಕೆ ಬೈದು ಆಕ್ಷೇಪಿಸಿ ದ್ದಾರೆ. ಕೆಲವರು ವೀಡಿಯೋ ಮಾಡಿದ್ದಾರೆ. ಇದರಿಂದ ನನ್ನ ಖಾಸಗಿತನಕ್ಕೆ ಧಕ್ಕೆಯಾಗಿದ್ದು, ಯುವಕರ ವಿರುದ್ಧ ಕ್ರಮ ಕೈಗೊಳ್ಳ ಬೇಕು ಎಂದು ಪಣಂಬೂರು ಠಾಣೆಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.