ಫರಂಗಿಪೇಟೆ : 10 ಜೋಡಿಗಳ ಸಾಮೂಹಿಕ ವಿವಾಹ


Team Udayavani, Feb 27, 2017, 12:27 PM IST

2602bteph4.jpg

ಬಂಟ್ವಾಳ : ಮುಹಿಯ್ಯುದ್ದೀನ್‌ ಜುಮಾ ಮಸೀದಿ ಫರಂಗಿಪೇಟೆ  ಸಹಕಾರದೊಂದಿಗೆ ಖೀದ್‌ಮತುಲ್‌ ಇಸ್ಲಾಂ ಅಸೋಸಿಯೇಶನ್‌ ಫರಂಗಿಪೇಟೆ  ಇದರ ಆಶ್ರಯದಲ್ಲಿ ಫರಂಗಿಪೇಟೆ ನೇತ್ರಾವತಿ ನದಿ ಕಿನಾರೆಯಲ್ಲಿ  ಫೆ. 26ರಂದು  ನಡೆದ 10 ಜೋಡಿಗಳ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ದ.ಕ.  ಜಿಲ್ಲಾ ಖಾಝಿ ತ್ವಾಕ ಅಹ್ಮದ್‌ ಮುಸ್ಲಿಯಾರ್‌ ದುಅ ಮೂಲಕ ಉದ್ಘಾಟಿಸಿದರು.

ಫರಂಗಿಪೇಟೆ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಎಫ್‌. ಮುಹಮ್ಮದ್‌ ಬಾವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ಪಾಣಕ್ಕಾಡ್‌ ಶಮೀರ್‌ ಅಲಿ ತಂಙಳ್‌, ಗೇರು ಅಭಿವೃದ್ಧಿ  ನಿಗಮದ ಅಧ್ಯಕ್ಷ ಬಿ.ಎಚ್‌. ಖಾದರ್‌, ಅಲ್ಪಸಂಖ್ಯಾಕ ಅಭಿವೃದ್ಧಿ ನಿಗಮದ ಅಧ್ಯಕ್ಷ  ಎಂ.ಎ. ಗಫ‌ೂರ್‌, ಮನಪಾ ಆಯುಕ್ತ ಮುಹಮ್ಮದ್‌ ನಝೀರ್‌ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಬಿ.ಎ. ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಡಾ| ಬಿ.ಅಹ್ಮದ್‌ ಹಾಜಿ ಮುಹಿಯುದ್ದೀನ್‌ ಅವರನ್ನು  ಸಮ್ಮಾನಿಸಲಾಯಿತು. ಫರಂಗಿಪೇಟೆ ಜುಮಾ ಮಸೀದಿ ಖತೀಬ್‌ ಉಸ್ಮಾನ್‌ ದಾರಿಮಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. 

ಆಹಾರ ಸಚಿವ ಯು.ಟಿ. ಖಾದರ್‌., ಎಂಜೆಎಂ ಫರಂಗಿಪೇಟೆ ಕಾರ್ಯದರ್ಶಿ  ಎ. ಯೂಸುಫ್‌ ಅಲಂಕಾರ್‌, ಮಂಗಳೂರು ಹಿದಾಯ ಫೌಂಡೇಶನ್‌ ಅಧ್ಯಕ್ಷ ಹನೀಫ್‌, ಎಸ್‌ಡಿಪಿಐ ದ.ಕ. ಜಿಲ್ಲಾಧ್ಯಕ್ಷ ಹನೀಫ್‌ ಖಾನ್‌ ಕೋಡಾಜೆ, ಜಿಪಂ ಶಿಕ್ಷಣ ಸ್ಥಾಯೀ  ಸಮಿತಿ ಅಧ್ಯಕ್ಷ ಕೆ.ಕೆ. ಶಾಹುಲ್‌ ಹಮೀದ್‌,  ತುಂಬೆಯ ಅಬ್ದುಲ್‌ ಲತೀಫ್‌, ಫರಂಗಿಪೇಟೆ ಸ್ವರ್ಣೋದ್ಯಮಿ  ಶುಕುರ್‌, ಉದ್ಯಮಿಗಳಾದ ಅಬ್ದಲ್‌ ಮೋನು, ಅಬ್ದುಲ್‌ ರಶೀದ್‌, ಮಂಗಳೂರು ಫಿಶ್‌ ಮರ್ಚೆಂಟ್‌ನ ಇಸ್ಮಾಯಿಲ್‌ ಕೆಇಎಲ್‌, ಕಣ್ಣೂರು ಬೀಡಿ ಉದ್ಯಮಿ ಮುಹಮ್ಮದ್‌, ವಳಿಬೆ„ಲ್‌ ಜುಮಾ ಮಸೀದಿಯ ಗೌರವಾಧ್ಯಕ್ಷ ಝಫರುಲ್ಲಾ ಒಡೆಯರ್‌, ಸಲೀಂ ಟೆ„ಲರ್‌ ಫರಂಗಿಪೇಟೆ, ಉದ್ಯಮಿ  ಹಂಝ, ಮಾಹಿನ್‌ ದಾರಿಮಿ ಪಾತೂರು, ಮಂಗಳೂರು ಟಿಆರ್‌ಎಫ್‌ ಗೌರವ ಸಲಹೆಗಾರ ರಫೀಕ್‌ ಮಾಸ್ಟರ್‌, ಝುಬೆ„ರ್‌ ಸಜಿಪಪಡು, ಬಿ.ಕೆ. ಇದಿನಬ್ಬ ಮೊದಲಾದವರು ಉಪಸ್ಥಿತರಿದ್ದರು.

ಜಿ.ಪಂ.  ಮಾಜಿ ಸದಸ್ಯ ಎಫ್‌.ಉಮರ್‌ ಫಾರೂಕ್‌ ಪ್ರಸ್ತಾವನೆ ನೀಡಿ  ಸ್ವಾಗತಿಸಿದರು. ಅಬ್ದುಲ್‌ ಹಮೀದ್‌ ಗೋಳ್ತಮಜಲು ವಂದಿಸಿದರು.  ಮಾಸ್ಟರ್‌ ಅಬ್ದುಲ್‌ ರಝಾಕ್‌ ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು. ಫರಂಗಿಪೇಟೆ ಜುಮಾ ಮಸೀದಿ ಮತ್ತು ಖೀದ್‌ಮತ್ತುಲ್‌ ಇಸ್ಲಾಮ್‌ ಅಸೋಸಿಯೇಶನ್‌ನ  ಸದಸ್ಯರು ಈ ಸಂದರ್ಭದಲ್ಲಿ ಸಹಕರಿಸಿದರು.

ಟಾಪ್ ನ್ಯೂಸ್

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

BCCI: ಇಂದು ಬಿಸಿಸಿಐ ವಾರ್ಷಿಕ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.