ಕಂಕನಾಡಿ ಫುಟ್‌ಪಾತ್‌ಗಳಲ್ಲಿ ಹೊಂಡ; ಎಚ್ಚರ ತಪ್ಪಿದರೆ ಅನಾಹುತ!


Team Udayavani, Aug 3, 2021, 3:30 AM IST

ಕಂಕನಾಡಿ ಫುಟ್‌ಪಾತ್‌ಗಳಲ್ಲಿ ಹೊಂಡ; ಎಚ್ಚರ ತಪ್ಪಿದರೆ ಅನಾಹುತ!

ಮಹಾನಗರ: ನಗರದ ಕಂಕನಾಡಿ ಭಾಗದಲ್ಲಿ ಪಾದಚಾರಿಗಳು ಹೋಗುವಾಗ ಎಚ್ಚರ ವಹಿಸುವುದು ಅಗತ್ಯ; ಒಂದು ವೇಳೆ ಎಚ್ಚರ ವಹಿಸದಿದ್ದರೆ ಗುಂಡಿಗೆ ಬೀಳುವುದು ಗ್ಯಾರಂಟಿ!

ಕಂಕನಾಡಿ ಸರ್ಕಲ್‌ ಅಭಿವೃದ್ಧಿ ಹಿನ್ನೆಲೆಯಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ರಸ್ತೆಗೆ ಇನ್ನಷ್ಟು ಸ್ಥಳಾವಕಾಶ ನೀಡುವುದು ಈ ಯೋಜನೆಯ ಆಶಯ. ಇದಕ್ಕೆ ಪೂರಕವಾಗಿ ಇದರ ವ್ಯಾಪ್ತಿಯ ಚರಂಡಿ, ಫುಟ್‌ಪಾತ್‌ ಅಭಿವೃದ್ಧಿಗೊಳಿಸಲಾಗುತ್ತಿದೆ. ಹಲವು ತಿಂಗಳುಗಳಿಂದ ಈ ಕಾಮಗಾರಿ ಆರಂಭವಾಗಿದ್ದು, ಸದ್ಯ ನಿಧಾನವಾಗಿದೆ.

ಪಂಪ್‌ವೆಲ್‌ನಿಂದ ಕಂಕನಾಡಿ ಮಾರು ಕಟ್ಟೆ ಕಡೆಗೆ ತಿರುಗುವ (ಉದಯ ಕಿಚನ್‌ ನೆಕ್ಸ್‌ r ಮುಂಭಾಗ) ಭಾಗದಲ್ಲಿ ಚರಂಡಿ ಕೆಲಸ ಮಾಡಿದ್ದರೂ ಅದನ್ನು ಪೂರ್ಣವಾಗಿ ಮುಚ್ಚಲಿಲ್ಲ. ಕೆಲವೆಡೆ ಮಾತ್ರ ಸ್ಲಾ$Âಬ್‌ ಅಳವಡಿಸಲಾಗಿದೆ. ಅಲ್ಲಲ್ಲಿ ಖಾಲಿ ಬಿಟ್ಟು ಹೊಂಡ ಕಾಣುತ್ತಿದೆ. ಪಾದಚಾರಿಗಳ ಗಮನ ಕೊಂಚ ತಪ್ಪಿದರೂ ಹೊಂಡಕ್ಕೆ ಬೀಳುವ ಪರಿಸ್ಥಿತಿಯಿದೆ. ಈ ಮಧ್ಯೆ ಗಣೇಶ್‌ ಮೆಡಿಕಲ್‌ ಭಾಗದಲ್ಲಿಯೂ ಚರಂಡಿ ಕೆಲಸ ಅರ್ಧದಲ್ಲಿಯೇ ಇದೆ. ಇತ್ತ ರಾಧಾ ಮೆಡಿಕಲ್‌ ಭಾಗದಲ್ಲಿಯೂ ಚರಂಡಿ  ,   ಫುಟ್‌ಪಾತ್‌ ಕೆಲಸ ಶುರುವಾಗಿ ಕೆಲವು ತಿಂಗಳುಗಳು ಕಳೆದರೂ ಇನ್ನೂ ಮುಗಿಯುವ ಲಕ್ಷಣ ಕಾಣುತ್ತಿಲ್ಲ.

ಮುಂಜಾಗ್ರತೆ ಕ್ರಮ ವಹಿಸಿಲ್ಲ :

ಸ್ಥಳೀಯರಾದ ದಯಾನಂದ ಪಯ್ಯಡೆ ಅವರು ” ಉದಯವಾಣಿ ಸುದಿನ’ ಜತೆಗೆ ಮಾತನಾಡಿ, “ಕಂಕನಾಡಿಯಲ್ಲಿ ಕೆಲವು ಸಮಯದಿಂದ ಚರಂಡಿ, ಫುಟ್‌ಪಾತ್‌ ಕೆಲಸ ಆರಂಭವಾಗಿದೆ. ಆದರೆ ಇನ್ನೂ ಅದು ಮುಗಿದಿಲ್ಲ. ಕಾಮಗಾರಿ ನಡೆಸುವ ಸ್ಥಳದಲ್ಲಿ ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಆಗದಂತೆ ಮುಂಜಾಗ್ರತೆ ಕ್ರಮವನ್ನೂ ಕೈಗೊಂಡಿಲ್ಲ. ಹೀಗಾಗಿ ಫುಟ್‌ಪಾತ್‌ಗಳ ಅರೆ ಬರೆ ಕಾಮಗಾರಿಯಿಂದಾಗಿ ಪಾದಚಾರಿಗಳು ಗುಂಡಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಜನರಿಗೆ ಇದರಿಂದ ಸಮಸ್ಯೆ ಆಗಿದೆ’ ಎನ್ನುತ್ತಾರೆ.

ಕಂಕನಾಡಿಯಲ್ಲಿ ಸರ್ಕಲ್‌ ಅಭಿವೃದ್ಧಿ ಸಂಬಂಧಿಸಿ ಕಾಮಗಾರಿ ಪಾಲಿಕೆ ವತಿಯಿಂದ ಕೈಗೆತ್ತಿಕೊಳ್ಳಲಾಗಿದೆ. ಕೆಲವು ಸಮಸ್ಯೆಯಿಂದ ಕಾಮಗಾರಿ ತಡವಾಗಿದೆ. ಶೀಘ್ರ ಮುಗಿಸಲು ಸಂಬಂಧಪಟ್ಟವರಿಗೆ ತಿಳಿಸಲಾಗುವುದು. ಪಾದಚಾರಿಗಳಿಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು.  -ನವೀನ್‌ ಡಿ’ಸೋಜಾ,  ಪಾಲಿಕೆ ಸ್ಥಳೀಯ ಸದಸ್ಯರು

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.