![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 2, 2021, 3:50 AM IST
ಜೋಕಟ್ಟೆ ಗ್ರಾಮದ ಸುತ್ತಮುತ್ತ ಹಲವು ಕಂಪೆನಿಗಳು ಕಾರ್ಯನಿರ್ವಹಿಸುತ್ತಿವೆ. ಕಂಪೆನಿಗಳ ಹೊರಸೂಸುವ ಮಾಲಿನ್ಯದಿಂದ ಸ್ಥಳೀಯರು ವ್ಯಥೆಪಡುವಂತಾಗಿದೆ. ಇದಕ್ಕೆ ಪರಿಹಾರ ಕ್ರಮ ಅಗತ್ಯ. ಗ್ರಾಮದಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವುದು ಅಗತ್ಯವಾಗಿದೆ. ಈ ಬಗ್ಗೆ ಸಂಬಂಧಪಟ್ಟವರ ಗಮನಸೆಳೆಯಲು ಉದಯವಾಣಿ ಸುದಿನದ “ಒಂದು ಊರು-ಹಲವು ದೂರು’ ಅಭಿಯಾನದ ಮೂಲಕ ಪ್ರಯತ್ನಿಸಲಾಗಿದೆ.
ಸುರತ್ಕಲ್: 62ನೇ ತೋಕೂರು ಗ್ರಾ.ಪಂ. ಪಾಲಿಕೆ ಗಡಿಭಾಗದಲ್ಲಿರುವ ಗ್ರಾಮವಾಗಿದೆ. ಕಂಪೆನಿಗಳ ಮಾಲಿನ್ಯವು ಇಲ್ಲಿನ ಸುತ್ತಮುತ್ತ ಇರುವ ಕುಟುಂಬದವರ ಜೀವನಕ್ಕೆ ಕುತ್ತಾಗಿ ಪರಿಣಮಿಸಿದೆ.
ಜೋಕಟ್ಟೆ ಮತ್ತು ಬಾಳ ಪಂಚಾಯತ್ನಲ್ಲಿ ವಿಶೇಷ ಆರ್ಥಿಕ ವಲಯ ಮತ್ತು ಬೃಹತ್ ಕಂಪೆನಿಗಳಿವೆ. ಈ ಕಂಪೆನಿಗಳಿಂದ ಭಾರೀ ಶಬ್ದ, ಹೊಗೆ, ಧೂಳಿನ ಕಣಗಳು ಸ್ಥಳೀಯರ ನಿತ್ಯ ಜೀವನಕ್ಕೆ ಸಮಸ್ಯೆ ತಂದೊಡ್ಡಿವೆ. ರಾಜ್ಯದ 2ನೇ ಅತೀ ದೊಡ್ಡ ಕೈಗಾರಿಕೆ ಪ್ರಾಂಗಣ ಇಲ್ಲಿದೆ.
ಇದುವರೆಗೂ ಇಲ್ಲಿ ಹಸುರು ವಲಯ ನಿರ್ಮಾಣ ವಾಗಿಲ್ಲ. ಕಂಪೆನಿಯ ಗೋಡೆಗಳಿಗೆ ತಾಗಿಗೊಂಡು ಹಲವಾರು ವಾಸದ ಮನೆಗಳಿವೆ. ಇವರ ಜೀವನ ನಿತ್ಯ ನರಕವಾಗಿದೆ. ಧೂಳಿನ ಕಣಗಳು ನೀರು, ಮಾಡುವ ಊಟಕ್ಕೂ ಸೇರಿಕೊಂಡು ಸಮಸ್ಯೆ ಎದುರಿಸುವಂತಾಗಿದೆ. ಸ್ಥಳೀಯರನ್ನು ಒಕ್ಕಲೆಬ್ಬಿಸಿ ಬೇರೆಡೆ ಸುಸಜ್ಜಿತ ಸ್ಥಳಾವಕಾಶ ನೀಡಿ ಎಂದು ಜನರ ಆಗ್ರಹವಿದ್ದರೂ ಇದುವರೆಗೂ ಅನುಷ್ಠಾನಕ್ಕೆ ಬಂದಿಲ್ಲ.
ಕುಡಿಯುವ ನೀರಿನ ಮೂಲವೂ ಮಲೀನಗೊಂಡು ಪೈಪ್ಲೈನ್ ಮೂಲಕ ನೀರಿಗೆ ಆಶ್ರಯಿಸಬೇಕಿದೆ.
ಇತರ ಸಮಸ್ಯೆಗಳೇನು? :
-ಲಕ್ಷ್ಮೀ ನಾರಾಯಣ ರಾವ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.