ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಿ: ಶ್ಯಾಮಲಾ ಕುಂದರ್‌


Team Udayavani, Jul 9, 2017, 3:45 AM IST

shyamala-kundar.jpg

ಹಳೆಯಂಗಡಿ: ಪರಿಸರದ ಸಂರಕ್ಷಣೆಗೆ ವಿಶೇಷ ಆದ್ಯತೆ ನೀಡಿ ಭಾರತೀಯ ಜನತಾ ಪಾರ್ಟಿಯು ತನ್ನ ಕಾರ್ಯಕರ್ತರ ಮೂಲಕ ವೃಕ್ಷರೋಹಣ ಎಂಬ ಅಭಿಯಾನದ ಮೂಲಕ ವನಮಹೋತ್ಸವವನ್ನು ರಾಜ್ಯ ಎಲ್ಲಾ ಗ್ರಾಮಗಳಲ್ಲೂ ಹಮ್ಮಿಕೊಂಡಿದೆ. ಇದರಿಂದ ಬಿಜೆಪಿಯು ಪರಿಸರ, ಪ್ರಕೃತಿ ಹಾಗೂ ಶುದ್ಧ ಸ್ವಚ್ಚತೆಯ ಜಾಗƒತಿ ಮೂಡಲು ವೇದಿಕೆಯನ್ನು ಕಲ್ಪಿಸಿದಂತಾಗಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಹಾಗೂ ಮೂಲ್ಕಿ ಮೂಡಬಿದ್ರಿ ಕ್ಷೇತ್ರದ ವಿಸ್ತಾರಕ ಪ್ರಮುಖ್‌ ಶ್ಯಾಮಲಾ ಕುಂದರ್‌ ಹೇಳಿದರು.

ಅವರು ಬಿಜೆಪಿಯ ಕಿನ್ನಿಗೋಳಿ ಶಕ್ತಿ ಕೇಂದ್ರದ ವ್ಯಾಪ್ತಿಯ ಪಡುಪಣಂಬೂರು ಗ್ರಾಮ ಪಂಚಾಯತ್‌ನ ಕಲ್ಲಾಪುವಿನ ಸಾರ್ವಜನಿಕ ಹಿಂದೂ ರುದ್ರಭೂಮಿಯ ಪರಿಸರದಲ್ಲಿ ವೃಕ್ಷರೋಹಣ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಿನ್ನಿಗೋಳಿ ಶಕ್ತಿ ಕೇಂದ್ರದ ಅಧ್ಯಕ್ಷ ಸಂತೋಷ್‌ ಎಸ್‌. ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಸದಸ್ಯ ವಿನೋದ್‌ಕುಮಾರ್‌  ಬೊಳ್ಳೂರು ಮಾತನಾಡಿ, ಜನಸೇವೆ, ಸಮಾಜ ಮುಖೀ ಚಿಂತನೆಗೆ ವಿಶೇಷ ವೇದಿಕೆಯನ್ನು ನೀಡುವ ಬಿಜೆಪಿಯಲ್ಲಿನ ಶಿಸ್ತು ಹಾಗೂ ಕಾರ್ಯಕ್ರಮದಿಂದ ನಮ್ಮನ್ನು ಸಮಾಜ ಸೇವಾ ಮನೋಭಾವನೆಯಿಂದ ಅರ್ಪಿಸಿಕೊಳ್ಳಲು ಸಾಧ್ಯವಾಗುತ್ತಿದೆ. ಇದು ಗ್ರಾಮ ಮಟ್ಟದಿಂದ ಕೇಂದ್ರದವರೆಗೆ ಪಸರಿಸಿದೆ ಎಂದರು.

ಪಡುಪಣಂಬೂರು ಗ್ರಾಮ ಪಂಚಾಯತ್‌ ಅಧ್ಯಕ್ಷ ಮೋಹನ್‌ದಾಸ್‌, ಗ್ರಾಮ ಪಂಚಾಯತ್‌ ಸಮಿತಿ ಅಧ್ಯಕ್ಷ ಹರಿಪ್ರಸಾದ್‌, ಸಂಘ ಪರಿವಾರದ ಶ್ಯಾಮ ಪ್ರಸಾದ್‌, ಕಿಲ್ಪಾಡಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಶ್ರೀಕಾಂತ್‌ ರಾವ್‌, ಮೋಹನ್‌ ಮತ್ತಿತರರು ಉಪಸ್ಥಿತರಿದ್ದರು.ಸಂತೋಷ್‌ ಶೆಟ್ಟಿ ಸ್ವಾಗತಿಸಿ, ಹರಿಪ್ರಸಾದ್‌ ವಂದಿಸಿದರು.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.