ವಿದ್ಯಾರ್ಥಿಗಳ ಸಾಧನೆಗೆ ಆದ್ಯತೆ: ಡಾ| ಸುರೇಶ್‌


Team Udayavani, Apr 16, 2018, 11:04 AM IST

16-April-4.jpg

ಇನೋಳಿ: ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಸಾಧನೆಗಳ ಬದಲಾಗಿ ಮಾನ್ಯತೆಯನ್ನು ತುಲನೆ ಮಾಡಲಾಗುತ್ತಿದೆ. ವಾಸ್ತವವಾಗಿ ವಿದ್ಯಾರ್ಥಿಗಳ ಬುದ್ಧಿವಂತಿಕೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದರೆ ಅವರ ಭವಿಷ್ಯದ ಜತೆಗೆ ಶಿಕ್ಷಣ ಸಂಸ್ಥೆಯ ಹೆಸರು ಖ್ಯಾತಿ ಪಡೆಯುತ್ತದೆ ಎಂದು ಐಐಟಿ ಮುಂಬೈ ನಿರ್ದೇಶಕ ಡಾ| ಎ.ಕೆ. ಸುರೇಶ್‌ ಅಭಿಪ್ರಾಯಪಟ್ಟರು.

ಇನೋಳಿಯ ಬೇರೀಸ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಮತ್ತು ಬೇರಿಸ್‌ ಎನ್ವಿರೋ ಆರ್ಕಿಟೆಕ್ಚರ್‌ ಡಿಸೈನ್‌ ಸ್ಕೂಲ್‌ ‘ಬಿಐಟಿ ಆ್ಯಂಡ್‌ ಬೀಡ್ಸ್‌ ಉತ್ಸವ- 2018’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಆವಿಷ್ಕಾರಗಳತ್ತ ಮುಖ ಮಾಡಿ
ಎಂಜಿನಿಯರಿಂಗ್‌ ವಿಭಾಗ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕ ವಿಚಾರಗಳನ್ನು ಒಳಗೊಂಡ ಸಮಗ್ರ ವಿಷಯವಾಗಿದೆ. ತಾಂತ್ರಿಕ ಕೌಶಲಗಳ ಉಪಯೋಗದ ಜತೆಗೆ ಆವಿಷ್ಕಾರಗಳು ಎಂಜಿನಿಯರಿಂಗ್‌ ಪದವೀಧರರನ್ನು ಯಶಸ್ಸಿನ ಹಾದಿಯಲ್ಲಿ ನಡೆಸುತ್ತವೆ. ಈ ನಿಟ್ಟಿನಲ್ಲಿ ಬಿಐಟಿ ಶಿಕ್ಷಣ ಸಂಸ್ಥೆಯ ವಾತಾವರಣ ಪ್ರಕೃತಿ ಮಡಿಲಿನ ಜತೆಗಿನ ಒಡನಾಟ ಇರುವುದರಿಂದ ಶಿಕ್ಷಣಕ್ಕೆ ಪೂರಕವಾಗಿದ್ದು ವಿದ್ಯಾರ್ಥಿಗಳು ಹೊಸ ಆವಿಷ್ಕಾರಗಳತ್ತ ಮುಖ ಮಾಡಬೇಕಾಗಿದೆ ಎಂದರು. ಬೇರೀಸ್‌ ಅಕಾಡೆಮಿ ಆಫ್‌ ಲರ್ನಿಂಗ್‌ನ ಅಧ್ಯಕ್ಷ ಸೈಯದ್‌ ಮಹಮದ್‌ ಬ್ಯಾರಿ ಅಧ್ಯಕ್ಷತೆ ವಹಿಸಿದ್ದರು.

ಬೆಂಗಳೂರು ಇನ್ಪ್ಸಿರೇಜ್  ಸಾಫ್ಟ್‌ ವೇರ್‌ ಕನ್ಸಲ್ಟಿಂಗ್‌ ಪ್ರೈ.ಲಿ.ನ ನಿರ್ದೇಶಕಿ ಅನ್ನಪೂರ್ಣಾ, ಮಂಗಳೂರು ನವ
ಬಂದರು ಟ್ರಸ್ಟಿನ ಮೆಕ್ಯಾನಿಕಲ್‌ ಎಂಜಿನಿಯರ್‌ ಸತೀಶ್‌ ಹೊನ್ನಕಟ್ಟೆ ಮುಖ್ಯ ಅತಿಥಿಗಳಾಗಿದ್ದರು.

ಬೇರೀಸ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಪ್ರಾಂಶುಪಾಲ ಡಾ| ಆ್ಯಂಟನಿ ಎ.ಜೆ., ಬೇರಿಸ್‌ ಎನ್ವಿರೋ ಆರ್ಕಿಟೆಕ್ಚರ್‌ ಡಿಸೈನ್‌ ಸ್ಕೂಲ್‌ನ ಪ್ರಾಂಶುಪಾಲ ಅಶೋಕ್‌ ಮೆಂಡೋನ್ಸ ವಾರ್ಷಿಕ ವರದಿ ಮಂಡಿಸಿದರು. ಬಿಐಟಿ ಸಿಎಸ್‌ಇ ವಿಭಾಗ ಮುಖ್ಯಸ್ಥ ಪ್ರೊ| ಮುಸ್ತಾಫ ಬಸ್ತಿಕೋಡಿ ಸ್ವಾಗತಿಸಿದರು. ಉರೂಸಾ ಖಾನ್‌ ನಿರೂಪಿಸಿದರು. ಅಬೂಬಕರ್‌ ಶಮೀಝ್ ವಂದಿಸಿದರು.

ಬಹುಮಾನ ವಿತರಣೆ
ಈ ಸಂದರ್ಭ ರ‍್ಯಾಂಕ್, ಉನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿದ ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತ
ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. 

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.