ಕ್ರಿಮಿನಲ್‌ಗ‌ಳ ರಕ್ಷಣೆ ಕಾಂಗ್ರೆಸ್‌ ಪರಂಪರೆ: ಶ್ರೀರಾಮುಲು


Team Udayavani, Feb 3, 2019, 12:30 AM IST

ramula1.jpg

ಸುಬ್ರಹ್ಮಣ್ಯ: ಕಾಂಗ್ರೆಸ್‌ ಪಕ್ಷವು ಹಿಂದಿ ನಿಂದಲೂ ಕ್ರಿಮಿನಲ್‌ಗ‌ಳಿಗೆ ರಕ್ಷಣೆ ನೀಡುತ್ತ ಬಂದಿದೆ. ಶಾಸಕ ಆನಂದ್‌ ಸಿಂಗ್‌ ಮೇಲಿನ ಹಲ್ಲೆ ವಿಚಾರದಲ್ಲಿಯೂ ಆರೋಪಿ ಸ್ಥಾನದಲ್ಲಿರುವ ಶಾಸಕ ಗಣೇಶ್‌ ಅವರ ರಕ್ಷಣೆಗೆ ಕಾಂಗ್ರೆಸ್‌ ನಿಂತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀರಾಮುಲು ಹೇಳಿದರು.

ಅವರು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ಮಹಾಭಿಷೇಕ, ನಾಗಪ್ರತಿಷ್ಠೆ, ಆಶ್ಲೇಷಾ ಬಲಿ ಸೇವೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.

ಅಸಲಿ ಮುಖ 
ಕ್ರಿಮಿನಲ್‌ಗ‌ಳ ಬೆಂಬಲಕ್ಕೆ ನಿಂತಿರುವ ಕಾಂಗ್ರೆಸ್‌ನ ಅಸಲಿ ಮುಖ ರಾಜ್ಯದ ಜನತೆಗೆ ತಿಳಿದಿದೆ. ಸಮ್ಮಿಶ್ರ ಸರಕಾರದ ಶಾಸಕ ರನ್ನು ಸೆಳೆಯು  ವಂತಹ ಯಾವುದೇ ಪ್ರಯತ್ನ ವನ್ನು ಬಿಜೆಪಿ ನಡೆಸು ತ್ತಿಲ್ಲ. ಸಮ್ಮಿಶ್ರ ಸರಕಾರದಲ್ಲಿ ಪಕ್ಷಗಳ ಶಾಸಕರು ಗುಂಪು ಗಾರಿಕೆ ಯಿಂದ ಚದುರಿ ಹೋಗಿದ್ದಾರೆ. ಸರಕಾರ ಬೀಳುವ ಭಯದಿಂದ ಅಲ್ಲಿನ ನಾಯಕರು ಬಿಜೆಪಿಯ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದರು.

ಅಸಮಾಧಾನ ಭುಗಿಲು
ಶೀಘ್ರ ಲೋಕಸಭಾ ಚುನಾವಣೆ ನಡೆಯಲಿ ರುವುದರಿಂದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆ ನಡೆಸಿದ್ದೇವೆ. ಇದೇ ಅವಧಿಯಲ್ಲಿ ಕಾಂಗ್ರೆಸ್‌ ಶಾಸಕರು ರೆಸಾರ್ಟ್‌ ನಲ್ಲಿ ಗಲಾಟೆ ಮಾಡಿದ್ದಾರೆ. ಅವರೊಳಗೆ ಅಸಮಾಧಾನ ಒಳಗೆ ಭುಗಿಲೆದ್ದಿದ್ದು, ಮುಖ್ಯ ಮಂತ್ರಿ ರಾಜೀನಾಮೆ ನೀಡು ವುದಾಗಿ ಹೇಳುತ್ತಿ ದ್ದಾರೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಸರಕಾರ ಉಳಿಯು ವುದು ಕಷ್ಟ. ಸರಕಾರ ತಾನಾಗಿ ಬಿದ್ದರೆ ನಮಗೆ ಅವಕಾಶ ಕೊಡಿ ಎನ್ನುವುದರಲ್ಲಿ ತಪ್ಪೇನಿದೆ ಎಂದು ರಾಮುಲು ಪ್ರಶ್ನಿಸಿದರು.ಬಿಜೆಪಿ ಯುವ ಮುಖಂಡ ಶ್ರೀಕುಮಾರ, ದಿನೇಶ್‌ ಕರ್ಕೇರ, ಸುರೇಶ್‌ ಪೂಜಾರಿ, ರಾಜು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್‌ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard ಮೊಸಳೆ ಹಿಡಿಯುವ ದೃಶ್ಯ ಎಂಬ ಸುಳ್ಳು ಸುದ್ದಿ ವೈರಲ್‌

Leopard ಮೊಸಳೆ ಹಿಡಿಯುವ ದೃಶ್ಯ ಎಂಬ ಸುಳ್ಳು ಸುದ್ದಿ ವೈರಲ್‌

Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

Bantwal ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

Bantwal ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Kadaba ಕೆಮ್ಮಾರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

Sullia ಜಾಲ್ಸೂರು: ಪತ್ನಿಗೆ ಚೂರಿಯಿಂದ ಹಲ್ಲೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Manipal; ಮಾಹೆ ಮಣಿಪಾಲದ ಸಿಓಓ ಆಗಿ ಡಾ. ರವಿರಾಜ ಎನ್.ಎಸ್

Davanagere; Protest by BJP Zilla Raitamorcha condemning the price hike

Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.