Mangaluru: ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ


Team Udayavani, Oct 1, 2024, 12:33 AM IST

Mangaluru: ಗ್ರಾಮ ಆಡಳಿತ ಅಧಿಕಾರಿಗಳ ಪ್ರತಿಭಟನೆ

ಮಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ದ.ಕ. ಜಿಲ್ಲಾ ಘಟಕದ ವತಿಯಿಂದ ನಗರದ ಮಿನಿ ವಿಧಾನ ಸೌಧದ ಬಳಿಕ ಸೋಮವಾರ ಪ್ರತಿಭಟನೆ ನಡೆಯಿತು.

ಕಂದಾಯ ಇಲಾಖೆಯಿಂದ ಅಭಿವೃದ್ಧಿಪಡಿಸಲಾದ ವಿವಿಧ ಮೊಬೈಲ್‌, ವೆಬ್‌ ತಂತ್ರಾಂಶ ಗಳ ಮೂಲಕ ಕರ್ತವ್ಯ ನಿರ್ವಹಿಸು ತ್ತಿರುವುದರಿಂದ ಹಾಗೂ ಸಿ ವೃಂದದ ನೌಕರರ 10 ಪಟ್ಟು ಹೆಚ್ಚು ಜವಾಬ್ದಾರಿ ನಿರ್ವಹಿಸುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡುವಂತೆ ಆಗ್ರಹಿಸಿದರು.

ಕೆಲಸದ ಅವಧಿಯ ಬಳಿಕ ನಡೆಸುವ ಎಲ್ಲ ವರ್ಚುವಲ್‌ ಸಭೆಗಳನ್ನು ನಿಷೇಧಿಸಬೇಕು. ಪ್ರಯಾಣ ಭತ್ತೆಯನ್ನು 500 ರೂ.ಗಳಿಂದ 3 ಸಾವಿರ ರೂ.ಗಳಿಗೆ ಏರಿಸಬೇಕು. ಗ್ರಾಮ ಆಡಳಿತ ಅಧಿಕಾರಿಗಳ ಜಾಬ್‌ ಚಾರ್ಟ್‌ ನಿಗದಿಪಡಿಸಬೇಕು. ಕಂದಾಯ ಇಲಾಖೆಯ ಮೂರು ವರ್ಷಗಳ ಸೇವೆಯನ್ನು ಪರಿಗಣಿಸಿ ಅಂತರ್‌ ಜಿಲ್ಲಾ ವರ್ಗಾವಣೆಗಾಗಿ ಕಂದಾಯ ಇಲಾಖೆಯಲ್ಲಿ ಹೊಸ ಮಾರ್ಗಸೂಚಿಯನ್ನು ರಚಿಸಬೇಕು. ಜತೆಗೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ, ಗುಣಮಟ್ಟದ ಟೇಬಲ್‌, ಕುರ್ಚಿ, ಆಲ್ಮೇರಾ, ಪ್ರಿಂಟರ್‌-ಸ್ಕ್ಯಾನರ್  ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಸಂಘದ ಜಿಲ್ಲಾಧ್ಯಕ್ಷ ಸಂತೋಷ್‌ ಕೆ., ಪ್ರಧಾನ ಕಾರ್ಯದರ್ಶಿ ಅನಿಲ್‌ ಕೆ.ಪೂಜಾರಿ, ಪ್ರದೀಪ್‌ ಕುಮಾರ್‌ ಕೆ., ಗೌರವಾಧ್ಯಕ್ಷ ಉಮೇಶ್‌ ಕಾವಡಿ, ಪ್ರಮುಖರಾದ ಪ್ರದೀಪ್‌ ಶೆಣೈ, ಶೇಷಾದ್ರಿ, ಅವಿನಾಶ್‌ ಬಿಲ್ಲವ, ಧರ್ಮ ಸಾಮ್ರಾಜ್ಯ, ಸುಜಾತಾ, ತಿಪ್ಪೇಶ್‌, ಚಂದ್ರ ಕುಮಾರ್‌ ಕೆ.ಎನ್‌., ಆಶ್ರಿತಾ ಮೊದಲಾದವರಿದ್ದರು.

ಟಾಪ್ ನ್ಯೂಸ್

G.parameshwar

IPS Officer: ಎಡಿಜಿಪಿ ಪರ ನಿಂತ ಗೃಹ ಸಚಿವ ಪರಮೇಶ್ವರ್‌

Rajeev

MUDA Case: ತಪ್ಪನ್ನು ಮುಚ್ಚಿ ಹಾಕಲು ಲೋಕಾಯುಕ್ತಕ್ಕೆ ಮನೀಶ್‌ ಖರ್ಬೀಕರ್‌ ನೇಮಕ

1-DY

Yeah, Yes; ಕೋರ್ಟ್‌ನಲ್ಲಿ ಯಾ.. ಅನ್ನಬೇಡಿ, ಎಸ್‌ ಅನ್ನಿ: ವಕೀಲರಿಗೆ ಸಿಜೆಐ ಕ್ಲಾಸ್‌!

Sunil-kumar

BJP Leader: ಯತ್ನಾಳ್‌ 1,200 ಕೋಟಿ ಹೇಳಿಕೆ ವರಿಷ್ಠರ ಗಮನಕ್ಕೆ: ಶಾಸಕ ಸುನಿಲ್‌

Krishna-Byregowda

Work Pressure: ಗ್ರಾಮ ಆಡಳಿತಾಧಿಕಾರಿಗಳ ಕೆಲಸದ ಒತ್ತಡ ಕಡಿಮೆಗೆ ಕ್ರಮ: ಕೃಷ್ಣ ಬೈರೇಗೌಡ

DK-Shiva-Kumar

Gandhi Jayanthi: ನಾಳೆ ಕಾಂಗ್ರೆಸ್‌ನಿಂದ ರಾಜ್ಯಾದ್ಯಂತ ಗಾಂಧಿ ನಡಿಗೆ

yogi

Rahul Gandhi ಆಕಸ್ಮಿಕ ಹಿಂದೂ: ಸಿಎಂ ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddaramaiah ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ: ಖೂಬಾ

CM Siddaramaiah ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ: ಖೂಬಾ

Vishva Hindu Parishad ಧರ್ಮಾಗ್ರಹ ಸಭೆ: ತಿರುಪತಿ ಲಡ್ಡು ಅಪವಿತ್ರ ತನಿಖೆ ಸಿಬಿಐಗೆ ವಹಿಸಿ

Vishva Hindu Parishad ಧರ್ಮಾಗ್ರಹ ಸಭೆ: ತಿರುಪತಿ ಲಡ್ಡು ಅಪವಿತ್ರ ತನಿಖೆ ಸಿಬಿಐಗೆ ವಹಿಸಿ

Moodbidri: ಡಿ. 10 -15: ಆಳ್ವಾಸ್‌ ವಿರಾಸತ್‌-2024

Moodbidri: ಡಿ. 10 -15: ಆಳ್ವಾಸ್‌ ವಿರಾಸತ್‌-2024

Mangaluru: ಅ.5; ಪೊಳಲಿಯಲ್ಲಿ “ಪೊಳಲಿ ಯಕ್ಷೋತ್ಸವ-2024′

Mangaluru: ಅ.5; ಪೊಳಲಿಯಲ್ಲಿ “ಪೊಳಲಿ ಯಕ್ಷೋತ್ಸವ-2024′

Fraud Case: ಡ್ರಗ್ಸ್‌ ಇದೆ ಎಂದು ಹೇಳಿ 39.30 ಲ.ರೂ. ವಂಚನೆ

Fraud Case: ಡ್ರಗ್ಸ್‌ ಇದೆ ಎಂದು ಹೇಳಿ 39.30 ಲ.ರೂ. ವಂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BY-Vijayendra

MUDA Case: ಸಿಎಂಗೆ ರಾಜೀನಾಮೆಯ ಅನಿವಾರ್ಯತೆ ಸೃಷ್ಟಿಯಾಗಿದೆ: ಬಿ.ವೈ.ವಿಜಯೇಂದ್ರ

G.parameshwar

IPS Officer: ಎಡಿಜಿಪಿ ಪರ ನಿಂತ ಗೃಹ ಸಚಿವ ಪರಮೇಶ್ವರ್‌

Rajeev

MUDA Case: ತಪ್ಪನ್ನು ಮುಚ್ಚಿ ಹಾಕಲು ಲೋಕಾಯುಕ್ತಕ್ಕೆ ಮನೀಶ್‌ ಖರ್ಬೀಕರ್‌ ನೇಮಕ

1-DY

Yeah, Yes; ಕೋರ್ಟ್‌ನಲ್ಲಿ ಯಾ.. ಅನ್ನಬೇಡಿ, ಎಸ್‌ ಅನ್ನಿ: ವಕೀಲರಿಗೆ ಸಿಜೆಐ ಕ್ಲಾಸ್‌!

Sunil-kumar

BJP Leader: ಯತ್ನಾಳ್‌ 1,200 ಕೋಟಿ ಹೇಳಿಕೆ ವರಿಷ್ಠರ ಗಮನಕ್ಕೆ: ಶಾಸಕ ಸುನಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.