ಶಾಸಕ ಸ್ಥಾನ ಶಾಶ್ವತವಲ್ಲ, ಮನುಷ್ಯತ್ವ ಮುಖ್ಯ: ಶವ ಸಂಸ್ಕಾರದ ಹೈಡ್ರಾಮಾ ಖಂಡಿಸಿದ ಖಾದರ್


Team Udayavani, Apr 24, 2020, 4:56 PM IST

ಶಾಸಕ ಸ್ಥಾನ ಶಾಶ್ವತವಲ್ಲ, ಮನುಷ್ಯತ್ವ ಮುಖ್ಯ: ಶವ ಸಂಸ್ಕಾರದ ಹೈಡ್ರಾಮಾ ಖಂಡಿಸಿದ ಖಾದರ್

ಮಂಗಳೂರು: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿನ ಕಾರಣ ಮೃತಪಟ್ಟ ಮಹಿಳೆಯ ಶವಸಂಸ್ಕಾರಕ್ಕಾಗಿ ನಡೆದ ಘಟನೆಗಳನ್ನು ಮಾಜಿ ಸಚಿವ ಯು ಟಿ ಖಾದರ್ ಖಂಡಿಸಿದ್ದು, ಇದು ನಾಗರಿಕ ಸಮಾಜಕ್ಕೆ ಕಪ್ಪು ಚುಕ್ಕೆ ಎಂದಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಮೃತ ಶರೀರರದ ಜೊತೆ ಕಠೋರವಾಗಿ ವರ್ತಿಸಿ ಎಂದು ಯಾವ ಧರ್ಮವೂ ಹೇಳಿಲ್ಲ. ಶಾಸಕರೇ ಮುಂದೆ ನಿಂತು ಪ್ರತಿಭಟಿಸಿದ್ದು ಆಶ್ಚರ್ಯ ಆಗುತ್ತಿದೆ. ಶಾಸಕ ಸ್ಥಾನ ಶಾಶ್ವತವಲ್ಲ, ಮನುಷ್ಯತ್ವವಷ್ಟೇ ಮುಖ್ಯ. ಶಾಸಕರ ಮನುಷ್ಯತ್ವ ಇಲ್ಲದ ವರ್ತನೆಯನ್ನ ಖಂಡಿಸ್ತೇನೆ ಎಂದರು.

ಕೋವಿಡ್-19 ಸೋಂಕು ಕಾರಣದಿಂದ 75 ವರ್ಷದ ಮಹಿಳೆ ಗುರುವಾರ ಅಸುನೀಗಿದ್ದು, ಆಕೆಯ ಅಂತ್ಯ ಸಂಸ್ಕಾರಕ್ಕೆ ಮಂಗಳೂರಿನ ಪಚ್ಚನಾಡಿ, ಬೋಳೂರು, ನಂದಿಗುಡ್ಡೆ, ಬಳಿಕ ಮೂಡುಶೆಡ್ಡೆ ಸ್ಮಶಾನಗಳಲ್ಲಿ ಅವಕಾಶ ನಿರಾಕರಿಸಿ ಜನರು ಪ್ರತಿಭಟನೆ ನಡೆಸಿದ್ದರು. ಶಾಸಕ ಭರತ್ ಶೆಟ್ಟಿ ಕೂಡಾ ಇಲ್ಲಿ ಅಂತ್ಯಕ್ರಿಯೆ ನಡೆಸಲು ಅವಕಾಶ ನಿರಾಕರಿಸಿದ್ದರು. ನಂತರ ಬಂಟ್ವಾಳ ಬಿ.ಸಿ ರೋಡ್ ನ ಕೈಕುಂಜೆಯಲ್ಲಿ ಅಂತ್ಯಕ್ರಿಯೆ ನಡೆಸಲಾಗಿತ್ತು.

ಈ ವಿಚಾರದಲ್ಲಿ ಶಾಸಕರ ನಡೆಯನ್ನು ಖಂಡಿಸಿದ ಖಾದರ್, ನಿನ್ನೆ ಘಟನೆ ನಡೆದ ಬಗ್ಗೆ ಜಿಲ್ಲಾಡಳಿತ ಮತ್ತು ಇಲ್ಲಿನ ಶಾಸಕರ ಬಗ್ಗೆ ಬೇಸರವಿದೆ. ಶಾಸಕರು ಮನುಷ್ಯತ್ವ ಅಳವಡಿಸಿಕೊಳ್ಳಬೇಕು, ಇದರಿಂದ ಜನರಿಗೆ ನೋವಾಗಿದೆ ಎಂದರು.

ದ.ಕ ಜಿಲ್ಲಾಡಳಿತ ಕೋವಿಡ್ ಆಕ್ಷನ್ ಪ್ಲಾನ್ ನಲ್ಲಿ ಅಂತ್ಯ ಸಂಸ್ಕಾರದ ಬಗ್ಗೆಯೂ ಯೋಚಿಸಬೇಕು.  ಜಿಲ್ಲಾಡಳಿತ ಈ ವಿಚಾರದಲ್ಲಿ ವಿಫಲವಾಗಿದೆ, ಇದು ರಾಜ್ಯದ ಬೇರೆ ಕಡೆ ಆಗಬಾರದು. ಆರೋಗ್ಯ ಸಚಿವರು, ಕಂದಾಯ ಸಚಿವರು ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಿ ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.