Punjalkatte: ಮತದಾನ ಬಹಿಷ್ಕಾರ ಫ್ಲೆಕ್ಸ್ ಅಳವಡಿಕೆ; ಕೋವಿ ಠೇವಣಿದಾರರಿಂದ ಎಚ್ಚರಿಕೆ


Team Udayavani, Apr 22, 2024, 8:15 AM IST

punjalakatte

ಪುಂಜಾಲಕಟ್ಟೆ: ಚುನಾವಣೆಯ ಸಂದರ್ಭದಲ್ಲ ರೈತರು ತಮ್ಮ ಪರವಾನಗಿ ಹೊಂದಿದ ಕೋವಿಗಳನ್ನು ಹತ್ತಿರದ ಪೊಲೀಸ್ ಠಾಣೆಯಲ್ಲಿ ಇರಿಸಬೇಕೆಂಬ ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದ ವಿರುದ್ಧ ಬಂಟ್ವಾಳ ತಾಲೂಕಿನ ರೈತರೋರ್ವರು ಚುನಾವಣಾ ಮತ ಬಹಿಷ್ಕಾರಕ್ಕೆ ಕರೆ ನೀಡಿ‌ ಫ್ಲೆಕ್ಸ್ ಅಳವಡಿಸಿದ್ದಾರೆ.

ಕೃಷಿಕರ ಕೋವಿಯನ್ನು ಪ್ರತಿ ಸಲ ಚುನಾವಣಾ ಸಮಯದಲ್ಲಿ ಪೊಲೀಸ್ ಠಾಣೆಯಲ್ಲಿಡುವುದರಿಂದ ಪ್ರಾಣಿಗಳ ಹಾವಳಿಗೆ ತುತ್ತಾಗಿ ಕೃಷಿ ನಷ್ಟಕ್ಕೆ ಒಳಗಾಗುತ್ತದೆ. ಬಂಟ್ವಾಳ ತಾಲೂಕಿನ ಬಡಗಕಜೆಕಾರು ಮತ್ತು ತೆಂಕಕಜೆಕಾರು ಗ್ರಾಮದ ಎಲ್ಲಾ ಅಪರಾಧ ಇಲ್ಲದ ಕೋವಿ ಬಳಕೆದಾರರು ಚುನಾವಣಾ ಮತ ಬಹಿಷ್ಕರಿಸುವಂತೆ ವಿನಂತಿಸಿ ಬಂಟ್ವಾಳ ತಾ.ಪಂ.ಮಾಜಿ ಅಧ್ಯಕ್ಷರಾದ ಕೆ.ಎ.ಸತೀಶ್ಚಂದ್ರ ಹೊಸಮನೆ ಅವರು ಕೋವಿ ಬಳಕೆದಾರರ ಪರವಾಗಿ ಫ್ಲೆಕ್ಸ್ ಅಳವಡಿಸಿ ಎಚ್ಚರಿಕೆ ನೀಡಿದ್ದಾರೆ.

ಬಂಟ್ವಾಳ ತಾಲೂಕಿನಲ್ಲೂ ಹಲವಾರು‌ ಮಂದಿ ಕೃಷಿಕರು‌ ಪರವಾನಿಗೆಯುಳ್ಳ ಕೋವಿಯನ್ನು ಹೊಂದಿದ್ದು, ಜಿಲ್ಲಾಧಿಕಾರಿಯವರ ಆದೇಶದಂತೆ ಬಂಟ್ವಾಳ ನಗರ ಮತ್ತು ಗ್ರಾಮಾಂತರ, ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರವಾನಿಗೆ ಹೊಂದಿರುವ ರೈತರು ಚುನಾವಣೆಯ ಹಿನ್ನೆಲೆಯಲ್ಲಿ ಈಗಾಗಲೇ ತಮ್ಮ ಕೋವಿಯನ್ನು ಡೆಪಾಸಿಟ್ ಇರಿಸಿರುವುದು‌ ಇಲ್ಲಿ‌ ಗಮನಾರ್ಹ ಅಂಶವಾಗಿದೆ.

ಕೋವಿ ಠೇವಣಾತಿ ವಿನಾಯಿತಿಗಾಗಿ ಜಿಲ್ಲಾಧಿಕಾರಿ ನೇತೃತ್ವದ ಸ್ಟೀನಿಂಗ್ ಕಮಿಟಿಗೆ ಅರ್ಜಿ ಸಲ್ಲಿಸಿದ ಹಾಗೂ ಹೈಕೋರ್ಟ್ ಮೆಟ್ಟಿಲೇರಿದ್ದ ಸುಳ್ಯ ಮತ್ತು ಕಡಬದ ಸುಮಾರು 197 ರೈತರಿಗೆ ವಿನಾಯಿತಿ ನೀಡಿ ಸ್ಟೀನಿಂಗ್ ಕಮಿಟಿ ಮತ್ತು ಹೈಕೋರ್ಟ್ ಆದೇಶ ಮಾಡಿದೆ.

ಆದರೆ ಬಂಟ್ವಾಳ ಪರಿಸರದ ಕೋವಿ ಹೊಂದಿದ ರೈತರು‌ ಯಾರು ಕೂಡ ವಿನಾಯಿತಿ ಕೋರಿ ನ್ಯಾಯಾಲಯದ ಮೋರೆ ಹೋದ ಬಗ್ಗೆ ಸ್ಪಷ್ಟತೆ‌ಯಿಲ್ಲ. ಇದೀಗ ಬಂಟ್ವಾಳದಲ್ಲಿ ಪರವಾನಿಗೆ ಹೊಂದಿರುವ ಕೋವಿದಾರರು ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.