ಭಕ್ತರೆಡೆಗೆ ತೆರಳುವ ಪುತ್ತೂರ ಈಶ
Team Udayavani, Apr 14, 2018, 11:26 AM IST
ಪುತ್ತೂರು: ಪ್ರತಿ ಭಕ್ತರ ಬಳಿಗೆ ದೇವರೇ ತೆರಳಿ ಪೂಜೆ ಪಡೆಯುವ ವಿಶಿಷ್ಟ ಸಂಪ್ರದಾಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರದ್ದು. ಜಾತ್ರೆ ಸಂದರ್ಭ ಪ್ರತಿ ದಿನ ಸಂಜೆ ವೇಳೆ ಒಂದೊಂದು ಕಡೆಗೆ ದೇವರ ಸವಾರಿ ಹೊರಡುತ್ತದೆ.
ಶುಕ್ರವಾರ ಸಂಜೆ ದೇವಸ್ಥಾನದಲ್ಲಿ ಉತ್ಸವ, ವಸಂತ ಕಟ್ಟೆ ಪೂಜೆ ನಡೆದು ಬಳಿಕ ಪೇಟೆ ಸವಾರಿಗೆ ದೇವರು ಹೊರಟರು. ಕೋರ್ಟ್ ರಸ್ತೆಯಾಗಿ ಸೈನಿಕ ಭವನ ರಸ್ತೆ, ಬಪ್ಪಳಿಗೆ, ಉರ್ಲಾಂಡಿ, ಬೊಳುವಾರು ಬೈಲ್ಗೆ ತೆರಳುವ ಹಾದಿಯಲ್ಲಿ ಕಟ್ಟೆ ಪೂಜೆ ನಡೆಯಿತು. ಅಲ್ಲಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು .
ಇಂದಿನ ಕಾರ್ಯಕ್ರಮ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಎ. 14 ರಂದು ಮೇಷ ಸಂಕ್ರಮಣದ ಹಿನ್ನೆಲೆಯಲ್ಲಿ ವಿಶೇಷ ಸೇವೆ ನಡೆಯಲಿದೆ. ರಾತ್ರಿ ಉತ್ಸವ, ವಸಂತ ಕಟ್ಟೆಪೂಜೆ ನಡೆದು, ಬೊಳುವಾರು ಹಾರಾಡಿ, ತಾಳೆಪ್ಪಾಡಿ, ದ್ರಾವಿಡ ಬ್ರಾಹ್ಮಣ ಹಾಸ್ಟೆಲ್ ಗೆ ದೇವರ ಸವಾರಿ ಹೊರಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Congress ಬೇಜವಾಬ್ದಾರಿ ಪಕ್ಷ, ದ್ವೇಷ ಹರಡುವ ಕಾರ್ಖಾನೆ : ಪ್ರಧಾನಿ ಮೋದಿ ಕಿಡಿ
Gadag: 14 ರಂದು ಲಿಂ. ಡಾ. ತೋಂಟದ ಸಿದ್ಧಲಿಂಗ ಶ್ರೀಗಳ 6ನೇ ಪುಣ್ಯಸ್ಮರಣೆ
Watch Video: ಲಖೀಂಪುರ್ ನ ನಡುಬೀದಿಯಲ್ಲಿ ಬಿಜೆಪಿ ಶಾಸಕ ವರ್ಮಾಗೆ ಕಪಾಳಮೋಕ್ಷ, ರಂಪಾಟ
BB18: ಬಿಗ್ಬಾಸ್ ಮನೆಯಲ್ಲಿ ಸ್ಪರ್ಧಿಯಾಗಿರುವ ʼಕತ್ತೆʼಯನ್ನು ಹೊರ ಕಳುಹಿಸಿ..ʼಪೆಟಾʼ ಆಗ್ರಹ
Kalaburagi: ಕೀಟನಾಶಕ ಸಿಂಪಡಣೆ ಮಾಡುವಾಗ ನಿರ್ಲಕ್ಷ್ಯ ವಹಿಸಿದರೆ ಕಣ್ಣಿಗೆ ಅಪಾಯ:ಡಾ.ರಾಜಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.