Puttur: ಹಣ್ಣಡಿಕೆಯ ರಸ ಬಳಸಿದ ಸಾಬೂನಿಗೆ ಪೇಟೆಂಟ್
Team Udayavani, Sep 25, 2024, 11:59 PM IST
ಪುತ್ತೂರು: ಪುತ್ತೂರಿನಲ್ಲಿ ಹಣ್ಣಡಕೆಯ ಸಾರವನ್ನು ಬಳಸಿ ತಯಾರಿಸಿರುವ ಸಾಬೂನಿಗೆ ಪೇಟೆಂಟ್ ದೊರೆತಿದೆ.
ಕೆದಿಲ ಹಾರ್ದಿಕ್ ಹರ್ಬಲ್ಸ್ ಸತ್ವಮ್ ಕೊಕೋರೇಕಾ ಹರ್ಬಲ್ ಬಾತಿಂಗ್ ಸೋಪ್ಗೆ ಕೇಂದ್ರ ಸರಕಾರದಿಂದ ಪೇಟೆಂಟ್ ಲಭಿಸಿದೆ. 2021 ನವೆಂಬರ್ನಲ್ಲಿ ಪ್ರಕ್ರಿಯೆ ಆರಂಭಿಸಿ ರಾಷ್ಟ್ರೀಯ ಜೀವವೈವಿಧ್ಯ ಪ್ರಾಧಿಕಾರದ ಅನುಮೋದನೆ ಪಡೆದು ಈಗ ಅಧಿಕೃತವಾಗಿ ಹಕ್ಕುಸ್ವಾಮ್ಯ ಲಭಿಸಿದೆ. ತನ್ಮೂಲಕ ಅಡಿಕೆಯಲ್ಲಿ ಔಷಧ ಗುಣ ಇದೆ ಅನ್ನುವುದು ಮತ್ತೊಮ್ಮೆ ಸಾಬೀತಾಗಿದೆ.
ಕೋವಿಡ್ ಸಮಯದಲ್ಲಿ ಅಡಿಕೆ ವಿಷಯದಲ್ಲಿ ಸಂಶೋಧನೆಗೆ ಮುಂದಾಗಿದ್ದೆವು. ಬೆವರಿನ ತುರಿಕೆಗೆ ಹಣ್ಣಡಕೆಯ ರಸವನ್ನು ಹಚ್ಚುತ್ತಿದ್ದದನ್ನು ಕಂಡು ಇದನ್ನು ಸಾಬೂನಾಗಿ ಪರಿವರ್ತಿಸುವ ಯೋಚನೆ ಮೂಡಿತ್ತು.
ಬದನಾಜೆ ಶಂಕರ ಭಟ್, ಡಾ| ಶ್ರೀ ಕುಮಾರ್ ಈಶ್ವರಮಂಗಲ ಮೊದಲಾದವರ ಮಾರ್ಗದರ್ಶನ ಪಡೆದು ಹಣ್ಣಡಿಕೆಯ ಸಿಪ್ಪೆಯ ರಸವನ್ನು ಬಳಸಿ ಮೂರು ವರ್ಷಗಳಿಂದ ಸಾಬೂನು ತಯಾರಿಸುತ್ತಿದ್ದೇವೆ ಎನ್ನುತ್ತಾರೆ ಹಾರ್ದಿಕ್ ಹರ್ಬಲ್ಸ್ನ ಸಿಇಒ ಮುರಳೀಧರ ಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಜೆಡಿಎಸ್ ಪಟ್ಟು, ಪ್ರತಿಭಟನೆ
Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ
MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್
MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್
Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.