ಕನ್ನಡದ ಕಂಪಿಗೆ ಕಾಯುತ್ತಿದೆ ಮುತ್ತಿನೂರು


Team Udayavani, Sep 19, 2018, 9:59 AM IST

19-sepctember-1.jpg

ಪುತ್ತೂರು: ನೆಲ, ಜಲ, ಗಾಳಿ, ಭಾಷೆಯಲ್ಲಿ ಅಡಕ ಆಗಿರುವ ಕನ್ನಡದ ಕಂಪನ್ನು ಸಂಭ್ರಮದಿಂದ ಆಘ್ರಾಣಿಸಲು ಪುತ್ತೂರು ಕಾತರದಿಂದ ಕಾಯುತ್ತಿದೆ. ಇನ್ನೊಂದೆಡೆ ಕನ್ನಡದ ಸೊಗಡನ್ನು ಬಿಚ್ಚಿಡಲು ಕನ್ನಡ ಸಾಹಿತ್ಯ ಪರಿಷತ್‌ ಉತ್ಸುಕವಾಗಿದೆ.

ಒಂದು ಕಾರ್ಯಕ್ರಮ ಯಶಸ್ವಿ ಎನಿಸಿಕೊಳ್ಳುವುದು ವೇದಿಕೆ ವೈಭವದಿಂದ ಮಾತ್ರವಲ್ಲ; ಅಲ್ಲಿ ಪ್ರೇಕ್ಷಕರೂ ಅಷ್ಟೇ ಮುಖ್ಯ. ಈ ಎರಡೂ ವರ್ಗದ ಜನರು ಒಂದೆಡೆ ಬೆರೆತು, ಕನ್ನಡದ ಬಗೆಗಿನ ಆನಂದವನ್ನು ಮನದಣಿಯೆ ಆಸ್ವಾದಿಸಲು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ಗದ್ದೆಯ ಜಿ.ಎಲ್‌. ಆಚಾರ್ಯ ಸಭಾಂಗಣ, ಎನ್‌.ವಿ. ಮೂರ್ತಿ ವೇದಿಕೆ ಸಿದ್ಧವಾಗಿದೆ.

ಪುತ್ತೂರು ಸಾಹಿತ್ಯ ಸಮ್ಮೇಳನ ಹಲವು ವೈಶಿಷ್ಟ್ಯಗಳಿಂದ ಕೂಡಿದೆ. ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಆಡಂಬರಕ್ಕೆ ಇಲ್ಲಿ ಮಣೆಯಿಲ್ಲ. ಸರಳ ಕಾರ್ಯಕ್ರಮ. ಊಟದಿಂದ ಹಿಡಿದು ಕಾರ್ಯಕ್ರಮದವರೆಗೆ ಎಲ್ಲಿಯೂ ದುಂದು ವೆಚ್ಚಕ್ಕೆ ಅವಕಾಶವೇ ಇಲ್ಲ. ಇದುವರೆಗೆ ಎಲ್ಲ ಕಡೆಯಂತೆ ಒಂದು ದಿನ ನಡೆಯುತ್ತಿದ್ದ ತಾಲೂಕು ಸಾಹಿತ್ಯ ಜಾತ್ರೆ, ಪುತ್ತೂರಿನಲ್ಲಿ ಎರಡು ದಿನಗಳ ಕಾಲ ನಡೆಯುವುದು ಇನ್ನೊಂದು ವಿಶೇಷ.

ಯುವ ಸಬಲೀಕರಣ
ಕನ್ನಡ ಭಾಷೆ- ಸಂಸ್ಕೃತಿಯ ಅರಿವು ಈ ವರ್ಷದ ಸಾಹಿತ್ಯ ಸಮ್ಮೇಳನದ ಧ್ಯೇಯವಾಕ್ಯ. ಯುವ ಸಬಲೀಕರಣ ಕಾರ್ಯಕ್ರಮದ ಜೀವಾಳ. ಸಾಹಿತ್ಯ ಸಮ್ಮೇಳನಗಳು ಹಿರಿಯ ನಾಗರಿಕರ ಸ್ವತ್ತು ಎಂಬ ಅಭಿಪ್ರಾಯ ದೂರ ಮಾಡಲು, ಯುವ ಜನತೆಯನ್ನು ಹೆಚ್ಚಾಗಿ ತೊಡಗಿಸಿಕೊಳ್ಳಲಾಗಿದೆ. 500ಕ್ಕೂ ಅಧಿಕ ಸ್ವಯಂ ಸೇವಕರು, 18 ಆಯ್ದ ಯುವ ಕವಿಗಳ ವಿದ್ಯಾರ್ಥಿ ಕವಿಗೋಷ್ಠಿ, ವಿದ್ಯಾರ್ಥಿಗಳೇ ನಿರ್ವಹಿಸುವ ಸಾಂಸ್ಕೃತಿಕ ಕಾರ್ಯಕ್ರಮ ಹೀಗೆ ಸಾಗುತ್ತದೆ ಯುವ ಸಬಲೀಕರಣದ ಹೆಜ್ಜೆ.

ಸರಳ ಕಾರ್ಯಕ್ರಮ
ಎಲ್ಲ ತಯಾರಿಗಳು ಪೂರ್ಣಗೊಂಡಿವೆ. ಆಡಂಬರ ಇಲ್ಲದೆ, ಸರಳವಾಗಿ ಕಾರ್ಯಕ್ರಮ ನಡೆಯಲಿದೆ. ಊಟದಲ್ಲೂ ಪಾಯಸವಷ್ಟೇ ವಿಶೇಷ. ಗಂಜಿ ಊಟವೂ ಇರಲಿದೆ. ಹೆಚ್ಚು ಕಾರ್ಯಕ್ರಮ ಹಮ್ಮಿಕೊ ಳ್ಳುವ ದೃಷ್ಟಿಯಿಂದ 2 ದಿನ ಮೀಸಲಿಟ್ಟಿದ್ದೇವೆ. ಯುವ ಸಬಲೀಕರಣವೇ ಕಾರ್ಯಕ್ರಮದ ಒಟ್ಟು ಆಶಯ.
-ಬಿ. ಐತ್ತಪ್ಪ ನಾಯ್ಕ
ತಾಲೂಕು ಅಧ್ಯಕ್ಷ, ಕಸಾಪ

ಗಣೇಶ್‌ ಎನ್‌. ಕಲ್ಲರ್ಪೆ 

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.