ಮಳೆನೀರು ಕೊಯ್ಲು: ಇನ್ನಷ್ಟು ಜಾಗೃತಿ ಅಗತ್ಯ: ಮೇಯರ್‌ ಪ್ರೇಮಾನಂದ ಶೆಟ್ಟಿ

 ಮಳೆನೀರು ಕೊಯ್ಲು ಕಾರ್ಯಾಗಾರ

Team Udayavani, May 31, 2022, 12:48 AM IST

ಮಳೆನೀರು ಕೊಯ್ಲು: ಇನ್ನಷ್ಟು ಜಾಗೃತಿ ಅಗತ್ಯ: ಮೇಯರ್‌ ಪ್ರೇಮಾನಂದ ಶೆಟ್ಟಿ

ಮಂಗಳೂರು: ನಗರದಲ್ಲಿ ಜಲಸಾಕ್ಷರತೆಗೆ ಪೂರಕವಾಗಿ ಮಳೆನೀರು ಕೊಯ್ಲು ಕುರಿತು ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ “ಉದಯವಾಣಿ’ ನೇತೃತ್ವದಲ್ಲಿ ಮಂಗಳೂರು ಮಹಾನಗರಪಾಲಿಕೆ ಸಹಯೋಗದೊಂದಿಗೆ ಮಳೆನೀರು ಕೊಯ್ಲು ಕಾರ್ಯಾಗಾರವನ್ನು ಸೋಮವಾರ ಏರ್ಪಡಿಸಲಾಯಿತು.

ಮೇಯರ್‌ ಪ್ರೇಮಾನಂದ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಮಳೆ ನೀರು ಕೊಯ್ಲುನಂತಹ ಜನಪರ ವಿಚಾರಗಳ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸಬೇಕಾದ ಆವಶ್ಯಕತೆ ಇದ್ದು, ಅದನ್ನು ಸಾಧಿಸಲು “ಉದಯವಾಣಿ’ ನೆರವಾಗುತ್ತಿದೆ ಎಂದರು.

ಸಂಪನ್ಮೂಲ ವ್ಯಕ್ತಿ ಮಂಗಳೂರು ವಿ.ವಿ. ಸಾಗರ ಭೂವಿಜ್ಞಾನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ| ಎಚ್‌. ಗಂಗಾಧರ ಭಟ್‌ ಅವರು ಮಳೆನೀರು ಕೊಯ್ಲು ಮಾಡಬೇಕಾದ ಆವಶ್ಯಕತೆಗಳು, ಅದರ ಹಲವು ವಿಧಾನಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು. ಮುಖ್ಯವಾಗಿ ವಿಶಾಲ ಭೂಮಿ ಹೊಂದಿರುವವರು ಮಳೆನೀರು ಇಂಗಿಸುವ ಗುಂಡಿಗಳ ರಚನೆ ಮಾಡುವ ವಿಧಾನ, ನಗರದಲ್ಲಿ ಛಾವಣಿಯಿಂದ ಬರುವ ನೀರನ್ನು ಹಿಡಿದಿರಿಸಿ ಸಂಗ್ರಹ ಮಾಡುವ ವಿಚಾರಗಳನ್ನು ತಿಳಿಸಿದರು.

ಕೊಳವೆ ಬಾವಿಗಳನ್ನು ಕೊರೆಯಿಸುವಾಗ ಕೆಲವೊಮ್ಮೆ ನೀರು ಸಿಗದಿದ್ದರೂ ಅದರ ವ್ಯವಸ್ಥಿತ ಮರುಪೂರಣದಿಂದ ಅದಕ್ಕೆ ಮರುಜೀವ ಕೊಡಲು ಸಾಧ್ಯವಿದೆ. ಆದರೆ ಯಾವುದೇ ಕಾರಣಕ್ಕೂ ಬಾವಿ, ಕೊಳವೆ ಬಾವಿಗೆ ಕೆಸರು ನೀರನ್ನು ನೇರವಾಗಿ ಬಿಡಬಾರದು, ಸರಿಯಾಗಿ ಫಿಲ್ಟರಿಂಗ್‌ ಮಾಡಿಯೇ ಬಿಡಬೇಕು ಎಂದರು.

ಮಂಗಳೂರು ವಿ.ವಿ.ಯ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ|ನಾಗರತ್ನ ಹಾಜರಿದ್ದರು. “ಉದಯವಾಣಿ’ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ರಾಮಚಂದ್ರ ಮಿಜಾರು ಸ್ವಾಗತಿಸಿ ಪ್ರಸ್ತಾವಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.