![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Apr 12, 2019, 6:27 AM IST
ಕುಳಾಯಿ: ಶ್ರೀ ರಾಮನವಮಿ ಆರಾಧನ ಮಂಡಳಿ ಕುಳಾಯಿ ಇದರ ವತಿಯಿಂದ ನಡೆಯುವ 17ನೇ ವರ್ಷದ ರಾಮನವಮಿ ಉತ್ಸವಕ್ಕೆ ಚಾಲನೆ ನೀಡಲಾಯಿತು.
ಶಂಕರನ್ ಕುಟ್ಟಿ ಕುಚ್ಚಿಗುಡ್ಡೆ ಕುಳಾಯಿ ಅವರು ಉದ್ಘಾಟಿಸಿ ಶುಭ ಹಾರೈಸಿದರು.
ಸಭಾ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ನ್ಯಾಯಾಲಯದ ನಿವೃತ್ತ ಶಿರಸ್ತೇದಾರ ಪದ್ಮನಾಭ ಕೆ., ನಿವೃತ್ತ ನ್ಯಾಯಾಂಗ ಅಧಿಕಾರಿ, ನ್ಯಾಯವಾದಿ ವಿಜಯಕುಮಾರ್ ಕೋಡಿಕೆರೆ ಅವರನ್ನು ಸಮ್ಮಾನಿಸಲಾಯಿತು. ಯಕ್ಷಗಾನ ಕಲಾವಿದ ಉಜಿರೆ ಅಶೋಕ್ ಭಟ್ ಅವರ ಸರಣಿ ಪ್ರವಚನ ಕಾರ್ಯಕ್ರಮವನ್ನು ಕರ್ಣಾಟಕ ಬ್ಯಾಂಕ್ನನಿವೃತ್ತ ಪ್ರಬಂಧಕ ಎಂ. ಸದಾಶಿವ ಉದ್ಘಾಟಿಸಿದರು. ರಾಮನವಮಿ ಆರಾಧನ ಮಂಡಳಿಯ ಅಧ್ಯಕ್ಷ ಎಂ. ವಿಷ್ಣುಮೂರ್ತಿ ಅಧ್ಯಕ್ಷತೆ ವಹಿಸಿದ್ದರು.
ಉಪಾಧ್ಯಕ್ಷ ಕೆ. ನರಸಿಂಹ ಉಪಸ್ಥಿತ ರಿದ್ದರು. ಕಾರ್ಯದರ್ಶಿ ಯೋಗೀಶ್ ಕಾಂಚನ್ ಸ್ವಾಗತಿಸಿದರು. ಉಪಾಧ್ಯಕ್ಷ ಸತೀಶ್ ಸದಾನಂದ್ ವಂದಿಸಿ ದರು. ಉಜಿರೆ ಅಶೋಕ್ ಭಟ್ ಅವರಿಂದ ಎ. 13ರ ವರೆಗೆ ಕೃಷ್ಣ ¤ ಭಗವಾನ್ ಸ್ವಯಂ ಸರಣಿ ಪ್ರವಚನ ಪ್ರತಿದಿನ ಸಂಜೆ 5 ಗಂಟೆಗೆ ಜರಗಲಿದ್ದು , ನಿತ್ಯವೂ ಯಕ್ಷಗಾನ ಬಯಲಾಟ ನಡೆಯಲಿದೆ.
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ
Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್ ಗುಂಡೂರಾವ್
Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.