ಕುಟುಂಬದವರೊಂದಿಗೆ ಮನೆಯಲ್ಲಿಯೇ ಈದ್ ಪ್ರಾರ್ಥನೆ ಸಲ್ಲಿಸಿದ ಯು.ಟಿ.ಖಾದರ್
Team Udayavani, May 13, 2021, 11:48 AM IST
ಮಂಗಳೂರು: ದೇಶದೆಲ್ಲೆಡೆ ಇಂದು ಈದುಲ್ ಫಿತ್ರ್ ಹಬ್ಬದ ವಾತಾವರಣ ಇದ್ದು ಸಂಭ್ರಮ ಸಡಗರ ನೆಲೆಸಬೇಕಾದ ದಿನವಾದರೂ ಇಂದಿನ ಕೋವಿಡ್ -19 ಮಹಾಮಾರಿಯ ಆಕ್ರಮಣದಿಂದ ಮುಸ್ಲಿಂ ಬಾಂಧವರು ಮಸೀದಿಗೆ ತೆರಳದೇ, ತಮ್ಮ ತಮ್ಮ ಮನೆಯಲ್ಲಿಯೇ ಮನೆ ಮಂದಿ ಹಾಗೂ ತಮ್ಮ ಕುಟುಂಬದವರ ಜೊತೆಗೂಡಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಇದನ್ನೂ ಓದಿ:ಏಳು ಇಂದಿರಾ ಕ್ಯಾಂಟೀನ್ ದಲ್ಲೂ ಸಿಗಲಿಲ್ಲ ಉಚಿತ ಊಟ
ಹಬ್ಬದ ಹಿನ್ನೆಲೆಯಲ್ಲಿ ಶಾಸಕ ಯು.ಟಿ.ಖಾದರ್ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಕಂಕನಾಡಿಯಲ್ಲಿರುವ ಮನೆಯಲ್ಲಿ ಈದ್ ಪ್ರಾರ್ಥನೆ ನೆರವೇರಿಸಿದರು. ಉಸ್ತಾದ್ ಜಬ್ಬಾರ್ ಪ್ರಾರ್ಥನೆ ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.