Heavy Rain ಕರಾವಳಿಯಲ್ಲಿ ಇಂದು, ನಾಳೆ “ರೆಡ್‌ ಅಲರ್ಟ್‌’


Team Udayavani, Jun 22, 2024, 6:55 AM IST

Heavy Rain ಕರಾವಳಿಯಲ್ಲಿ ಇಂದು, ನಾಳೆ “ರೆಡ್‌ ಅಲರ್ಟ್‌’

ಮಂಗಳೂರು: ಮುಂಗಾರು ಚೇತರಿಕೆ ಕಾಣುವ ಲಕ್ಷಣ ಕಾಣುತ್ತಿದ್ದು, ಭಾರತೀಯ ಹವಾಮಾನ ಇಲಾಖೆಯು ಜೂ.22 ಮತ್ತು 23ರಂದು ಕರಾವಳಿ ಭಾಗದಲ್ಲಿ “ರೆಡ್‌ ಅಲರ್ಟ್‌’ ಘೋಷಿಸಿದೆ.

ಮಂಗಳೂರು ನಗರ ಸಹಿತ ದ.ಕ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಲ್ಲಿ ಮಳೆಯ ತೀವ್ರತೆ ತುಸು ಕಡಿಮೆಯಾಗಿದ್ದು, ಮತ್ತೆ ಮಳೆ ಬಿರುಸು ಪಡೆಯುವ ಸಾಧ್ಯತೆ ಇದೆ. “ರೆಡ್‌ ಅಲರ್ಟ್‌’ ಅವಧಿಯಲ್ಲಿ ಕರಾವಳಿ ಭಾಗದಲ್ಲಿ 204.5 ಮಿ.ಮೀ.ಗೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ಮತ್ತು ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿರುವ ನಿರೀಕ್ಷೆ ಇದೆ. ಜೂ.24, ಜೂ.23 ಮತ್ತು 25 ರಂದು “ಆರೆಂಜ್‌ ಅಲರ್ಟ್‌’ ಘೋಷಿಸಲಾಗಿದೆ.

ಸಾಧಾರಣ ಮಳೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಸಾಧಾರಣ ಮಳೆ ಸುರಿದಿದೆ. ಬೆಳ್ತಂಗಡಿ, ಬಂಟ್ವಾಳ, ಪುತ್ತೂರು ಸುಳ್ಯ ಭಾಗದಲ್ಲಿ ಮಳೆಯಾಗಿದೆ. ಮಂಗಳೂರಿನಲ್ಲಿ ಬೆಳಗ್ಗೆ, ಸಂಜೆ ಮಳೆಯಾಗಿತ್ತು. ಮೂಡುಬಿದಿರೆ ಪರಿಸರದಲ್ಲಿ ರಾತ್ರಿ ವೇಳೆ ಭಾರೀ ಮಳೆ ಸುರಿದಿದೆ.ಉಳಿದಂತೆ ಮೋಡ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು.

ಉಡುಪಿಯಲ್ಲಿ ಭಾರೀ ಮಳೆ
ಉಡುಪಿ: ಜಿಲ್ಲೆಯಲ್ಲಿ ಗುರುವಾರ ತಡರಾತ್ರಿ ಮತ್ತು ಶುಕ್ರವಾರ ಉತ್ತಮ ಮಳೆಯಾಗಿದ್ದು, ಮುಂದಿನ 2 ದಿನಗಳ ಅತ್ಯಧಿಕ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಶುಕ್ರವಾರ ಉಡುಪಿ, ಮಣಿಪಾಲ, ಮಲ್ಪೆ, ಕಾಪು, ಬ್ರಹ್ಮಾವರ, ಹಿರಿಯಡಕ ಸುತ್ತಮುತ್ತ ಬಿಟ್ಟುಬಿಟ್ಟು ಧಾರಾಕಾರ ಮಳೆಯಾಗಿದೆ.

ಬೆಳಗ್ಗೆ ಮತ್ತು ಸಂಜೆಯ ವೇಳೆ ಉತ್ತಮ ಮಳೆಯಾಗಿದೆ. ಕುಂದಾಪುರ, ಬೈಂದೂರು, ಬ್ರಹ್ಮಾವರ ಪರಿಸರದಲ್ಲಿ ಉತ್ತಮ ಮಳೆ ಸುರಿದಿದೆ.

ಹಲವೆಡೆ ಗಾಳಿ ಮಳೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.

ಟಾಪ್ ನ್ಯೂಸ್

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Rain ಕರಾವಳಿಯಲ್ಲಿ ಬಿಡುವು ನೀಡಿದ ಮಳೆ

Rain ಕರಾವಳಿಯಲ್ಲಿ ಬಿಡುವು ನೀಡಿದ ಮಳೆ

Ivan D’Souza”ನೀಟ್‌’ನಿಂದ ರಾಜ್ಯ ಹೊರಗೆ ಬರಲು ನಿಲುವಳಿ ಸೂಚನೆ

Ivan D’Souza”ನೀಟ್‌’ನಿಂದ ರಾಜ್ಯ ಹೊರಗೆ ಬರಲು ನಿಲುವಳಿ ಸೂಚನೆ

Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

dc

Electrical failure: ವರದಿ ನೀಡುವಂತೆ ಮೆಸ್ಕಾಂ ಎಂ.ಡಿ.ಗೆ ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

shivamogga

Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.