ಧರ್ಮದ ವಿಮರ್ಶೆ ಅಧಿಕ ಪ್ರಸಂಗತನ ಆಗದಿರಲಿ


Team Udayavani, Jan 1, 2018, 3:01 PM IST

1-Jan19.jpg

ಬೊಳುವಾರು: ಹಿಂದೂ ಧರ್ಮದಲ್ಲಿ ಮುಕ್ತ ಸ್ವಾತಂತ್ರ್ಯವಿದೆ. ವಿಮರ್ಶೆ ಮಾಡುವ ಅಧಿಕಾರವೂ ಇದೆ. ವಿಮರ್ಶೆ ಅಧಿಕ ಪ್ರಸಂಗತನ ಆಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಕಟಪಾಡಿ ಆನೆಗುಂದಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿ ಹೇಳಿದರು. ದ.ಕ. ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘ, ವಿಶ್ವಕರ್ಮ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಬೊಳುವಾರು ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ರವಿವಾರ ನಡೆದ ಸಾಮೂಹಿಕ ಶ್ರೀ ಗುರುಪಾದ ಪೂಜೆಯಲ್ಲಿ ಆಶೀರ್ವಚನ ನೀಡಿದರು.

ಧರ್ಮದ ಯಾವುದೇ ವಿಚಾರವನ್ನು ವಿಮರ್ಶೆ ಮಾಡಿ ಒಪ್ಪಿಕೋ. ಸುಖಾಸುಮ್ನೆ ಒಪ್ಪಿಕೊಳ್ಳಬೇಕಿಲ್ಲ ಎಂದು ಶಾಸ್ತ್ರವೇ ಹೇಳಿದೆ. ಹಿಂದೂ ಧರ್ಮದ ವಿಚಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೊದಲು ಸಾಕಷ್ಟು ವಿಮರ್ಶೆ ನಡೆಸಿಕೊಳ್ಳುವುದು ಆವಶ್ಯಕ ಎಂದು ಸಲಹೆ ನೀಡಿದರು.

ವಿಚಿತ್ರ ಫ್ಯಾಷನ್‌ ನಮಗ್ಯಾಕೆ ಸೀಮಿತ?
ಯುವಜನರಲ್ಲಿ ವಿಚಿತ್ರ ಫ್ಯಾಶನ್‌ಗಳನ್ನು ಕಾಣುತ್ತೇವೆ. ಆದರೆ ಇಂತಹ ಫ್ಯಾಶನ್‌ ಗಳನ್ನು ಕ್ರೈಸ್ತ, ಮುಸಲ್ಮಾನ ಯುವಜನರಲ್ಲಿ ಕಾಣಲು ಸಾಧ್ಯವಿಲ್ಲ. ಕಾರಣ ಅವರು ಧರ್ಮವನ್ನು ಆಚರಣೆಗೆ ತಂದಿದ್ದಾರೆ. ಅವರಿಗಿಲ್ಲದ ವಿಚಿತ್ರ ಫ್ಯಾಶನ್‌, ಹಿಂದೂ ಧರ್ಮಕ್ಕೆ ಮಾತ್ರ ಸೀಮಿತ ಆಗಿರುವುದು ವಿಪರ್ಯಾಸ. ನಮ್ಮ ಸಂಸ್ಕೃತಿಯ ಬಗ್ಗೆ ನಮಗೇ ಅಸಡ್ಡೆ ಬೆಳೆದಿರುವುದು ಇಂತಹ ಫ್ಯಾಶನ್‌ಗೆ ಕಾರಣ ಎಂದು ವ್ಯಾಖ್ಯಾನಿಸಿದರು.

ಸ್ವಸ್ಥಾನದ ಪರಿಕಲ್ಪನೆ ಅಗತ್ಯ
ಸ್ವಸ್ಥಾನದ ಪರಿಕಲ್ಪನೆಯನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು. ಯಾವುದೇ ವಿಚಾರವನ್ನು ಇನ್ನೊಬ್ಬರಿಗೆ ಹೇಳುವ ಮೊದಲು ನಮ್ಮ ಜೀವನದಲ್ಲಿ ಆಚರಣೆಗೆ ತರಬೇಕು. ಇದು ಮಾದರಿಯಾಗಿ ಇರಬೇಕು ಎಂದರು.

ಹಿತರಕ್ಷಣಾ ಸಂಘದ ಅಧ್ಯಕ್ಷ ಹರಿಶ್ಚಂದ್ರ ಆಚಾರ್ಯ ಇಳಂತಿಲ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್‌ ಎಂಜಿನಿಯರ್‌ ವಿಭಾಗದ ಸುಳ್ಯ ಜೆಇ ಜನಾರ್ದನ ಆಚಾರ್ಯ ತುಂಬ್ಯ ಶುಭ ಹಾರೈಸಿದರು. ವಿಶ್ವೇಶ್ವರ ಪುರೋಹಿತ್‌, ಸಂಘದ ಗೌರವ ಸಲಹೆಗಾರ ನಲ್ಕ ಗೋಪಾಲಕೃಷ್ಣ ಆಚಾರ್ಯ, ಉಪಾಧ್ಯಕ್ಷೆ ಪ್ರಭಾ ಹರೀಶ್‌ ಆಚಾರ್ಯ, ಪ್ರ.ಕಾರ್ಯದರ್ಶಿ ಕೆ.ಆರ್‌. ಸಂಜೀವ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

ಮಂಗಳೂರು ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾಗಿ ಆಯ್ಕೆಯಾದ ವಿ. ಪುರುಷೋತ್ತಮ ಆಚಾರ್ಯ ದಂಪತಿಯನ್ನು ಹಾಗೂ ಕಾರ್ಕಳ ಸೂರ್ಯ ಆಚಾರ್‌ ಅವರನ್ನು ಇದೇ ಸಂದರ್ಭ ಗೌರವಿಸಲಾಯಿತು. 28 ವಿದ್ಯಾರ್ಥಿಗಳಿಗೆ ಜನಶ್ರೀ ವಿಮೆಯ ಕೊನೆಯ ಕಂತನ್ನು ವಿತರಿಸಲಾಯಿತು. ಗೌರವಾಧ್ಯಕ್ಷ ಕೆ. ಉದಯ ಕುಮಾರ್‌ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

ನಮ್ಮದು ಡಿವೈನ್‌ ಸಂಸ್ಕೃತಿ
ಹಿಂದೂ ಧರ್ಮ ಡಿವೈನ್‌ ಸಂಸ್ಕೃತಿಯಿಂದ ಕೂಡಿದೆಯೇ ಹೊರತು, ವೈನ್‌ ಸಂಸ್ಕೃತಿಯಿಂದಲ್ಲ. ಸಂಸ್ಕೃತಿ ಎಂದರೆ ನಮ್ಮ ಸ್ಥಾನದ ಪರಿಕಲ್ಪನೆಯನ್ನು ನಾವು ತಿಳಿದುಕೊಂಡಿರುವುದು. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಸೂರ್ಯೋದಯವನ್ನು ನೋಡಲು ಸಾಧ್ಯವಾಗದ ಪರಿಸ್ಥಿತಿ ಕೆಲವರಲ್ಲಿದೆ. ಆದ್ದರಿಂದ ಹೊಸ ವರ್ಷದ ಸಂಭ್ರಮ ಆಚರಣೆಗಷ್ಟೇ ಇರಲಿ. ಹೊರ ಜಗತ್ತಿನ ವ್ಯವಹಾರವನ್ನು ಮನೆಯೊಳಗೆ ತರುವುದು ಬೇಡ. ಮನೆಯೊಳಗಿನ ಜಗತ್ತನ್ನು ಹೊರಜಗತ್ತಿಗೆ ತಿಳಿಸುವುದು ಬೇಡ ಎಂದು ಜಗದ್ಗುರು ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಕಿವಿಮಾತು ಹೇಳಿದರು.

ಸಮಾಜ ಸೇವೆ
ಮಂಗಳೂರು ಬಜಾರ್‌ ಬೀಡಿ ಮಾಲಕ ಗೋಪಾಲಕೃಷ್ಣ ಆಚಾರ್ಯ ಮಾತನಾಡಿ, ದುಡಿಮೆಯ ಒಂದಂಶವನ್ನು ಸಮಾಜಕ್ಕೆ ಅರ್ಪಿಸುವ ಕೆಲಸ ಇಂದು ಆಗಬೇಕಿದೆ. ಕೆರೆಯ ನೀರನ್ನು ಕೆರೆಗೆ ಚೆಲ್ಲುವ ಕೆಲಸವಿದು. ಮಾತ್ರವಲ್ಲ, ಸಮಾಜ ಸೇವೆಗೆ ಹೊಸ ಮುಖಗಳನ್ನು ಪರಿಚಯಿಸಬೇಕಿದೆ. ಇದಕ್ಕಾಗಿ ಯುವಕರಿಗೆ ಸಮಾಜ ಸೇವೆಯಲ್ಲಿ ಅವಕಾಶ ನೀಡಬೇಕು ಎಂದರು.

ಟಾಪ್ ನ್ಯೂಸ್

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Dhruva Sarja’s ‘Martin’ is releasing in Television

Martin: ಕಿರುತೆರೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಧ್ರುವ ಸರ್ಜಾ ನಟನೆಯ ʼಮಾರ್ಟಿನ್ʼ

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.