ಸಂಪರ್ಕ ರಸ್ತೆಯ ಕಳೆ ಗಿಡ ಕೀಳಲು ಆಗ್ರಹ


Team Udayavani, Nov 10, 2017, 12:47 PM IST

10-Nov-9.jpg

ಮೂಲ್ಕಿ: ಕಿನ್ನಿಗೋಳಿ-ಮೂಲ್ಕಿ ಮುಖ್ಯ ರಸ್ತೆಯನ್ನು ತಲುಪಲು ಕಿಲ್ಪಾಡಿ ಮತ್ತು ಶಿಮಂತೂರು ಗ್ರಾಮಸ್ಥರು ಬಳಸುವ ರೈಲು ಹಳಿ ಮೂಲಕ ಹಾದು ಹೋಗುವ ರಸ್ತೆಯ ಎರಡೂ ಪಕ್ಕದಲ್ಲಿ ಬೃಹದಾಕಾರದ ಪೊದೆಗಳು ಬೆಳೆದು, ಹಗಲು ಹೊತ್ತಿನಲ್ಲಿ ನಡೆದುಕೊಂಡು ಹೋಗಲೂ ಭಯಪಡುವಂತಾಗಿದೆ.

ರೈಲು ಹಳಿಯನ್ನು ಹಾದು ಪಂಚಾಯತ್‌ ಕಟ್ಟಡದ ಪಕ್ಕದಿಂದ ಸಾಗುವ ಈ ರಸ್ತೆಯನ್ನು ಸಾಕಷ್ಟು ಜನ ಸಂಪರ್ಕಕ್ಕೆ ಬಳಸುತ್ತಾರೆ. ನಡೆದುಕೊಂಡು ಕೆಲಸಕ್ಕೆ ಹೋಗುವವರು, ಶಾಲೆ – ಕಾಲೇಜಿನ ಮಕ್ಕಳು ಈ ರಸ್ತೆಯ ಮೂಲಕವೇ ಸಾಗುತ್ತಾರೆ. ಈಗ ಕಳೆಗಿಡಗಳಿಂದ ಬಹುತೇಕ ಮುಚ್ಚಿಕೊಂಡಿದೆ. ಸಂಜೆ ಹೊತ್ತಿಗಂತೂ ನಿರ್ಜನವಾಗುವ ಈ ರಸ್ತೆಯಲ್ಲಿ ಸಾಗುವುದೆಂದರೆ ಭಯ ಮೂಡುತ್ತದೆ. ಈ ಬಗ್ಗೆ ಗ್ರಾ.ಪಂ. ಅಧ್ಯಕ್ಷರಿಗೆ ಹಾಗೂ ಅಧಿಕಾರಿಗಳಿಗೆ ತಿಳಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಪಂಚಾಯತ್‌ ನಿರ್ಲಕ್ಷ್ಯ
ಕಳೆ ಕೀಳುವ ಯಂತ್ರವನ್ನು ಉಪಯೋಗಿಸಿ ಕೆಲಸ ಮಾಡಿದರೂ ತಿಂಗಳು ಗಟ್ಟಲೆ ಕೆಲಸ ಮಾಡುವಂತಹ ಸಾಕಷ್ಟು ಜಾಗಗಳು ಪಂಚಾಯತ್‌ ವ್ಯಾಪ್ತಿಯಲ್ಲಿವೆ. ಬಿಲ್‌ ಪಾವತಿಗೆ ಹಣದ ವ್ಯವಸ್ಥೆ ಪಂಚಾಯತ್‌ನಲ್ಲಿ ಸುಲಭ ಸಾಧ್ಯ ವಿಲ್ಲದ್ದರಿಂದ ಸದ್ಯ ಯಾವುದೇ ಕ್ರಮ ಕೈಗೊಂಡಿಲ್ಲ. ಪಂಚಾಯತ್‌ ಹಾಗೂ ಇತರ ಅನುದಾನಗಳನ್ನು ಬಳಸಿ, ಸ್ವಚ್ಛ ಭಾರತ್‌ ಯೋಜನೆ ಮೂಲಕ ಕೆಲಸ ಮಾಡಬಹುದು ಎನ್ನುತ್ತಾರೆ ನಾಗರಿಕರು.

ಮಳೆ ನಿಂತ ತತ್‌ಕ್ಷಣ ಕೆಲಸ
ಸಂಘ-ಸಂಸ್ಥೆಗಳು ಕೈಜೋಡಿಸಿದರೆ ಸಹಕಾರ ನೀಡಲು ಪಂಚಾಯತ್‌ ಸಿದ್ಧವಿದೆ. ಮಳೆ ನಿರಂತರವಾಗಿ ಬರುತ್ತಿದೆ. ಒಂದು ಸಲ ಕಳೆಗಿಡ ಕಿತ್ತರೆ ಮತ್ತೆ ಬೆಳೆಯುತ್ತದೆ. ಹೀಗಾಗಿ, ಮಳೆ ನಿಲ್ಲುವುದನ್ನೇ ಕಾಯುತ್ತಿದ್ದೇವೆ .
ಶ್ರೀಕಾಂತ್‌ ರಾವ್‌
  ಗ್ರಾ.ಪಂ. ಅಧ್ಯಕ್ಷ, ಕಿಲ್ಪಾಡಿ

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ

Ullal-Acci

Ullala: ಮರಕ್ಕೆ ಸ್ಕೂಟರ್‌ ಢಿಕ್ಕಿ: ಸವಾರ ಸಾವು

18

Kinnigoli: ಮರ ಬಿದ್ದು ಬೈಕ್‌ ಹಾನಿ

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.