Mangaluru: ನಿವೃತ್ತ ಕರ್ನಲ್‌ ರತ್ನಕುಮಾರ್‌ ಅಡಪ ನಿಧನ


Team Udayavani, Oct 12, 2024, 8:52 PM IST

10

ಮಂಗಳೂರು:  ಭಾರತೀಯ ಸೇನೆಯ ಬೆಂಗಳೂರಿನ ಪ್ಯಾರಾ ರೆಜಿಮೆಂಟ್‌ನ ನಿವೃತ್ತ ಕರ್ನಲ್‌ ರತ್ನ ಕುಮಾರ್‌ ಅಡಪ (61 ) ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ (ಅ.12ರಂದು) ಬೆಂಗಳೂರಿನಲ್ಲಿ ನಿಧನ ಹೊಂದಿದರು.

ಅವರು 35 ವರ್ಷ ಕಾಲ ಸೇನೆಯಲ್ಲಿ ಸೇವೆಯಲ್ಲಿದ್ದು 2021ರಲ್ಲಿ ನಿವೃತ್ತರಾಗಿದ್ದರು. ರತ್ನ ಕುಮಾರ್‌ ಅವರು ಮೂಲತಃ ಸೋಮವಾರ ಪೇಟೆ ದಿ|ಕೆ.ರಘರಾಮ ಅಡಪ ಅವರ ಪುತ್ರ.

ಅವರು ಪತ್ನಿ ಶಾಂತಲಾ ಅಡಪ, ಮತ್ತು ಪುತ್ರ ಮೋಹಿತ್‌ ಶರಣ್‌ ಅಡಪ ಅವರನ್ನು ಅಗಲಿದ್ದಾರೆ.  ಅ.13ರಂದು ಪದವು ಮೇಗಿನ  ಮನೆಯ ಬಳಿ ಇರುವ ಅವರ ಸ್ವಗೃಹ “ಅರ್ಪಣಾ’ದಲ್ಲಿ  ಮೃತರ ಅಂತಿಮ ಸಂಸ್ಕಾರದ ವಿಧಿ ವಿಧಾನಗಳನ್ನು ನೆರವೇರಿಸಲಾಗುವುದು. ನಂತರ ಶಕ್ತಿನಗರದ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರವನ್ನು ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-ewss

T20 series; ಕ್ಲೀನ್‌ಸ್ವೀಪ್‌ ಸಾಧನೆ: ಬಾಂಗ್ಲಾ ಎದುರು ಭಾರತಕ್ಕೆ ಬೃಹತ್‌ ಗೆಲುವು

Joshi

Grants: ಕೇಂದ್ರ ಸರಕಾರ ದೂರುವುದೇ ರಾಜ್ಯ ಕಾಂಗ್ರೆಸ್‌ ಸರಕಾರದ ಚಾಳಿ: ಪ್ರಹ್ಲಾದ್‌ ಜೋಶಿ

1-asss-bg

NCP Leader; ಗುಂಡಿನ ದಾಳಿಗೈದು ಬಾಬಾ ಸಿದ್ದಿಕಿ ಬರ್ಬರ ಹ*ತ್ಯೆ!!

27

Uppinangady: ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್‌; ಚಾಲಕ ಸಾವು

Nobel Peace Prize: ಜಪಾನ್‌ನ ಹಿಂಡಾಕ್ಯೋ ಸಂಸ್ಥೆಗೆ ಶಾಂತಿ ನೊಬೆಲ್‌

Nobel Peace Prize: ಜಪಾನ್‌ನ ಹಿಂಡಾಕ್ಯೋ ಸಂಸ್ಥೆಗೆ ಶಾಂತಿ ನೊಬೆಲ್‌

Jamboo1

Mysuru Dasara: ವಿಶ್ವವಿಖ್ಯಾತ ಜಂಬೂಸವಾರಿ ಸಂಪನ್ನ; 5ನೇ ಬಾರಿ ಅಂಬಾರಿ ಹೊತ್ತ ಅಭಿಮನ್ಯು

1-ree

India vs Bangladesh; ಸಂಜು ಸ್ಯಾಮ್ಸನ್ ಅಬ್ಬರ: ಚೊಚ್ಚಲ T20 ಅಂತಾರಾಷ್ಟ್ರೀಯ ಶತಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಜುಗಾರಿ ಆಟ ಆಡುತ್ತಿದ್ದ 6 ಮಂದಿ ಸೆರೆ

Arrested: ಜುಗಾರಿ ಆಟ ಆಡುತ್ತಿದ್ದ 6 ಮಂದಿ ಸೆರೆ

11

Mangaluru: ಕಾರು ಢಿಕ್ಕಿ; ಸ್ಕೂಟರ್‌ ಸವಾರ ಸಾವು

Mangaluru: ಓವರ್‌ ಟೇಕ್‌ ಗಲಾಟೆ; ಬಸ್‌ ಗೆ ನುಗ್ಗಿ ಕಂಡಕ್ಟರ್‌ ಗೆ ಹಲ್ಲೆ

Mangaluru: ಓವರ್‌ ಟೇಕ್‌ ಗಲಾಟೆ; ಬಸ್‌ ಗೆ ನುಗ್ಗಿ ಕಂಡಕ್ಟರ್‌ ಮೇಲೆ ಹಲ್ಲೆ

13

Mangaluru: ಹುಲಿಗಳ ಅಬ್ಬರಕ್ಕೆ ತಾಸೆ ಪೆಟ್ಟೇ ಆಧಾರ!

14

Punjalkatte; ಸರಕಾರಿ ಶಾಲೆ ಉಳಿಸಲು ನವರಾತ್ರಿ ವೇಷ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-ewss

T20 series; ಕ್ಲೀನ್‌ಸ್ವೀಪ್‌ ಸಾಧನೆ: ಬಾಂಗ್ಲಾ ಎದುರು ಭಾರತಕ್ಕೆ ಬೃಹತ್‌ ಗೆಲುವು

Joshi

Grants: ಕೇಂದ್ರ ಸರಕಾರ ದೂರುವುದೇ ರಾಜ್ಯ ಕಾಂಗ್ರೆಸ್‌ ಸರಕಾರದ ಚಾಳಿ: ಪ್ರಹ್ಲಾದ್‌ ಜೋಶಿ

1-asss-bg

NCP Leader; ಗುಂಡಿನ ದಾಳಿಗೈದು ಬಾಬಾ ಸಿದ್ದಿಕಿ ಬರ್ಬರ ಹ*ತ್ಯೆ!!

27

Uppinangady: ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್‌; ಚಾಲಕ ಸಾವು

Surathkal: ಕಾಮಗಾರಿ ಹೊಂಡಕ್ಕೆ ಬಿದ್ದ ಬೈಕ್‌ ಸವಾರ ಪಾರು

Surathkal: ಕಾಮಗಾರಿ ಹೊಂಡಕ್ಕೆ ಬಿದ್ದ ಬೈಕ್‌ ಸವಾರ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.