Mangaluru: ನಿವೃತ್ತ ಕರ್ನಲ್ ರತ್ನಕುಮಾರ್ ಅಡಪ ನಿಧನ
Team Udayavani, Oct 12, 2024, 8:52 PM IST
ಮಂಗಳೂರು: ಭಾರತೀಯ ಸೇನೆಯ ಬೆಂಗಳೂರಿನ ಪ್ಯಾರಾ ರೆಜಿಮೆಂಟ್ನ ನಿವೃತ್ತ ಕರ್ನಲ್ ರತ್ನ ಕುಮಾರ್ ಅಡಪ (61 ) ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ (ಅ.12ರಂದು) ಬೆಂಗಳೂರಿನಲ್ಲಿ ನಿಧನ ಹೊಂದಿದರು.
ಅವರು 35 ವರ್ಷ ಕಾಲ ಸೇನೆಯಲ್ಲಿ ಸೇವೆಯಲ್ಲಿದ್ದು 2021ರಲ್ಲಿ ನಿವೃತ್ತರಾಗಿದ್ದರು. ರತ್ನ ಕುಮಾರ್ ಅವರು ಮೂಲತಃ ಸೋಮವಾರ ಪೇಟೆ ದಿ|ಕೆ.ರಘರಾಮ ಅಡಪ ಅವರ ಪುತ್ರ.
ಅವರು ಪತ್ನಿ ಶಾಂತಲಾ ಅಡಪ, ಮತ್ತು ಪುತ್ರ ಮೋಹಿತ್ ಶರಣ್ ಅಡಪ ಅವರನ್ನು ಅಗಲಿದ್ದಾರೆ. ಅ.13ರಂದು ಪದವು ಮೇಗಿನ ಮನೆಯ ಬಳಿ ಇರುವ ಅವರ ಸ್ವಗೃಹ “ಅರ್ಪಣಾ’ದಲ್ಲಿ ಮೃತರ ಅಂತಿಮ ಸಂಸ್ಕಾರದ ವಿಧಿ ವಿಧಾನಗಳನ್ನು ನೆರವೇರಿಸಲಾಗುವುದು. ನಂತರ ಶಕ್ತಿನಗರದ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರವನ್ನು ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
T20 series; ಕ್ಲೀನ್ಸ್ವೀಪ್ ಸಾಧನೆ: ಬಾಂಗ್ಲಾ ಎದುರು ಭಾರತಕ್ಕೆ ಬೃಹತ್ ಗೆಲುವು
Grants: ಕೇಂದ್ರ ಸರಕಾರ ದೂರುವುದೇ ರಾಜ್ಯ ಕಾಂಗ್ರೆಸ್ ಸರಕಾರದ ಚಾಳಿ: ಪ್ರಹ್ಲಾದ್ ಜೋಶಿ
NCP Leader; ಗುಂಡಿನ ದಾಳಿಗೈದು ಬಾಬಾ ಸಿದ್ದಿಕಿ ಬರ್ಬರ ಹ*ತ್ಯೆ!!
Uppinangady: ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್; ಚಾಲಕ ಸಾವು
Surathkal: ಕಾಮಗಾರಿ ಹೊಂಡಕ್ಕೆ ಬಿದ್ದ ಬೈಕ್ ಸವಾರ ಪಾರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.