ರೇವಣ ಸಿದ್ದಪ್ಪ  ಅವರಿಗೆ 5 ಸಾವಿರ ರೂ. ಬಹುಮಾನ


Team Udayavani, Feb 24, 2018, 12:32 PM IST

24-fEB-6.jpg

ಮಹಾನಗರ: ಬಂಟ್ಸ್‌ ಹಾಸ್ಟೆಲ್‌ ವೃತ್ತದ ಬಳಿ ಕಾಂಕ್ರೀಟ್‌ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿದ್ದ ಕಬ್ಬಿಣದ ಪಟ್ಟಿಯನ್ನು ಸರಿಪಡಿಸುವ ಮೂಲಕ ಮಾದರಿ ಎನಿಸಿಕೊಂಡಿದ್ದ ಟ್ರಾಫಿಕ್‌ ಪೊಲೀಸ್‌ ರೇವಣ ಸಿದ್ದಪ್ಪ ಅವರಿಗೆ ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ಶುಕ್ರವಾರ ನಡೆದ ಫೋನ್‌ ಇನ್‌ ಕಾರ್ಯಕ್ರಮದ ಕೊನೆಯಲ್ಲಿ ಪೊಲೀಸ್‌ ಕಮಿಷನರ್‌ ಟಿ.ಆರ್‌. ಸುರೇಶ್‌ ಅವರು 5,000 ರೂ. ನಗದು ನೀಡಿ ಗೌರವಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಪೊಲೀಸ್‌ ಕಮಿಷನರ್‌ ಟಿ.ಆರ್‌. ಸುರೇಶ್‌, ತನ್ನ ಕರ್ತವ್ಯದ ಜತೆಗೆ ಸಾಮಾಜಿಕ ಕಳಕಳಿಯನ್ನು ಮೆರೆದ ಟ್ರಾಫಿಕ್‌ ಪೊಲೀಸ್‌ ರೇವಣ ಸಿದ್ದಪ್ಪ ಅವರ ಕಾರ್ಯ ಮೆಚ್ಚುವಂತಹದ್ದು. ಪೊಲೀಸ್‌ ಇಲಾಖೆಯಲ್ಲಿ ಇಂತಹ ಸಾಮಾಜಿಕ ಕಳಕಳಿಯ ಕೆಲಸ ಮಾಡುವವರು ಕಾಣಸಿಗುವುದು ತೀರಾ ಅಪರೂಪ ಎಂದು ಹೇಳಿದರು.

ರೇವಣ ಸಿದ್ದಪ್ಪನವರು ರಸ್ತೆ ಮಧ್ಯೆ ಕುಳಿತು ಕಬ್ಬಿಣದ ಪಟ್ಟಿ ಮರುಜೋಡಣೆ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲ ತಾಣಗಳಲ್ಲಿಯೂ ವೈರಲ್‌ ಆಗಿದೆ. ವಾಹನದ ಒತ್ತಡದಿಂದಾಗಿ ಬಂಟ್ಸ್‌ ಹಾಸ್ಟೆಲ್‌ ಸರ್ಕಲ್‌ನಿಂದ ಮಲ್ಲಿಕಟ್ಟೆ ಕಡೆಗೆ ತೆರಳುವ ಕಾಂಕ್ರೀಟ್‌ ಮಾರ್ಗದಲ್ಲಿ ಅಳವಡಿಸಲಾಗಿದ್ದ ಕಬ್ಬಿಣದ ಪಟ್ಟಿ ಕಳೆದ ಕೆಲವು ದಿನಗಳ ಹಿಂದೆಯೇ ಸವೆದ ಪರಿಣಾಮ ಮೇಲೆ ಬಂದಿತ್ತು.

ಸವಾರರು ಇದನ್ನು ಗಮನಿಸದೇ ವಾಹನ ಚಲಾಯಿಸುತ್ತಿದ್ದರು. ಒಂದುವೇಳೆ ಈ ಕಬ್ಬಿಣದ ಪಟ್ಟಿ ಬೈಕ್‌ ಅಥವಾ ಕಾರುಗಳ ಚಕ್ರಕ್ಕೆ ಸಿಲುಕಿಕೊಂಡರೆ ಅಪಾಯ ಎದುರಾಗುತ್ತಿತ್ತು. ಇದನ್ನು ಸಾರ್ವಜನಿಕರು ಪಾಲಿಕೆ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿರಲಿಲ್ಲ.

ಡಿಸಿಪಿಗಳಾದ ಹನುಮಂತರಾಯ, ಉಮಾ ಪ್ರಶಾಂತ್‌, ಎಸಿಪಿಗಳಾದ ಮಂಜುನಾಥ ಶೆಟ್ಟಿ, ವೆಲೆಂಟೈನ್‌ ಡಿ’ಸೋಜಾ, ಇನ್‌ಸ್ಪೆಕ್ಟರ್‌ಗಳಾದ ಶಿವ ಪ್ರಕಾಶ್‌, ಅಮಾನುಲ್ಲಾ, ಮಂಜುನಾಥ್‌, ಎಎಸ್‌ಐ ಯೂಸುಫ್‌, ಹೆಡ್‌ಕಾನ್ಸ್‌ಟೆಬಲ್‌
ಪುರುಷೋತ್ತಮ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.