ಕೊಂಗ್ರಬೆಟ್ಟು ಬಳಿ ರಸ್ತೆ ಅಂಚು ಕುಸಿತ

 ಮಣಿಹಳ್ಳ-ವಾಮದಪದವು ರಸ್ತೆ

Team Udayavani, Jun 2, 2022, 10:24 AM IST

kunjibettu

ಬಂಟ್ವಾಳ: ತಾಲೂಕಿನ ಮಣಿಹಳ್ಳದಿಂದ ವಾಮದಪದವು ಸಂಪರ್ಕಿಸುವ ರಸ್ತೆಯು ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೊಂಗ್ರಬೆಟ್ಟು-ಮಣಿ ಮಧ್ಯೆ ಒಂದು ಭಾಗದಲ್ಲಿ ಕುಸಿದಿದ್ದು, ವಾಹನಗಳಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ಪ್ರಸ್ತುತ ಮಳೆಗಾಲ ಆಗಮಿಸುತ್ತಿರುವುದರಿಂದ ಕುಸಿದ ರಸ್ತೆಯನ್ನು ಹಾಗೇ ಬಿಟ್ಟಲ್ಲಿ ಮತ್ತಷ್ಟು ಕುಸಿಯುವ ಭೀತಿ ಸೃಷ್ಟಿಯಾಗಿದೆ.

ಮಣಿಹಳ್ಳ-ವಾಮದಪದವು ರಸ್ತೆಯಲ್ಲಿ ದಿನನಿತ್ಯ ಬಸ್‌, ಲಾರಿಗಳು ಸೇರಿದಂತೆ ನೂರಾರು ವಾಹನಗಳು ಸಂಚರಿಸುತ್ತಿದ್ದು, ವಾಹನ ಚಾಲಕರು/ಸವಾರರು ಕೊಂಚ ಎಚ್ಚರಿಕೆ ತಪ್ಪಿದರೂ ಜೀವಕ್ಕೆ ಕುತ್ತು ಬರುವ ಸಾಧ್ಯತೆ ಹೆಚ್ಚಿದೆ. ರಸ್ತೆಯ ಅಂಚು ಕುಸಿದಿರುವ ಭಾಗದಲ್ಲಿ ಆಳವಾದ ಚರಂಡಿ ಇದ್ದು, ಅಪಾಯದ ಸಾಧ್ಯತೆ ಹೆಚ್ಚಾಗಿದೆ.

ಹಿಂದೊಮ್ಮೆ ಇದೇ ಪರಿಸ್ಥಿತಿ ಉಂಟಾದಾಗ ಸ್ಥಳೀಯರ ದೂರಿನ ಮೇರೆಗೆ ಕುಸಿದ ಜಾಗಕ್ಕೆ ಮಣ್ಣು ತುಂಬಿಸುವ ಕಾರ್ಯ ಮಾಡಲಾಗಿತ್ತು. ಆದರೆ ನಿರಂತರ ಮಳೆಯ ಪರಿಣಾಮ ಪ್ರಸ್ತುತ ಮಣ್ಣೆಲ್ಲಾ ಕೊಚ್ಚಿ ಹೋಗಿ ಹಿಂದಿನ ಸ್ಥಿತಿ ಉಂಟಾಗಿದೆ.

ತಡೆಗೋಡೆ ಅಗತ್ಯ

ಕುಸಿದಿರುವ ಭಾಗಕ್ಕೆ ಕಲ್ಲು ಅಥವಾ ಕಾಂಕ್ರೀಟ್‌ ತಡೆಗೋಡೆ ನಿರ್ಮಿಸಿದರೆ ಮಾತ್ರ ಶಾಶ್ವತ ಪರಿಹಾರ ಕಾಣಬಹುದಾಗಿದೆ. ಈ ರಸ್ತೆಯು ಪುರಸಭೆಗೆ ಸಂಬಂಧಪಡದೇ ಇರುವುದರಿಂದ ಪುರಸಭೆಯಿಂದ ದುರಸ್ತಿ ಮಾಡುವುದಕ್ಕೆ ಅವಕಾಶವಿಲ್ಲ. ಹಿಂದೊಮ್ಮೆ ಮಣ್ಣು ಹಾಕಿ ತಾತ್ಕಾಲಿಕವಾಗಿ ದುರಸ್ತಿ ಮಾಡಿದ್ದರೂ ಈಗ ಅವಶೇಷವಾಗಿದೆ. ಶಾಶ್ವತ ಪರಿಹಾರ ಕಲ್ಪಿಸುವುದು ಅತೀ ಅಗತ್ಯವಾಗಿದೆ ಎಂದು ಸ್ಥಳೀಯ ಪುರಸಭಾ ಸದಸ್ಯೆ ಮೀನಾಕ್ಷಿ ಕಾಳಜಿ ಜೆ.ಗೌಡ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.