![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 11, 2022, 12:16 PM IST
ಮೂಡಬಿದಿರೆ: ವಿದ್ಯಾಗಿರಿಯಿಂದ ಪೇಪರ್ಮಿಲ್ ತನಕ 6 ಕೋ. ರೂ. ಅನುದಾನದ ರಸ್ತೆ ಅಭಿವೃದ್ಧಿಗೆ ಕ್ಷೇತ್ರ ಶಾಸಕ ಉಮಾನಾಥ ಎ. ಕೋಟ್ಯಾನ್ ರವಿವಾರ ಗುದ್ದಲಿಪೂಜೆ ನೆರವೇರಿಸಿದರು.
ಬೆಳೆಯುತ್ತಿರುವ ಮೂಡುಬಿದಿರೆಯಲ್ಲಿ ವಾಹನಗಳ ಓಡಾಟದ ಒತ್ತಡ ನಿವಾರಿಸಿ, ಜನತೆಗೆ ಸುಗಮ ಸಂಚಾರದ ಅನುಕೂಲತೆ ಒದಗಿಸಲು ವರ್ತುಲ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ. ಇದರಿಂದ ಹತ್ತಿರದ ಗ್ರಾಮಗಳಿಗೂ ಅನುಕೂಲವಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ., ಚೌಟರ ಅರಮನೆಯ ಕುಲದೀಪ ಎಂ., ಬಿಜೆಪಿ ದ.ಕ.ಜಿಲ್ಲಾ ಅಧ್ಯಕ್ಷ ಸುದರ್ಶನ ಎಂ., ಪುರಸಭಾ ಉಪಾಧ್ಯಕ್ಷೆ ಸುಜಾತಾ, ಸದಸ್ಯರು, ಸ್ಥಾಯೀ ಸಮಿತಿ ಅಧ್ಯಕ್ಷ ನಾಗರಾಜ್ ಪೂಜಾರಿ, ಎ.ಪಿ.ಎಂ.ಸಿ. ಅಧ್ಯಕ್ಷ ಕೃಷ್ಣರಾಜ ಹೆಗ್ಡೆ, ಬಿಜೆಪಿ ಮಂಡಲಾಧ್ಯಕ್ಷ ಸುನಿಲ್ ಆಳ್ವ, ಹಿರಿಯ ವಕೀಲ ಎಂ.ಎಸ್. ಕೋಟ್ಯಾನ್, ಪಾರ್ಶ್ವನಾಥ ಬಲ್ಲಾಳ್, ಸಾರಿಗೆ ಉದ್ಯಮಿ ನಾರಾಯಣ ಪಿ.ಎಂ., ಡಾ|ಹರೀಶ್ ನಾಯಕ್, ಡಾ| ಸದಾನಂದ ನಾಯಕ್, ಗೋಪಾಲ್ ಶೆಟ್ಟಿಗಾರ್, ಕೇಶವ ಕರ್ಕೇರ, ಊರಿನ ಗಣ್ಯರು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.