Mangaluru: ಟ್ಯಾಂಕರ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು


Team Udayavani, Jul 30, 2024, 1:48 PM IST

Mangaluru: ಟ್ಯಾಂಕರ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು

ಮಂಗಳೂರು: ಟ್ಯಾಂಕರ್ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ನಂತೂರು ಜಂಕ್ಷನ್ ಬಳಿ ಮಂಗಳವಾರ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಅಡ್ಯಾರ್ ನಿವಾಸಿಯಾದ ಶಿವಾನಂದ ಎನ್ನಲಾಗಿದೆ.

ಸ್ಕೂಟರ್ ಸವಾರ ಕೆಪಿಟಿಯಿಂದ ನಂತೂರು ಜಂಕ್ಷನ್ ಕಡೆಗೆ ಹೋಗುತ್ತಿರುವ ವೇಳೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ ಪರಿಣಾಮ ಸ್ಕೂಟರ್ ಸವಾರ ರಸ್ತೆಗೆ ಬಿದ್ದಿದ್ದು ಈ ವೇಳೆ ಟ್ಯಾಂಕರ್ ಹಿಂಬದಿ ಚಕ್ರ ಸ್ಕೂಟರ್ ಸವಾರನ ಮೇಲೆ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Vijayapura: ಮಹಿಳೆ ಮತ್ತು ವೃದ್ಧನ ಮೇಲೆ ಹಲ್ಲೆ ನಡೆಸಿ ಅಮಾನವೀಯ ಕೃತ್ಯ…

ಟಾಪ್ ನ್ಯೂಸ್

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

taliban

Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್‌ ತಡೆ: ವಿಶ್ವಸಂಸ್ಥೆ ಆರೋಪ

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

taliban

Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್‌ ತಡೆ: ವಿಶ್ವಸಂಸ್ಥೆ ಆರೋಪ

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.