ಕರಾವಳಿಯ ಕರಕುಶಲಕರ್ಮಿಗಳ ನೋಂದಣಿ: ರೂಪಾ ಮೌದ್ಗಿಲ್‌ ಕರೆ


Team Udayavani, Jan 11, 2023, 6:40 AM IST

ಕರಾವಳಿಯ ಕರಕುಶಲಕರ್ಮಿಗಳ ನೋಂದಣಿ: ರೂಪಾ ಮೌದ್ಗಿಲ್‌ ಕರೆ

ಮಂಗಳೂರು: ರಾಜ್ಯ ಕರಕುಶಲ ನಿಗಮದಿಂದ ಕುಶಲ ಕರ್ಮಿಗಳಿಗೆ ಹಲವು ರೀತಿಯ ಪ್ರೋತ್ಸಾಹ ನೀಡಲಾಗುತ್ತಿದೆ. ಆದ ರೂ ದ.ಕ., ಉಡುಪಿ ಭಾಗದ ಕುಶಲ ಕರ್ಮಿಗಳ ಸಂಖ್ಯೆ ಕಡಿಮೆ ಇದೆ. ಕರಾವಳಿ ಭಾಗದವರು ನಿಗಮದಲ್ಲಿ ನೋಂದಣಿ ಮಾಡುವ ಮೂಲಕ ತಮ್ಮ ಕರಕುಶಲ ವಸ್ತುಗಳನ್ನು ವಿವಿಧೆಡೆ ಪರಿಚಯಿಸಬೇಕು ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕಿ ರೂಪಾ ಮೌದ್ಗಿಲ್‌ ಹೇಳಿದರು.

“ಗಾಂಧಿ ಶಿಲ್ಪ ಬಜಾರ್‌’ ಉದ್ಘಾಟನೆ ಸಮಾರಂಭದಲ್ಲಿ ಅವರು ಸುದ್ದಿಗಾರರ ಜತೆ ಮಾತನಾಡಿ, ಪ್ರಸ್ತುತ ನಿಗಮದಲ್ಲಿ 3 ಸಾವಿರದಷ್ಟು ಮಂದಿ ನೋಂದಣಿ ಮಾಡಿದ್ದಾರೆ. ಅವರಿಗೆ ತರಬೇತಿ ನೀಡುವುದಲ್ಲದೇ, ಅವರ ಉತ್ಪನ್ನಗಳಿಗೆ ಮೇಳಗಳು, ಕಾವೇರಿ ಶೋರೂಂ ಇತ್ಯಾದಿ ಮೂಲಕ ಮಾರುಕಟ್ಟೆ ಒದಗಿಸಲಾಗುತ್ತದೆ. ಇದು ಉಚಿತ. ಉತ್ಪನ್ನಗಳ ಮಾರಾಟದಿಂದ ಬಂದ ಹಣವೂ ಅವರಿಗೆ ನೀಡಲಾಗುತ್ತದೆ ಎಂದರು.

ಮಂಗಳೂರಿನಲ್ಲಿ ಮಳಿಗೆ 
ಮಂಗಳೂರಿನಲ್ಲಿ ಕರಕುಶಲ ವಸ್ತುಗಳ ಮಾರಾಟಕ್ಕೆ ಜಾಗ ಹುಡು ಕುತ್ತಿದ್ದೇವೆ. ದಿಲ್ಲಿ, ಹೈದರಾಬಾದ್‌, ಕೊಲ್ಕತ್ತಾ, ಗುಜರಾತ್‌ ನಲ್ಲಿ ಕಾವೇರಿ ಮಳಿಗೆಗಳಿವೆ. ಚೆನ್ನೈನಲ್ಲಿ “ಕಾವೇರಿ’ ಶೋರೂಂ 2 ತಿಂಗಳಲ್ಲಿ ಆರಂಭವಾಗಲಿದೆ. ಇದು ಹೊರ ರಾಜ್ಯದಲ್ಲಿ ಐದನೇ ಮಳಿಗೆ. ರಾಜ್ಯ ದಲ್ಲೂ 13 ಕಡೆಗಳಲ್ಲಿ ಕರಕುಶಲ ಸಂಕೀರ್ಣಗಳಿವೆ ಎಂದರು.

ಸಾಗರದಲ್ಲಿರುವ ನಿಗಮದ ಶಿಲ್ಪ ಗುರುಕುಲ ಕೋರ್ಸ್‌ಗಳನ್ನು ಈಗಿನ ಅಗತ್ಯಕ್ಕೆೆ ತಕ್ಕಂತೆ ಮೇಲ್ದರ್ಜೆಗೇರಿಸಿ, ಶಿಲ್ಪ ತರಬೇತಿಯ ಕೋರ್ಸ್‌ಗಳನ್ನು 10 ತಿಂಗಳಿಗೆ ಇಳಿಸಲಾಗುತ್ತದೆ. ಪ್ರಸ್ತುತ 40 ಮಂದಿ ವಿದ್ಯಾರ್ಥಿ ಗಳು ಮರ ಮತ್ತು ಶಿಲ್ಪ ಕೆತ್ತನೆಯ ತರಬೇತಿ ಪಡೆಯುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಶ್ರೀಗಂಧದಲ್ಲಿ ಕೆತ್ತನೆ ಮಾಡುವ ಸಾವಿರದಷ್ಟು ಕರಕುಶಲ ಕರ್ಮಿಗಳಿದ್ದಾರೆ. ಅವರಿಗೆ ಉತ್ತೇಜನ ನೀಡಲು ಶ್ರೀಗಂಧದ ಸಸಿಗಳನ್ನು ಶೇ. 50ರ ದರದಲ್ಲಿ ವಿತರಿಸಲಾಗುತ್ತಿದೆ. ಅದೇ ರೀತಿ ಬಿದಿರಿ ಕಲೆಗೆ ಬಳಸುವ ಸತು ಮತ್ತು ಬೆಳ್ಳಿಯನ್ನು ಕೂಡ ಶೇ. 50ರ ದರದಲ್ಲಿ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.