NH 73 ನೌಕರರಿಗೆ ವೇತನ ವಿಳಂಬ; ಗುತ್ತಿಗೆದಾರ ಕಂಪೆನಿ ವಿರುದ್ಧ ನೌಕರರ ಆಕ್ರೋಶ, ಮುಷ್ಕರ


Team Udayavani, Aug 5, 2024, 10:53 AM IST

NH 73 ನೌಕರರಿಗೆ ವೇತನ ವಿಳಂಬ; ಗುತ್ತಿಗೆದಾರ ಕಂಪೆನಿ ವಿರುದ್ಧ ನೌಕರರ ಆಕ್ರೋಶ, ಮುಷ್ಕರ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73ರ ಲ್ಲಿ ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ ಮೂರು ತಿಂಗಳ ವೇತನ ನೀಡದೆ ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ನೌಕರರು ಆಕ್ರೋಶ ಹೊರಹಾಕಿ ಮುಷ್ಕರ ನಡೆಸುತ್ತಿರುವ ಘಟನೆ ಸೋಮವಾರ (ಆ 05) ನಡೆದಿದೆ.

ಮಳೆಯಿಂದಾಗಿ ರಸ್ತೆ ತೀರ ಹದಗೆಟ್ಟಿದ್ದು ಮಳೆಗಾಲ ಆರಂಭದಿಂದ ಸವಾರರು ತೀರ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಈ ಮಧ್ಯೆ ರಸ್ತೆ ಸರಿಪಡಿಸಲು ನೌಕರರು ಮೂರು ತಿಂಗಳಿಂದ ಕೆಲಸ ನಿರ್ವಹಿಸುತ್ತಿದ್ದರೂ ಗುತ್ತಿಗೆದಾರ ಕಂಪೆನಿ ವೇತನ ನೀಡಿಲ್ಲ ಎಂದು ಓಡಿಲ್ನಾಳದಲ್ಲಿರುವ ಕಂಪೆನಿ ಯುನಿಟ್ ನಲ್ಲಿ ಮುಷ್ಕರ ನಿರತರಾಗಿದ್ದಾರೆ.

ಒಬ್ಬೊಬ್ಬರಿಗೆ 35 ರಿಂದ 60 ಸಾವಿರ ರೂ. ವರೆಗೆ ವೇತನಿವಿದ್ದು, ಒಬ್ಬರಿಗೂ ಈವರೆಗೆ ವೇತನ ಕೈ ಸೇರಿಲ್ಲ, ಹೆಂಡತಿ ಮಕ್ಕಳು ಆಹಾರವಿಲ್ಲದೆ ಸಂಕಷ್ಟದಲ್ಲಿದ್ದಾರೆ. ಊಟಕ್ಕೆ ಬೇಕಾದ ಆಹಾರ ಸಾಮಾಗ್ರಿಯಿಲ್ಲ, ಒತ್ತಡದಲ್ಲಿ ಕೆಲಸ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಆರಂಭದಲ್ಲಿ 3000 ಮಂದಿ ನೌಕರರಿದ್ದು, ಪ್ರಸಕ್ತ 150 ಮಂದಿಯಷ್ಟೆ ನೌಕರರಿದ್ದಾರೆ

ರಾಜ್ಯ ಸರಕಾರ, ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ನಮ್ಮ ಕುಟುಂಬವನ್ನು ಬದುಕಿಸಿ, ಊರಿಗೆ ಹೋಗದೆ ತಿಂಗಳುಗಳಾಗಿವೆ. ನಮ್ಮದು ಗುತ್ತಿಗೆದಾರರ ಮೇಲೆ ಹೋರಾಟವಲ್ಲ, ವೇತನಕ್ಕಾಗಿ ನಮ್ಮ ಬೇಡಿಕೆಯಷ್ಟೆ. ನಮಗೆ ವೇತನ ನೀಡದಿದ್ದಲ್ಲಿ ನಾವು ಕೆಲಸಕ್ಕೆ ಕದಲುವುದಿಲ್ಲ. ಮುಷ್ಕರ ನಡೆಸಿಯೇ ಸಿದ್ಧ. ವೇತನ ನೀಡಿ ಇಲ್ಲವೇ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರಲಿ ಎಂದು ಆಗ್ರಹಿಸಿ ಕಂಪೆನಿ ಎದುರು ಮುಷ್ಕರ ಹೂಡಿದ್ದಾರೆ.

ಕಳೆದ ವಾರಗಳ ಹಿಂದೆಯೂ ನೌಕರರು ಮುಷ್ಕರ ನಡೆಸಿದ್ದು, ರಾಜಿ ಸಂದಾನದ ಬಳಿಕ ಬಗೆಹರಿಸಲಾಗಿತ್ತು. ಇದೀಗ ಮತ್ತೆ ವೇತನ ನೀಡದೆ ಸತಾಯಿಸುತ್ತಿರಯವ ವಿರುದ್ಧ ಆಕ್ರೋಶವಾಗಿದೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.